ಲಾತೂರ್: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಅವರು ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ತಮ್ಮ ಹುಟ್ಟೂರು ಲಾತೂರ್ನಲ್ಲಿ ನಿಧನರಾದರು. 90 ವರ್ಷದ ಪಾಟೀಲ್ ಅವರು ಅಲ್ಪಕಾಲದ ಅನಾರೋಗ್ಯದ ನಂತರ 'ದೇವ್ಘರ್' ನ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರ ಪುತ್ರ
ಮೃತ ರಾಜೇಶ್ - ರೇವಣ್ಣ ಪುತ್ರನ ಕಾರು ರಾಮನಗರ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಹೆಚ್ಎಂ ರೇವಣ್ಣ ಅವರ ಪುತ್ರ ಆರ್. ಶಶಾಂಕ್ ಪ್ರಯಾಣಿಸತ್ತಿದ್ದ ಕಾರು ಗುರುವಾರ ತಡ ರಾತ್ರಿ ಬೈಕಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕು ಗುಡೇಮಾರನಹಳ್ಳಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಲವು ಕಾನೂನು ಬಾಹಿರ ಚಟುವಟಿಕೆಗಳು ನಡೆದಿದ್ದು ಬಗೆದಷ್ಟು ಹಲವು ಅವ್ಯವಹಾರಗಳು ಬೆಳಿಕಿಗೆ ಬರುತ್ತಿವೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ತಮ್ಮ ಅಧಿಕಾರಾವಧಿಯಲ್ಲಿ 140 ಕೋಟಿ ರೂ. ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡುವ ಮೂಲಕ 22.47
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿ ಏಳು ಜನರಿಗೆ ಗಂಭೀರ ಗಾಯಗಳಾಗಿವೆ. ಹೊಸ ಗ್ಯಾಸ್ ಸಿಲಿಂಡರ್ ಅಳವಡಿಕೆ ಮಾಡುತ್ತಿದ್ದ ವೇಳೆ ಇರಿಸಿದ್ದ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದವರೆಲ್ಲರೂ ತೀವ್ರ ಗಾಯಗೊಂಡ ದುರ್ಘಟನೆ ನಡೆದಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ
ರತ್ನಗಿರಿಯ ಒಂದು ವರ್ಷದ ವೇದ ಪರೇಶ್ ಸರ್ಫಾರೆ ಎಂಬ ಪುಟ್ಟ ಬಾಲಕಿ ಇತ್ತೀಚೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ (IBR) ನಲ್ಲಿ ಸ್ಥಾನ ಪಡೆದುಕೊಂಡು, 100 ಮೀಟರ್ ಈಜುವ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ಧಾಳೆ. ವೇದಾ ಕೇವಲ 1 ವರ್ಷ, 9 ತಿಂಗಳು ಮತ್ತು 10 ದಿನಗಳ
ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ಭಾರಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ಕೋರ್ಟ್ ಗೆ ವರ್ಗಾಯಿಸಲು ಕೋರಿ ಪ್ರಜ್ವಲ್ ರೇವಣ್ಣ
ಗೋವಾ ನೈಟ್ಕ್ಲಬ್ನಲ್ಲಿ ಬೆಂಕಿ ಅವಘಡದಲ್ಲಿ 25 ಮಂದಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲಬ್ನ ನಾಲ್ವರು ಮಾಲೀಕರ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಅಜಯ್ ಗುಪ್ತಾನನ್ನು ಲುಕ್ಔಟ್ ನೋಟಿಸ್ ಹೊರಡಿಸಿದ ಬಳಿಕ ಬಂಧಿಸಲಾಗಿದೆ. ಬೆನ್ನುಮೂಳೆಯ ಕಾಯಿಲೆಯಿಂದ ಬಳಲುತ್ತಿದ್ದ ಗುಪ್ತಾ ದೆಹಲಿಯ ಲಜಪತ್ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಉತ್ತರ ಗೋವಾದಲ್ಲಿರುವ ‘ಬಿರ್ಚ್
ಬೆಂಗಳೂರು: ಪ್ರಮುಖ ಜಲಾಶಯಗಳಲ್ಲಿ ಸುಮಾರು 65 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹಣಾ ಸಾಮರ್ಥ್ಯಕ್ಕೆ ಹೂಳು ತುಂಬಿರುವುದರಿಂದ ಅಡ್ಡಿಯಾಗಿದೆ. ಇದರರ್ಥ ಪ್ರತಿ ವರ್ಷ ಸಂಗ್ರಹಿಸಬಹುದಾದ 65 ಟಿಎಂಸಿ ಅಡಿ ನೀರು ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶಗಳ ಜಲಾಶಯಗಳಲ್ಲಿ ವ್ಯರ್ಥವಾಗುತ್ತಿದೆ. ಈ ನೀರಿನ ಪ್ರಮಾಣವು ಬೆಂಗಳೂರಿನ ವಾರ್ಷಿಕ ನೀರಿನ ಅಗತ್ಯವಾದ
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿವೆ. ತಾಯಿಯಿಂದ ದೂರವಾಗಿ 2 ದಿನ ಆಹಾರವಿಲ್ಲದೇ ಬಳಲಿದ್ದ ಮರಿಗಳು ನಿತ್ರಾಣಗೊಂಡಿದ್ದವು. ಹುಲಿ ಮರಿಗಳನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದಲ್ಲಿರಿಸಲಾಗಿತ್ತು. ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ಹುಲಿ ಮರಿಗಳ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಗೌಡನಕಟ್ಟೆಯ ಪ್ರಕಾಶ್
ಜೈಪುರ: ರಾಜಸ್ಥಾನದ ಸಿಕಾರ್ ಜಿಲ್ಲೆಯ ಜೈಪುರ-ಬಿಕಾನೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಬಿಕಾನೇರ್ ನಿಂದ ಜೈಪುರ ಕಡೆಗೆ ಪ್ರಯಾಣಿಸುತ್ತಿದ್ದ ಸ್ಲೀಪರ್ ಬಸ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿದ್ದಾರೆ ಎಂದು