``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಮುಂಬೈ: ಜುಲೈ 12ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, WTC ಫೈನಲ್ ಪಂದ್ಯದಲ್ಲಿ ವಿಫಲವಾಗಿದ್ದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರರನ್ನು ಕೈ ಬಿಡಲಾಗಿದೆ. ಐಪಿಎಲ್ ಟೂರ್ನಿಯಲ್ಲಿ ಯಶಸ್ವಿ ಜೈಸ್ವಾಲ್ ಗೆ ಸ್ಥಾನ ಕಲ್ಪಿಸಲಾಗಿದ್ದು, ರುಜುರಾಡ್ ಗಾಯಕ್ವಾಡ್, ಉಮ್ರಾನ್ ಮಲ್ಲಿಕ್ ಮತ್ತು ಮುಖೇಶ್ ಕುಮಾರ್ ಮತ್ತು

ಉಡುಪಿ: ಭಾರತೀಯ ಜನತಾ ಪಕ್ಷದವರು ದೇಶದಾದ್ಯಂತ ಮೋದಿ ಸರಕಾರ 9 ವರ್ಷ ಪೂರೈಸಿದ ಬಗ್ಗೆ ಸಂಭ್ರಮಾಚರಣೆಯನ್ನು ಮಾಡುತ್ತಿದ್ದಾರೆ ಆದರೆ ಇವರಿಗೆ ನಾಚಿಕೆಯಾಗಬೇಕು ದೇಶದಲ್ಲಿ ಇವರು ಒಂಬತ್ತು ವರ್ಷದಿಂದ ಬಡವರಿಗಾಗಿ ಕೂಲಿ ಕಾರ್ಮಿಕರಗಾಗಿ ರೈತರಿಗಾಗಿ ಮಾಧ್ಯಮ ವರ್ಗದವರಿಗಾಗಿ ಎಲ್ಲ ಕಾರ್ಮಿಕ ವರ್ಗದವರಿಗಾಗಲಿ ಏನಾದರೂ ಅವರ ಬದುಕಿಗೆ ಒಳ್ಳೆಯದಾಗುವಂತಹ ಒಂದು ಸಣ್ಣ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮೂವರು ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣ

ಶಹಜಹಾನ್‌ಪುರ: ಬೈಕ್ ನಿಂದ ಕೆಳಗೆ ಬಿದ್ದು ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶ ಶಹಜಹಾನ್‌ಪುರ-ಲಖನೌ ರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ರಘುವೀರ್ (34), ಅವರ ಪತ್ನಿ ಜ್ಯೋತಿ (30), ಜೂಲಿ (36) ಮತ್ತು ಅವರ ಮಕ್ಕಳಾದ ಅಭಿ (3), ಮತ್ತು ಕೃಷ್ಣ (5) ಎಂದು ಗುರುತಿಸಲಾಗಿದೆ. ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ

ವಾಷಿಂಗ್ಟನ್: ಭಾರತದ ಮುಂದೆ ತಮ್ಮ ದೇಶದ ನಾಯಕರ ಮಧ್ಯೆ ಬಾಂಧವ್ಯವನ್ನು ಸಂಭ್ರಮಿಸಲು ಒಗ್ಗೂಡಿದ ಯುಎಸ್ ಕಾಂಗ್ರೆಸ್ ಸದಸ್ಯರನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ,(PM Narendra Modi) ವಿಚಾರಗಳು ಬಂದಾಗ ನಮ್ಮ ನಮ್ಮ ಮನೆಯೊಳಗೆ ಪೈಪೋಟಿ ಸ್ಪರ್ಧೆ ಇರಬೇಕೆ ಹೊರತು ರಾಷ್ಟ್ರದ ವಿಷಯ ಬಂದಾಗ ನಾವೆಲ್ಲರೂ ಒಂದಾಗಬೇಕು ಎಂದಿದ್ದಾರೆ. ಭಾರತೀಯ ಕಾಲಮಾನ ನಿನ್ನೆ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶುಶ್ರೂಷಾ ವೃತ್ತಿಪರರಿಗೆ 2022- 2023ನೇ ಸಾಲಿನ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಒಟ್ಟು 30 ಆರೋಗ್ಯ ಸೇವಾಕರ್ತರಿಗೆ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನರ್ಸ್ ಸೇವೆ ಮತ್ತು ಅಸಾಧಾರಣ ವೃತ್ತಿಪರತೆಗಾಗಿ ನೀಡಲಾಗುವ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾಗಿದೆ. 

ಬೆಂಗಳೂರು: ತಾಯಿ-ಮಗು ಸಾವಿಗೆ ಕಾರಣವಾಗಿದ್ದ ಬೆಂಗಳೂರು ಮೆಟ್ರೋ ಪಿಲ್ಲರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಎಂಆರ್ ಸಿಎಲ್ ಇಂಜಿನಿಯರ್ ಗಳು ಸೇರಿದಂತೆ 11 ಮಂದಿ ವಿರುದ್ಧ 1,100 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು

ಉಡುಪಿ:ಶ್ರೀಕೃಷ್ಣಸೇವಾ ಬಳಗ,ಶ್ರೀಅದಮಾರು ಮಠ ಉಡುಪಿ ಇವರು ಆಯೋಜಿಸಿರುವ ವಿಶ್ವಾರ್ಪಣಮ್ ಕಾರ್ಯಕ್ರಮದ ಅ೦ಗವಾಗಿ ಜೂನ್ 24ರ ಶನಿವಾರದ೦ದು ಮಧ್ಯಾಹ್ನ 3.00ಗ೦ಟೆಗೆ ಉಡುಪಿಯ ಶ್ರೀಪೂರ್ಣಪ್ರಜ್ಞ ಆಡಿಟೋರಿಯ೦ನಲ್ಲಿ "ಸ್ನೇಹ-ಧರ್ಮ-ಕರ್ತವ್ಯ "ಚಿ೦ತನ ಮ೦ಥನ ಕಾರ್ಯಕ್ರಮವು ಜರಗಲಿದೆ. ಚಿ೦ತಕರಾದ ಶ್ರೀವಿಜಯಯ ಸಿ೦ಹ ತೋಟಿ೦ತಿಲ್ಲಾಯ ಮತ್ತು ಪುಷ್ಪಪಾಲ್ ಎಸ್ ಬೆ೦ಗಳೂರು,ಸ೦ಸ್ಥಾಪಕರಾದ,ಸಿ೦ಹವಾಹಿನಿ ಸೇವಾ ಟ್ರಸ್ಟ್ ಇವರಿ೦ದ ಈ ಕಾರ್ಯಕ್ರಮವು

ಕಡಬ:ಜೂ 22. ತನ್ನದೇ ಜುವೆಲ್ಲರಿ ಶಾಪ್ ಉದ್ಘಾಟನೆಯ ತಯಾರಿಯಲಿದ್ದ ಯುವಕನೋರ್ವನ ಮೃತದೇಹ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಜೂ. 22ರ ಗುರುವಾರ ಕಂಡುಬಂದಿದೆ. ಕಡಬ ನಿವಾಸಿ ದಯಾನಂದ ಆಚಾರ್ಯ ಅವರ ಪುತ್ರ ನಾಗಪ್ರಸಾದ್ ಮೃತಪಟ್ಟ ಯುವಕ. ಮರ್ಧಾಳದ ಮಸೀದಿ ಬಿಲ್ಡಿಂಗ್ ನಲ್ಲಿ ಇಂದು (ಜೂನ್ 22) ಐಶ್ವರ್ಯ ಗೋಲ್ಡ್ ಹೆಸರಿನ ಚಿನ್ನದಂಗಡಿ

ಚಾಮರಾಗನಗರ: ಜೂ 22. ಜುಲೈ 3ರ ಒಳಗೆ ವಿರೋಧಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದ್ದಾರೆ. ಇಂದು ಚಾಮರಾಜನಗರದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಸದಾನಂದಗೌಡ ಅವರು, ವಿಪಕ್ಷ ನಾಯಕ ಸಮರ್ಥನಾಗಿದ್ದು, ವಿಧಾನಸಭೆಯಲ್ಲಿ ಆಡಳಿತ ಪಕ್ಷಕ್ಕೆ ಸವಾಲು ಹಾಕುವಂತಿರಬೇಕು. ಅಂತಹ ಸೂಕ್ತ ನಾಯಕನನ್ನು ಜುಲೈ 3ರ ಒಳಗೆ ಆಯ್ಕೆ