ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಉಡುಪಿಯ ಶ್ರೀಕೃಷ್ಣಮಠದಲ್ಲಿನ ಹೊರಾ೦ಗಣದ ನವಗೃಹಗುಡಿಯ ಪಕ್ಕದಲ್ಲಿ ಇರಿಸಲಾಗಿದ್ದ "ಪ೦ಚಮುಖಿ" ಹನುಮ೦ತನ ವಿಗ್ರಹವನ್ನು ಗುರುವಾರ ರಾತ್ರೆ ವಿಗ್ರಹವನ್ನು ತೆಗೆದು ಶುಕ್ರವಾರದ ದಿನವಾದ ಇ೦ದು ಅಮಾವಾಸ್ಯೆಯ ದಿನ ಶಿರೂರಿನಲ್ಲಿ ನದಿಯ ನೀರಿಗೆ ವಿಸರ್ಜನೆ ಮಾಡಲಾಗಿದೆ. ಪತ್ರಿನಿತ್ಯವೂ ಬರುವ ಭಕ್ತರಿಗೆ ಆತ೦ಕವನ್ನು ಸೃಷ್ಟಿಸಿದೆ. ಪ್ರತಿಯೊಬ್ಬರು ಪ್ರತಿನಿತ್ಯ ಹಾಗೂ ಪ್ರತಿಶನಿವಾರದ೦ದು ಶ್ರೀಕೃಷ್ಣಮಠಕ್ಕೆ ಬರುವ ಭಕ್ತರು ಇದಕ್ಕೆ

ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಸರ್ಕಾರ ಇಂದು ಹಲವು ಹೊಸ ಯೋಜನೆಗಳು ಮತ್ತು ಉಪಕ್ರಮಗಳಿಗೆ ಚಾಲನೆ ನೀಡಿತು. ಇದರಲ್ಲಿ ‘ಸೇವಾ ಒನ್’ ಡಿಜಿಟಲ್ ನಾಗರಿಕ ಸೇವಾ ವೇದಿಕೆ, ಮುಖ್ಯಮಂತ್ರಿ ರೈತ ಚೈತನ್ಯ ಯೋಜನೆ, BMTC 2.0 ಮೊಬೈಲ್ ಅಪ್ಲಿಕೇಶನ್

ಗಣೇಶ ಚತುರ್ಥಿ ಹಬ್ಬದ ಸಂಭ್ರಮದ ವಾತಾವರಣ ಈಗಾಗಲೇ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಆರಂಭಗೊಂಡಿದ್ದು, ಆಚರಣೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಸೆಪ್ಟೆಂಬರ್ 14ರಂದು ಹಬ್ಬ ಇರುವ ಹಿನ್ನೆಲೆಯಲ್ಲಿ ಗಣೇಶ ಮಂಡಳಿಗಳು ಹಾಗೂ ಉತ್ಸವ ಸಮಿತಿಗಳು ಗಣೇಶ ಮೂರ್ತಿಗಳ ಖರೀದಿ, ಪೆಂಡಾಲ್‌ಗಳ ನಿರ್ಮಾಣ ಮತ್ತು ಅಗತ್ಯ ಅನುಮತಿಗಳನ್ನು ಪಡೆಯುವ ಕಾರ್ಯದಲ್ಲಿ

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಶನಿವಾರದ೦ದು "ವಿಟ್ಲಪಿಂಡಿ" ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು. ಚಿನ್ನದ ರಥೋತ್ಸವ, ಗೊಲ್ಲವೇಷಧಾರಿಗಳ ಮೊಸರು ಕುಡಿಕೆ ಒಡೆಯುವ ಸಂಪ್ರದಾಯ, ವೈವಿಧ್ಯಮಯ ವೇಷಗಳ ಮೆರವಣಿಗೆ ಹಾಗೂ ಮಲ್ಲಯುದ್ಧ ಪ್ರದರ್ಶನ ಉತ್ಸವದ ಪ್ರಮುಖ ಆಕರ್ಷಣೆಯಾಗಿತ್ತು. ಶುಕ್ರವಾರ ಅಷ್ಟಮಿ ಹಬ್ಬ ಆರಂಭಗೊಂಡಿದ್ದು, ಇಡೀ ದಿನ ರಾಜಾಂಗಣ ಹಾಗೂ ರಥಬೀದಿಯಲ್ಲಿ

ಉಡುಪಿ : ಸಮಾಜದಲ್ಲಿದ್ದ ಅಧರ್ಮ, ಅನೀತಿ ಹಾಗೂ ಅತ್ಯಂತ ಕೆಟ್ಟ ವ್ಯವಸ್ಥೆ ಉಂಟಾದಾಗ ಮಹಾನ್ ಚೇತನರು ಜನಿಸುತ್ತಾರೆ ಎನ್ನುವುದಕ್ಕೆ ಶ್ರೇಷ್ಠ ನಿದರ್ಶನ ಶ್ರೀ ಕೃಷ್ಣ. ಇವರು ವಿಷ್ಣುವಿನ ಎಂಟನೇ ಅವತಾರವಾಗಿ ಜನಿಸುವುದರೊಂದಿಗೆ ಸಾವಿರಾರು ವರ್ಷಗಳ ಹಿಂದೆ ಸಮಾಜದಲ್ಲಿದ್ದ ಅಧರ್ಮ, ಅನೀತಿ ವಿನಾಶ ಮಾಡಿದ ಮಹಾನ್ ಚೇತನ ಎಂದು ಕರಾವಳಿ

ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ ಸಂದರ್ಭದಲ್ಲಿ ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಅರ್ಘ್ಯ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ,ಸಾವಿರಾರು ಮ೦ದಿ ಭಕ್ತರು ಉಪಸ್ಥಿತರಿದ್ದರು.

ಉಡುಪಿ ಸಮೀಪದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ದೇವಳದ ಅರ್ಚಕರಾದ ಶ್ರೀಧರ್ ಭಟ್ ಅವರ ನೇತೃತ್ವದಲ್ಲಿ ನಡೆದ ನೂತನ ರಥಾಲಯ (ರಥದ ಕೊಟ್ಟಿಗೆ) ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಭಕ್ತಿಭಾವ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ಯಶಸ್ವಿಯಾಗಿ ನೆರವೇರಿತು. ಈ ಶುಭ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಮೊಕ್ತೇಸರರಾದ

ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಸ್ವಾಮಿಜಿಗಳಿ೦ದ ಲಡ್ಡುಕಟ್ಟುವಿಕೆ ನಡೆಯಿತು.ಶುಕ್ರವಾರದ ಮು೦ಜಾನೆಯಿ೦ದಲೇ ಸಾವಿರಾರು ಮ೦ದಿಯಿ೦ದ ಶ್ರೀಕೃಷ್ಣನ ದರ್ಶನ ನಡೆಯಿತು. ನಗರದಲ್ಲಿ ಹುಲಿವೇಷಗಳ ಅಬ್ಬರವ೦ತೂ ನೋಡುವವರನ್ನು ತನ್ನತ್ತ ಸೆಳೆಯುವ೦ತೆ ಮಾಡಿತು. ರಥಬೀದಿಯಲ್ಲಿ ಸ೦ಪೂರ್ಣ ಬೀದಿ ವ್ಯಾಪಾರಿಗಳ ಕಿರಿಕಿರಿಯಿ೦ದಾಗಿ ರಥಬೀದಿಯನ್ನು ಭಕ್ತರಿಗೆ ಸ೦ಚಾರ ಮಾಡಲಾದ ಪರಿಸ್ಥಿತಿ ನಿರ್ಮಾಣವಾದ ಕಾರಣದಿ೦ದಾಗಿ ಪೊಲೀಸರು ಎಲ್ಲಾ ವ್ಯಾಪಾರಿಗಳನ್ನು ಎತ್ತ೦ಗಡಿಮಾಡಿದ ದೃಶ್ಯವೂ