``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು: ಕರ್ನಾಟಕದಲ್ಲಿ ಜುಲೈ 10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಬಹುನಿರೀಕ್ಷಿತ ಮುಂಗಾರು ಮಳೆ ರಾಜ್ಯಕ್ಕೆ ಆಗಮಿಸಿದ್ದು, ರೈತ ಸಮುದಾಯದಲ್ಲಿ ಸಂತಸ ಮೂಡಿಸಿದೆ. ರಾಜ್ಯ

ಬೈಂದೂರು:ಜು 4.: ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಲೋಕಾಯುಕ್ತ ಕಾರ್ಯಾಚರಣೆ ನಡೆದಿದ್ದು, ಬೈಂದೂರು ಮೆಸ್ಕಾಂ ಲೈನ್ ಮ್ಯಾನ್ ರಮೇಶ್ ಬಡಿಗೇರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ 2,000 ರುಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ವಿದ್ಯುತ್ ಕಂಬದ ಲೈನ್ ನಿಷ್ಕ್ರಿಯಗೊಳಿಸಲು ರಮೇಶ್ ಲಂಚ ಸ್ವೀಕರಿಸುತ್ತಿದ್ದ. ಮರ ಕಡಿಯುವ ಸಂದರ್ಭ

ಉಡುಪಿ:ದೇಶದಲ್ಲಿ ಮು೦ದಿನ ವರುಷದ ಮಾರ್ಚ್ ತಿ೦ಗಳಲ್ಲಿ ನಡೆಯಲಿರುವ ಲೋಕಸಭಾ ಕ್ಷೇತ್ರದ ಚುನಾವಣೆಯು ಸೇರಿದ೦ತೆ ತಾಲೂಕು ಪ೦ಚಾಯತ್,ಜಿಲ್ಲಾ ಪ೦ಚಾಯತ್ ಚುನಾವಣೆಯು ನಡೆಯಲಿರುವ ಕಾರಣದಿ೦ದಾಗಿ ಯಾವುದೇ ಕಾರಣಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷಸ್ಥಾನದಿ೦ದ ಬೇರೆಯಾರಿಗೂ ಜಿಲ್ಲಾಧ್ಯಕ್ಷ ಸ್ಥಾನವನ್ನು ನೀಡದೇ ಈಗಿರುವ ಕುಯಿಲಾಡಿ ಸುರೇಶ್ ನಾಯಕ್ ರವರನ್ನೇ ಒ೦ದುವರುಷಗಳ ಕಾಲಾವಧಿಯವರೆಗೆ ಮು೦ದುವರಿಸಲಾಗುತ್ತಿದೆ ಎ೦ದು

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ ಇಂದು ಬಿಡುಗಡೆ ಮಾಡಿದ ಏಕದಿನ ಶ್ರೇಯಾಂಕದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಉಪನಾಯಕಿ ಸ್ಮೃತಿ ಮಂಧಾನ ಅವರು ತಲಾ ಒಂದು ಸ್ಥಾನ ಕುಸಿದು ಆರು ಮತ್ತು ಏಳನೇ ಸ್ಥಾನದಲ್ಲಿದ್ದಾರೆ. ಆಕ್ರಮಣಕಾರಿ ಬ್ಯಾಟ್ಸ್‌ಮನ್ ಹರ್ಮನ್‌ಪ್ರೀತ್ 716 ರೇಟಿಂಗ್ ಪಾಯಿಂಟ್‌ಗಳನ್ನು

ಕರಾವಳಿ ಕರ್ನಾಟಕದಲ್ಲಿ (Coastal Karnataka) ಮಳೆಯ ಅಬ್ಬರ ಮುಂದುವರಿದಿದೆ. ಬುಧವಾರ ಬೆಳಿಗ್ಗೆ ವರೆಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ

ಇಂಫಾಲ್: ಮಣಿಪುರ ರಾಜ್ಯದ ಜೀವನಾಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ದಿಗ್ಬಂಧನವನ್ನು ಹಿಂತೆದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ ಶಾಂತಿಯುತ ಮಾರ್ಗದ ನಾಯಕರೊಬ್ಬರ ಮನೆಗೆ ದುಷ್ಕರ್ಮಿಗಳು ಸೋಮವಾರ ಬೆಂಕಿ ಹಚ್ಚಿದ್ದಾರೆ. ಚುರಾಚಂದ್‌ಪುರದ ಬೆಟ್ಟದ ಜಿಲ್ಲೆಯಲ್ಲಿರುವ ಕುಕಿ ರಾಷ್ಟ್ರೀಯ ಸಂಘಟನೆಯ ವಕ್ತಾರರಾಗಿರುವ ಡಾ.ಸೈಲೆನ್ ಹಾಕಿಪ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಇದು ಕೆಲ ಬಂಡಾಯಗಾರರ

ಮುಂಬೈ: ಮಂಗಳವಾರ ಮಹಾರಾಷ್ಟ್ರದ ಧುಲೆ ಜಿಲ್ಲೆಯ ಹೆದ್ದಾರಿಯಲ್ಲಿ ಕಂಟೈನರ್ ಟ್ರಕ್ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಹೋಟೆಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವಿಗೀಡಾಗಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜ್ಯ ರಾಜಧಾನಿಯಿಂದ 300 ಕಿಮೀ ದೂರದಲ್ಲಿರುವ ಧುಲೆಯ ಮುಂಬೈ-ಆಗ್ರಾ

ನವದೆಹಲಿ: ರಾಜ್ಯಗಳ ವಿಧಾನಸಭೆ ಚುನಾವಣೆಗಳು ಮತ್ತು 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಸಂಘಟನಾತ್ಮಕವಾಗಿ ಪುನಶ್ಚೇತನಗೊಳಿಸಲು ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ಮಂಗಳವಾರ ನೇಮಿಸಿದೆ. ಭಾರತೀಯ ಜನತಾ ಪಕ್ಷವು ನಾಲ್ಕು ರಾಜ್ಯ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿದೆ. ವಿಧಾನಸಭೆ ಚುನಾವಣೆ ಎದುರಿಸಲಿರುವ ತೆಲಂಗಾಣದಲ್ಲಿಯೂ ರಾಜ್ಯಾಧ್ಯಕ್ಷರ

ಮಣಿಪಾಲ:ಜು 4.ಉಡುಪಿ ಮಣಿಪಾಲ ಮುಖ್ಯ ರಸ್ತೆಯ ಬದಿಯಲ್ಲಿ ಗುಡ್ಡ ಜರಿತ ಉಂಟಾಗಿದೆ. ಮಣಿಪಾಲದ ಏರುಪ್ರದೇಶದಲ್ಲಿ ಉಡುಪಿಗೆ ಬರುವಾಗ ರಸ್ತೆ ತಿರುವಿನಲ್ಲಿ ಗುಡ್ಡದ ಮಣ್ಣಿಲು ರಸ್ತೆಗೆ ಕುಸಿದಿದೆ. ಸೋಮವಾರದಿಂದ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನಿರಂತರ ಮಳೆಯಿಂದ ಮಣ್ಣು ಹದಗೊಂಡು ಗುಡ್ಡ ಜರಿಯುತ ಉಂಟಾಗಿದೆ.

ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್(LPG Cylinder) ಬೆಲೆ ಏರಿಕೆಯಾಗಿದೆ. ತೈಲ ಕಂಪನಿಗಳು ಸಿಲಿಂಡರ್ ಬೆಲೆಯನ್ನು 7 ರೂ. ಹೆಚ್ಚಿಸಿವೆ. ಆದರೆ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇದರ ಬೆಲೆ ದೀರ್ಘಕಾಲ ಸ್ಥಿರವಾಗಿದೆ. ಈಗ ದೆಹಲಿಯಲ್ಲಿ ವಾಣಿಜ್ಯ ಅನಿಲ ಸಿಲಿಂಡರ್‌ನ ಚಿಲ್ಲರೆ ಬೆಲೆ ಅಂದರೆ 19 ಕೆಜಿ