.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ನವದೆಹಲಿ: ರಿಷಿ ಸುನಕ್ ನೇತೃತ್ವದ 14 ವರ್ಷಗಳ ಕನ್ಸರ್ವೇಟಿವ್ ಆಡಳಿತವನ್ನು ಕೊನೆಗೊಳಿಸುವ ಮೂಲಕ ಸಂಸದೀಯ ಚುನಾವಣೆಯಲ್ಲಿ ಅವರ ಕೇಂದ್ರ-ಎಡ ಲೇಬರ್ ಪಕ್ಷವು ಗಮನಾರ್ಹ ಬಹುಮತವನ್ನು ಗೆಲ್ಲುವ ನಿರೀಕ್ಷೆಯಿದ್ದು, ಕೈರ್ ಸ್ಟಾರ್ಮರ್ ಬ್ರಿಟನ್ನ ಮುಂದಿನ ಪ್ರಧಾನಿಯಾಗಲು ಸಜ್ಜಾಗಿದ್ದಾರೆ. ಕನ್ಸರ್ವೇಟಿವ್ಗಳು ಇಲ್ಲಿಯವರೆಗೆ ಕೇವಲ 70 ಸ್ಥಾನಗಳನ್ನು ಗೆದ್ದಿದ್ದಾರೆ. ಪಕ್ಷವು ಇತಿಹಾಸದಲ್ಲಿ ತನ್ನ ಅತ್ಯಂತ

ಉಡುಪಿ ನಗರಸಭೆಯು ಊರೆಲ್ಲಾ ಕಸ ವಿಂಗಡನೆ ವಾಹನದ ಮೂಲಕ. ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿ ಮೈಕ್ ಮೂಲಕ ಡಂಗುರ ಸಾರಿ. ಡೆಂಗ್ಯೂ ಮಲೇರಿಯದಂತಹ. ಕಾಯಿಲೆಗಳು ಮಳೆಗಾಲದಲ್ಲಿ ಹರಡುತ್ತದೆ ಎಂದು ಧ್ವನಿವರ್ಧಕದ ಮೂಲಕ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿ. ಜಾಗೃತಿಗೊಳಿಸುವುದು ಸ್ವಾಗತ. ಆದರೆ ನಗರಸಭೆಯ ಸ್ವoತ ಕಟ್ಟಡದ ಮೊದಲ ಮಹಡಿಯಲ್ಲಿ

ಗುವಾಹಟಿ: ಅಸ್ಸಾಂನಲ್ಲಿ ಸುರಿದ ಸತತ ಭಾರಿ ಮಳೆಯಿಂದಾಗಿ ಅಲ್ಲಿ ಪ್ರವಾಹದ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿದ್ದು, ರಾಜ್ಯದ ಬರೊಬ್ಬರಿ 29 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟು ಬರೊಬ್ಬರಿ 16.50 ಲಕ್ಷಕ್ಕೂ ಅಧಿಕ ಮಂದಿ ತೊಂದರೆಗೀಡಾಗಿದ್ದಾರೆ.ಅಸ್ಸಾಂ ರಾಜ್ಯದ ಪ್ರಮುಖ ನದಿಗಳಾದ ಬ್ರಹ್ಮಪುತ್ರ, ದಿಗಾರೂ ಮತ್ತು ಕೊಲೊಂಗ್ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು,

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸರ ಬಲೆಗೆ ಬಿದ್ದಿರುವ ನಟ ದರ್ಶನ್​, ನಟಿ ಪವಿತ್ರಾ ಗೌಡ ಮುಂತಾದವರಿಗೆ ಸಂಕಷ್ಟ ಹೆಚ್ಚಾಗಿದೆ. ಇಂದು (ಜುಲೈ 4) ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸಬೇಕೆಂಬ ಬಿಜೆಪಿಯ ಬೇಡಿಕೆಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದು ಸಿಬಿಐಗೆ ಕೊಡುವ ಪ್ರಕರಣ ಅಲ್ಲ ಎಂದು ಗುರುವಾರ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಮುಡಾ ಹಗರಣದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾನು ನನ್ನ ಅವಧಿಯಲ್ಲಿ

ನವದೆಹಲಿ: ಬಾರ್ಬಡೋಸ್‌ನಲ್ಲಿ 2024 ರ ಆವೃತ್ತಿಯ ಟಿ 20 ವಿಶ್ವಕಪ್‌ ಗೆದ್ದ ನಂತರ ಇಂದು ಗುರುವಾರ ತವರಿಗೆ ಆಗಮಿಸಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಗುರುವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಟಿ20 ವಿಶ್ವಕಪ್ ವಿಜೇತರು ದೆಹಲಿಯ ಲೋಕ ಕಲ್ಯಾಣ್ ಮಾರ್ಗ್ 7ರಲ್ಲಿರುವ

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ ಐವರು ಜಲಸಮಾಧಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಐವರ ಮೃತದೇಹವನ್ನೂ ಪತ್ತೆ ಮಾಡಿ ನೀರಿನಿಂದ ಹೊರತೆಗೆದಿದ್ದು, ಕಾರ್ಯಾಚರಣೆ ಮುಕ್ತಾಯಗೊಂಡಿದೆ. ಜಲ ಸಮಾಧಿಯಾಗಿದ್ದ ಐವರ ಪೈಕಿ ಮೂವರ ಶವಗಳ್ನು ಬುಧವಾರ ಹೊರ ತೆಗೆಯಲಾಗಿದೆ. ಪುಂಡಲಿಕ ಯಂಕಂಚಿ, ತಯ್ಯಬ್ ಚೌಧರಿ ಹಾಗೂ ದಶರಥ ಗೌಡರ್

ಶಿರಸಿ: ಇಲ್ಲಿನ ರಾಷ್ಟ್ರೀಯ‌ ಹೆದ್ದಾರಿ ಶಿರಸಿ-ಕುಮಟಾ ಮಾರ್ಗದಲ್ಲಿ‌ಕತಗಾಲ‌ ಸಮೀಪದ ಚಂಡಿಕಾ‌ ನದಿ‌ ತುಂಬಿ‌ ಹರಿಯುತ್ತಿರುವುದರಿಂದ ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ಸೂಚಿಸಲಾಗಿದೆ. ಸಿದ್ದಾಪುರ ಭಾಗದಲ್ಲಿ ಸುರಿಯುತ್ತಿರುವ ಅತಿಯಾದ ಮಳೆಯಿಂದಾಗಿ ಸಂಚಾರ ವ್ಯತ್ಯಯವಾಗಿದ್ದು, ರಸ್ತೆ ಇಕ್ಕೆಲದಲ್ಲಿ ಅನೇಕ ವಾಹನಗಳು ನಿಂತು ಕೊಂಡಿವೆ. ಶಿರಸಿಯಿಂದ ಕರಾವಳಿ ಭಾಗಕ್ಕೆ ದೇವಿಮನೆ ಘಟ್ಟ ಪ್ರದೇಶ ಬಳಸಿ‌

ಕುಂದಾಪುರ ತಾಲೂಕಿನ ಅತ್ಯಂತ ಬಾರಿ ಮಳೆಯಾಗುತ್ತಿದ್ದು, ನದಿ ಇಕ್ಕಲಗಳು ತುಂಬಿ ಹರಿಯುತ್ತಿದ್ದು,ಅಪಾರ ಪ್ರಮಾಣದ ಆಸ್ತಿಪಾಸ್ತಿಗಳ ಮೇಲೆ ನೀರು ನುಂಗಿದೆ. ವರ್ಷ ಪ್ರತಿ ಸುರಿಯುವ ಮಳೆಯ ಈ ಬಾರಿ ತನ್ನ ಜಲಧಾರೆಯನ್ನ ಹೆಚ್ಚಿಸಿಕೊಂಡಿದೆ. ತಾಲೂಕಿನ ಬಹುತೇಕ ನದಿಗಳು ತುಂಬಿ ಹರಿಯುತ್ತಿದ್ದು, ಅಪಾಯದ ಪ್ರಮಾಣವನ್ನ ಮೀರಿ ಹರಿಯುತ್ತಿದೆ. ತಾಲೂಕಿನ ಬಹುತೇಕ ಗ್ರಾಮದ