.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ಮಾಸ್ಕೋ: ರಷ್ಯಾ-ಉಕ್ರೇನ್ ಯುದ್ಧದಲ್ಲಿ ಅನಗತ್ಯವಾಗಿ ರಷ್ಯಾ ಪರವಾಗಿ ದುಡಿಯುತ್ತಿರುವ ಭಾರತ ಮೂಲದ ಸೈನಿಕರಿಗೆ ಸಿಹಿಸುದ್ದಿಯೊಂದು ದೊರೆತ್ತಿದ್ದು ಶೀಘ್ರ ಸೇನೆಯಿಂದ ಬಿಡುಗಡೆಗೊಳಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭರವಸೆ ನೀಡಿದ್ದಾರೆ. ಹೌದು. ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು ದೊರೆತಿದ್ದು, ರಷ್ಯಾದ ಸೇನೆಗಾಗಿ ಕೆಲಸ ಮಾಡುತ್ತಿರುವ ಎಲ್ಲಾ ಭಾರತೀಯರನ್ನು ರಷ್ಯಾ ಬಿಡುಗಡೆ ಮಾಡುತ್ತದೆ ಮತ್ತು

ನಾವು ನೀವುಗಳು ತಿರುಗುತ್ತಿರುವ ಭೂಮಿಯ ಮೇಲೆ ವಾಸಿಸುತ್ತಿದ್ದೇವೆ. ಭೂಮಿಯು ತನ್ನ ಕಕ್ಷೆಯಲ್ಲಿ ತಿರುಗುತ್ತಾ, ಸೂರ್ಯನನ್ನು ಸುತ್ತುತ್ತಿರುತ್ತದೆ. ಈ ಪ್ರದಕ್ಷಿಣೆಯ ಕಾರಣದಿಂದಾಗಿ ಭೂಮಿಯ ಮೇಲೆ ಹಗಲು ಮತ್ತು ರಾತ್ರಿಯ ಸಂಭವಿಸುತ್ತದೆ. ಒಂದು ವೇಳೆ ಭೂಮಿಯು ತನ್ನ ತಿರುಗುವಿಕೆಯನ್ನು ನಿಧಾನಗೊಳಿಸಿದರೆ ಅಥವಾ ವೇಗಗತಿಯಲ್ಲಿ ತಿರುಗಿದರೆ ಏನಾಗಬಹುದು ಎಂದು ಯಾರು ಕೂಡ ಊಹಿಸಿರಲು

ಹಣ ಕಂಡ್ರೆ ಹೆಣವೂ ಬಾಯಿ ಬಿಡುತ್ತೆ ಎಂಬ ಗಾದೆ ಮಾತಿದೆ. ಹಣಕ್ಕಾಗಿ ಕೆಲವರು ಎಂತಹ ದುಸ್ಸಾಹಸಕ್ಕೂ ಕೈ ಹಾಕುತ್ತಾರೆ. ಅದೇ ರೀತಿ ಇಲ್ಲೊಬ್ಬಳು ಮಹಿಳೆ ಹಣದಾಸೆಗೆ ಬರೋಬ್ಬರಿ 50 ಜನರನ್ನು ವಿವಾಹವಾಗಿ ವಂಚಿಸಿದ್ದಾಳೆ. ಹೌದು ಮದುವೆ ಆಗೋದು ದುಡ್ಡು, ಬಂಗಾರ ದೋಚಿ ಗಂಡನ ಬಿಟ್ಟು ಪರಾರಿ ಆಗೋದು, ಕೆಲ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೊನ್ನಾವರ  ಕುಮಟಾ  ತಾಲೂಕಿನಲ್ಲಿ ಭಾರಿ ಮಳೆಯಿಂದ ಪ್ರವಾಹವಾಗಿದೆ. ಕುಮಟಾ ಪಟ್ಟಣದ ಊರುಕೇರಿ, ಕೆಳಗಿನಕೇರಿ, ಹರಿಜನ ಕೇರಿ, ಕೋನಳ್ಳಿ, ಗುಡ್ಡಿನಕಟ್ಟು ಸೇರಿದಂತೆ ಹಲವು ಭಾಗಗಳಲ್ಲಿ ಪ್ರವಾಹ ಬಂದಿದೆ. ಭಾರಿ ಮಳೆಯಿಂದ ಹಿರೆಕಟ್ಟು, ಬಡಗಣಿ ಹಳ್ಳ ಉಕ್ಕಿ ಹರಿಯುತ್ತಿವೆ. ಹೊನ್ನಾವರ ತಾಲೂಕಿನಲ್ಲಿ ನದಿಗಳು

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ (Suryakumar Yadav) ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಟಿ20 ವಿಶ್ವಕಪ್​ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ

ಬೆಂಗಳೂರು: ಮೈಸೂರಿನ ನಗರ ಅಭಿವೃದ್ಧಿ ಪ್ರಾಧಿಕಾರದ ಹಗರಣ ಕುರಿತು ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಲು ಒತ್ತಾಯಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ರೈತ ಮುಖಂಡರು, ಮನವಿ ಸಲ್ಲಿಸಿದ್ದಾರೆ. ಶನಿವಾರ ರಾಜಭವನಕ್ಕೆ ಬಂದ ರೈತ ಮುಖಂಡರನ್ನೊಳಗೊಂಡ ನಿಯೋಗ, ಮೈಸೂರಿನ ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸಾವಿರಾರು ಕೋಟಿ ರೂಪಾಯಿಗಳ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾನುವಾರ ನಡೆದ ಅವಳಿ ಎನ್‌ಕೌಂಟರ್‌ಗಳಲ್ಲಿ ಮೃತಪಟ್ಟ ಉಗ್ರರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಭದ್ರತಾ ಪಡೆಗಳು ಇನ್ನೂ ಇಬ್ಬರು ಭಯೋತ್ಪಾದಕರ ಶವಗಳನ್ನು ಹೊರತೆಗೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಲ್ಗಾಮ್ ಜಿಲ್ಲೆಯ ಎರಡು ಗ್ರಾಮಗಳಲ್ಲಿ ನಿನ್ನೆ ಅವಳಿ ಎನ್‌ಕೌಂಟರ್‌ಗಳು ಆರಂಭವಾದವು. ಮೊದರ್ಗಾಮ್ ಎನ್‌ಕೌಂಟರ್ ಪ್ರದೇಶದಿಂದ ಇಬ್ಬರು

ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಸಮೀಪದ ನೆಲ್ಯಪಲ್ಕೆ ಎಂಬಲ್ಲಿ ಶನಿವಾರ ಬೀಸಿದ ಗಾಳಿಯ ರಭಸಕ್ಕೆ ವಾಣಿಜ್ಯ ಕಟ್ಟಡದ ಮುಂಭಾಗ ಹಾಕಲಾಗಿದ್ದ ಸಿಮೆಂಟ್ ಶೀಟ್‌ಗಳು ಹಾರಿ ಹೋಗಿವೆ. ಜತೆಗೆ ಎರಡು ಮನೆಗಳ ಮೇಲೆ ಮರದ ದಿಮ್ಮಿಗಳು ಬಿದ್ದು ಛಾವಣಿಗೆ ಹಾನಿಯಾಗಿದೆ. ಗಾಳಿಯ ವೇಗ ಕಡಿಮೆಯಾದಂತೆ ಹೆಚ್ಚಿನ ಹಾನಿಯನ್ನು ತಪ್ಪಿಸಲಾಯಿತು. ನೆಲ್ಯಪಲ್ಕೆಯಲ್ಲಿ ಶನಿವಾರ ಬೆಳಗ್ಗೆಯಿಂದ

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ ಹತ್ತಕ್ಕೂ ಅಧಿಕ ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್ ಆಗುತ್ತದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಇನ್ನಷ್ಟು ಚುರುಕುಗೊಂಡಿದೆ. ಇದೀಗ ಎಫ್‌ಎಸ್‌ಎಲ್ ವರದಿಯಲ್ಲಿ ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್ ಆಗಿರುವ ವಿಚಾರ

ಉಡುಪಿ: ಮಾನ್ಯ ಪೇಜಾವರ ಮಠದೀಶರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರದ ಹಾಗೂ ಕೇಂದ್ರ ಸರಕಾರ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ರಾಹುಲ್ ಗಾಂಧಿಯವರು ಬಗ್ಗೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಜನಸಾಮಾನ್ಯರಲ್ಲಿ ಗೊಂದಲ ಉಂಟು ಮಾಡುವಂತಹ ಹೇಳಿಕೆಯನ್ನು ನೀಡುತ್ತಿದ್ದು ಇದು ಮಧ್ವಾಚಾರ್ಯರ ಪೀಠದಲ್ಲಿ ಕುಳಿತುಕೊಳ್ಳುವಂತ ಸ್ವಾಮೀಜಿಯವರಿಗೆ ಶೋಭೆ ತರುವಂತದ್ದಲ್ಲ