.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ರಾಮಚ೦ದ್ರ ತಿವಿಕ್ರಮ್ ಭಟ್ ರವರು ಇಂದು ಗುರುವಾರದ೦ದು ಅಲ್ಪಕಾಲ ಅಸೌಖ್ಯದಿ೦ದಾಗಿ ಹರಿಪಾದ ಸೇರಿದರು. ಇವರು ಒ೦ದು ಹೆಣ್ಣು ಮತ್ತು ಒ೦ದು ಗ೦ಡು ಮಗನನ್ನು ಬಿಟ್ಟು ಅಗಲಿದ್ದಾರೆ. ಇವರ ನಿಧನಕ್ಕೆ ಉಡುಪಿ ಜಿ.ಎಸ್. ಬಿ ವೈದಿಕವರ್ಗದವರು ಸ೦ತಾಪವನ್ನು ಸೂಚಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ನಟ ದರ್ಶನ್​, ನಟಿ ಪವಿತ್ರಾ ಗೌಡ ಸೇರಿದಂತೆ 15ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು ಸದ್ಯ ಆರೋಪಿಗಳು ಪರಪ್ಪರನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಪವಿತ್ರಾ ಗೌಡ ಅವರು

ನವದೆಹಲಿ: ಭಾರತೀಯ ಜನತಾ ಪಕ್ಷ (BJP) ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ವಿನೀತ್ ಸೂರಿ ಅವರ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ. ಹತ್ತು ದಿನಗಳ ಅಂತರದಲ್ಲಿ ಎರಡನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ ಕೆ ಅಡ್ವಾಣಿ ವಯಸ್ಸಿಗೆ

ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಾಯುಕ್ತ ಎಸ್ಐಟಿ ಎಸ್ ಪಿಯಾಗಿದ್ದ ಎಂ.ಪುಟ್ಟಮಾದಯ್ಯ ಅವರನ್ನು ರಾಯಚೂರು ಎಸ್ ಪಿಯಾಗಿ ವರ್ಗಾಯಿಸಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಇಲ್ಲಿದೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನಕಳೆಯುತ್ತಿದ್ದಂತೆ ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಿಸಲು ಬಿಬಿಎಂಪಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು, ಸೋಂಕು ನಿವಾರಣೆ ಕುರಿತಂತೆ ಆರೋಗ್ಯ ಇಲಾಖೆಯೊಂದಿಗೆ ನಾವು ಸತತ ಸಂಪರ್ಕದಲ್ಲಿದ್ದೇವೆ ಅವರ ನೆರವಿನೊಂದಿಗೆ ಸೋಂಕು ನಿವಾರಣೆ ಮಾಡಲು ಕ್ರಮ

ದೆಹಲಿ ಜುಲೈ 03:  ಪ್ರಧಾನಿ ನರೇಂದ್ರ ಮೋದಿ  ಬುಧವಾರ ತಮ್ಮ ರಾಜ್ಯಸಭೆಯ  ಭಾಷಣದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, 10 ವರ್ಷಗಳು ನಮ್ಮ ಅಧಿಕಾರದ ಮೂರನೇ ಒಂದು ಭಾಗ ಮಾತ್ರ ಎಂದು ಹೇಳಿದ್ದಾರೆ. ಎನ್‌ಡಿಎಗೆ ಇನ್ನೂ 20 ವರ್ಷ ಆಡಳಿತ  ನಡೆಸುತ್ತೇವೆ ಎಂದು ಹೇಳಿದ್ದಾರೆ.  ದೇಶದಲ್ಲಿ ಜನರು ಬಿಜೆಪಿಗೆ ಸತತ

ಮಂಗಳೂರು: ನಗರದ ಬಲ್ಮಠ ಬಳಿ ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿ ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ಬುಧವಾರ ನಡೆದಿದೆ. ಸ್ಥಳಕ್ಕೆ ಅಧಿಕಾರಿಗಳು, ಅಗ್ನಿಶಾಮಕ ದಳ , ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ , ಎಸ್ ಡಿಆರ್ ಎಫ್ ಪಡೆಗಳು ದೌಡಾಯಿಸಿದ್ದು, ರಕ್ಷಣ

ಶಿವಮೊಗ್ಗ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ಕಾರಿನ ಮೇಲೆ ಮಗುಚಿ ಬಿದ್ದು ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಾಳಕೊಪ್ಪದ ದೇವಿಕೊಪ್ಪ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. ಬಸ್‌ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಖಾಸಗಿ ಬಸ್ ಆನವಟ್ಟಿಯಿಂದ ಶಿವಮೊಗ್ಗ ಕಡೆ ಬರುತ್ತಿದ್ದು ಕಾರು ಶಿವಮೊಗ್ಗ

ಬೆಂಗಳೂರು;ಜು ,3; ಬಿಟ್‌ ಕಾಯಿನ್‌ ಹಗರಣದ ಪ್ರಮುಖ ಆರೋಪಿ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪೊಲೀಸರು ದಾಖಲಿಸಿದ್ದಂತ ಸಂಘಟಿತ ಅಪರಾಧಗಳ ಕಾಯ್ದೆಯಡಿಯ ಪ್ರಕರಣವನ್ನು ರದ್ದುಗೊಳಿಸಿದೆ. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಅರ್ಜಿಯ ವಿಚಾರಣೆ ನಡೆಸಿದರು. ಇನ್ನು ಶ್ರೀಕಿ ಅಲಿಯಾಸ್

ಬೆಂಗಳೂರು; ಜುಲೈ 3. ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​, ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿದೆ.ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಇಂದು (ಜುಲೈ 03) ಸೂರಜ್ ರೇವಣ್ಣಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ