``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ನವದೆಹಲಿ: ಉತ್ತರ ಭಾರತದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಯಮುನಾ ನದಿ ಉಕ್ಕಿ ಹರಿಯುತ್ತಿದ್ದು,  ಪ್ರವಾಹ ಭೀತಿ ಹಿನ್ನಲೆಯಲ್ಲಿ ದೆಹಲಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಮುನಾ ನದಿ ನೀರಿನ ಮಟ್ಟ 206.24 ಮೀಟರ್‌ಗೆ ಏರಿಕೆಯಾಗಿದ್ದು, ಯಮುನಾ ನದಿ ನೀರಿನ  ಗರಿಷ್ಠ ಮಟ್ಟ 207.49 ಮೀಟರ್ ಆಗಿದೆ. ಅಪಾಯಕಾರಿ ಮಟ್ಟ

ಕಠ್ಮಂಡು: ನೇಪಾಳದಲ್ಲಿ ಮತ್ತೊಂದು ಹೆಲಿಕಾಪ್ಟರ್ ದುರಂತ ಸಂಭವಿಸಿದ್ದು, ಇಂದು ಬೆಳಗ್ಗೆ ಸಂಪರ್ಕ ಕಡಿತಗೊಂಡಿದ್ದ ಪ್ರಯಾಣಿಕ ಹೆಲಿಕಾಪ್ಟರ್ ಪತನವಾಗಿದೆ ಎಂದು ತಿಳಿದುಬಂದಿದೆ. ಮಂಗಳವಾರ ನೇಪಾಳದ ಮೌಂಟ್ ಎವರೆಸ್ಟ್ ಪ್ರದೇಶದ ಬಳಿ ನಾಪತ್ತೆಯಾಗಿದ್ದ ಐವರು ಮೆಕ್ಸಿಕನ್ ಪ್ರಜೆಗಳು ಸೇರಿದಂತೆ ಆರು ಜನರಿದ್ದ ಖಾಸಗಿ ವಾಣಿಜ್ಯ ಹೆಲಿಕಾಪ್ಟರ್ ದೇಶದ ಪೂರ್ವ ಪ್ರದೇಶದ ಗುಡ್ಡಗಾಡು ಪ್ರದೇಶದಲ್ಲಿ ಪತನಗೊಂಡಿದೆ

ಪ್ರಕಾಶಂ (ಆಂಧ್ರ ಪ್ರದೇಶ): ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ಸೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ 7 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಸೋಮವಾರ ತಡರಾತ್ರಿ ಪ್ರಕಾಶಂ ಜಿಲ್ಲೆಯ ದರ್ಶಿ ಎಂಬಲ್ಲಿ ನಡೆದಿದೆ. ಅಪಘಾತಕ್ಕೀಡಾದ ಸಂದರ್ಭದಲ್ಲಿ ಬಸ್ ನಲ್ಲಿ 47 ಮಂದಿ ಇದ್ದರು ಎಂದು ತಿಳಿದುಬಂದಿದೆ. ಈ ಪೈಕಿ 7 ಮಂದಿ ಸ್ಥಳದಲ್ಲಿಯೇ

ನವದೆಹಲಿ: ಗಾಜಿಯಾಬಾದ್​ನ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 6  ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಇಂದು ಮುಂಜಾನೆ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಶಾಲಾ ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಮುಖಾಮುಖಿಯಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ. ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲಾ ಆರು ಮಂದಿ ಕಾರಿನಲ್ಲಿದ್ದು, ಕಾರು

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ, ದೆಹಲಿ ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಕ್ರೀಡಾಪಟುಗಳಿಗೆ ಕಿರುಕುಳ, ಲೈಂಗಿಕ ಕಿರುಕುಳ ನೀಡಿದ್ದು, ಈ ಕೃತ್ಯವನ್ನು ಶಿಕ್ಷಾರ್ಹ ಎಂದು ದೆಹಲಿ ಪೊಲೀಸರು ಪರಿಗಣಿಸಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಚಾರ್ಜ್​

ಕೋಲ್ಕತ್ತಾ: ಪಶ್ಚಿಮ ಬಂಗಾಳ ಗ್ರಾಮ ಪಂಚಾಯತ್ ಚುನಾವಣೆ ಮಂಗಳವಾರ ಪ್ರಕಟವಾಗುತ್ತಿದ್ದು, ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಆಡಳಿತರೂಢ ತೃಣಮೂಲ ಕಾಂಗ್ರೆಸ್ 3,700ಕ್ಕೂ  ಗ್ರಾಮ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, 3,167 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ರಾಜ್ಯಾದ್ಯಂತ ಒಟ್ಟು 63,229 ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿಪಕ್ಷ ಬಿಜೆಪಿ

ಉಡುಪಿ:ಜು 10. ಇಲ್ಲಿನ ಸಂತೆಕಟ್ಟೆ ಬಳಿ ನಿರ್ಮಾಣವಾಗುತ್ತಿದ್ದ ಅಂಡರ್ ಪಾಸ್ ನಿರ್ಮಾಣ ಪ್ರದೇಶದಲ್ಲಿ ಸರ್ವೀಸ್ ರಸ್ತೆ ಕುಸಿದು ಸುಮಾರು 350ಕ್ಕೂ ಹೆಚ್ಚು ಮನೆ , ಹಾಗೂ ಅಂಗಡಿ ಮುಂಗಟ್ಟುಗಳಿಗೆ ರಸ್ತೆಯೇ ಇಲ್ಲದಂತಾಗಿದೆ. ಅಂಡರ್‌ಪಾಸ್ ನಿರ್ಮಾಣದ ಸನಿಹವಿದ್ದ ತಡೆಗೋಡೆ ಜುಲೈ 10 ರ ಸೋಮವಾರ ಬೆಳಿಗ್ಗೆ ಭಾಗಶಃ ಕುಸಿದಿದೆ. ಇದರಿಂದಾಗಿ ಸರ್ವಿಸ್

ಹ್ಯಾರಿ ಬ್ರೂಕ್ ಮತ್ತು ಕ್ರಿಸ್ ವೋಕ್ಸ್ ಅವರ ಅತ್ಯುತ್ತಮ ಬ್ಯಾಟಿಂಗ್ ಆಧಾರದ ಮೇಲೆ ಇಂಗ್ಲೆಂಡ್ 2023ರ ಆಶಸ್ ಸರಣಿಯ ಮೂರನೇ ಮತ್ತು ರೋಚಕ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾವನ್ನು ಮೂರು ವಿಕೆಟ್‌ಗಳಿಂದ ಸೋಲಿಸಿತು. ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಆತಿಥೇಯರು ಗೆಲ್ಲಲು 251 ರನ್‌ಗಳ ಗುರಿಯನ್ನು ಪಡೆದಿದ್ದರು. ಭಾನುವಾರ ನಾಲ್ಕನೇ ದಿನದಲ್ಲಿ

ಚಿಕ್ಕಬಳ್ಳಾಪುರ: ಬೈಕ್ ಹಾಗೂ ಸ್ಕೂಟಿಗೆ ಟೊಮೆಟೊ ತುಂಬಿದ ಟೆಂಪೊ ಡಿಕ್ಕಿ (Accident) ಹೊಡೆದು ದಂಪತಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಬಳಿ ನಡೆದಿದೆ. ಶ್ಯಾಮಲಾ (35) ಮತ್ತು ಶ್ರೀರಾಮ್ (40) ಮೃತ ದಂಪತಿ. ಘಟನೆಯಲ್ಲಿ ದಂಪತಿಯ ಮೂವರು ಮಕ್ಕಳು ಗಾಯಗೊಂಡಿದ್ದು, ಈ ಪೈಕಿ ಒಂದು ಮಗು