``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು: ವಿದ್ಯುತ್ ದರ ಏರಿಕೆ ಕುರಿತು ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಗುರುವಾರ ಕೈಗಾರಿಕೋದ್ಯಮಿಗಳಿಗೆ ಮನವಿ ಮಾಡಿದರು. ವಿದ್ಯುತ್ ಏರಿಕೆಯಿಂದ ರಾಜ್ಯದ ಕೈಗಾರಿಕೋದ್ಯಮಿಗಳು ಬಂದ್ ಆಚರಿಸುತ್ತಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿದ್ಯುತ್ ದರ ಏರಿಕೆಯು ಸ್ವತಂತ್ರ ಸಂಸ್ಥೆಯಾಗಿರುವ

ಸ್ಪೆಷಲ್ ಒಲಿಂಪಿಕ್ಸ್ ವರ್ಲ್ಡ್ ಸಮ್ಮರ್ ಗೇಮ್ಸ್‌ನಲ್ಲಿ ಭಾರತೀಯ ಪಡೆ ತನ್ನ ಪದಕದ ಭರಾಟೆಯನ್ನು ಮುಂದುವರೆಸಿದ್ದು, ಬರ್ಲಿನ್‌ನಲ್ಲಿ 50 ಪದಕಗಳ ಗಡಿ ದಾಟಿತು. ಟೂರ್ನಿಯ ಕೊನೆ ದಿನ ಸ್ಪೆಷಲ್ ಒಲಿಂಪಿಕ್ಸ್ ಭಾರತ 15 ಚಿನ್ನ, 27 ಬೆಳ್ಳಿ, 13 ಕಂಚು ಸೇರಿದಂತೆ ಅಥ್ಲೆಟಿಕ್ಸ್, ಸೈಕ್ಲಿಂಗ್, ಪವರ್‌ಲಿಫ್ಟಿಂಗ್, ರೋಲರ್ ಸ್ಕೇಟಿಂಗ್ ಮತ್ತು ಈಜು.

ಕೋಲಾರ: ಮುಳಬಾಗಿಲು ತಾಲ್ಲೂಕ್ ಬಿಸ್ನಹಳ್ಳಿ ಗ್ರಾಮದಲ್ಲಿ  ಸಾಲ ವಸೂಲಿ ಮಾಡಲು ಹೋದ ಡಿಸಿಸಿ ಬ್ಯಾಂಕ್ ಸಿಬ್ಬಂದಿಯ ಬೈಕಿಗೆ ಸ್ತ್ರಿ ಶಕ್ತಿ ಸಂಘದವರು ಬೆಂಕಿ ಹಚ್ಚಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ, ಇಂತಹ ಯಾವುದೇ ಘಟನೆ ನಡೆದಿಲ್ಲ, ಇದು ಸುಳ್ಳು ಸುದ್ದಿ ಎಂದು ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಸಾಲ ವಸೂಲಾತಿಗಾಗಿ ಬ್ಯಾಂಕ್

ಹಾಂಗ್ ಕಾಂಗ್‌ನಲ್ಲಿ ನಡೆದ ACC ಮಹಿಳಾ ಉದಯೋನ್ಮುಖ ಏಷ್ಯಾ ಕಪ್ 2023ರ ಪ್ರಶಸ್ತಿಯನ್ನು ಭಾರತದ ಮಹಿಳಾ-ಎ ತಂಡವು ಗೆದ್ದುಕೊಂಡಿದೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ತಂಡವನ್ನು 31 ರನ್‌ಗಳಿಂದ ಸೋಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 7 ವಿಕೆಟ್‌ಗೆ 127 ರನ್

ದಕ್ಷಿಣ ಭಾರತದ ಖ್ಯಾತ ನಟಿ ಛಾಯಾ ಸಿಂಗ್ ಸಣ್ಣ ಪರದೆ ಮತ್ತು ಹಿರಿತೆರೆ ಎರಡರಲ್ಲೂ ಇದೀಗ ಅಭಿವೃದ್ಧಿ ಹೊಂದುತ್ತಿದ್ದಾರೆ. ಸದ್ಯ ಕನ್ನಡದಲ್ಲಿ 'ಅಮೃತಧಾರೆ' ಧಾರಾವಾಹಿಗಾಗಿ ಗಮನ ಸೆಳೆದಿರುವ ನಟಿ, ಶಿವರಾಜ್‌ಕುಮಾರ್-ನರ್ತನ್ ಅವರ ಭೈರತಿ ರಣಗಲ್‌ ಚಿತ್ರತಂಡ ಸೇರಲು ಸಿದ್ಧರಾಗಿದ್ದಾರೆ. ಅವರು ಮಫ್ತಿ ಸಿನಿಮಾದಲ್ಲೂ ನಟಿಸಿದ್ದರು. ವಿರಾಮದ ನಂತರ ಕನ್ನಡ ಚಿತ್ರರಂಗಕ್ಕೆ

ವಾಷಿಂಗ್ಟನ್ ಡಿಸಿ: ಅಮೆರಿಕದ ನ್ಯೂಯಾರ್ಕ್ ಸಿಟಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಮುಗಿಸಿ ಕಳೆದ ರಾತ್ರಿ ನೇರವಾಗಿ ವಾಷಿಂಗ್ಟನ್ ಡಿಸಿಯಲ್ಲಿರುವ ಆಡಳಿತ ಶಕ್ತಿಕೇಂದ್ರ ಶ್ವೇತಭವನಕ್ಕೆ ಹೋದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಪತ್ನಿ ಅಮೆರಿಕದ ಪ್ರಥಮ ಮಹಿಳೆ ಎಂದು ಕರೆಯಲ್ಪಡುವ ಜಿಲ್ ಬೈಡನ್

ಯಿಂಚುವಾನ್‌: ವಾಯುವ್ಯ ಚೀನಾದ ಬಾರ್ಬೆಕ್ಯೂ ರೆಸ್ಟೋರೆಂಟ್‌ನಲ್ಲಿ ಭಾರಿ ಅಡುಗೆ ಅನಿಲ ಸ್ಫೋಟ ಸಂಭವಿಸಿದ್ದು, ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ. ಎಲ್ ಪಿಜಿ ಅನಿಲ ಸೋರಿಕೆಯಿಂದಾಗಿ ಯಿಂಚುವಾನ್‌ನ ಕ್ಸಿಂಕಿಂಗ್ ಜಿಲ್ಲೆಯ ಜನನಿಬಿಡ ಬೀದಿಯಲ್ಲಿ ಬುಧವಾರ ರಾತ್ರಿ 8:40 ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಸರ್ಕಾರಿ

ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಿಸುವ ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಅವರ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕೆಎಂಎಫ್ ಅಧ್ಯಕ್ಷರು ಹಾಲಿನ ದರವನ್ನು ಲೀಟರ್ ಗೆ ಐದು ರೂಪಾಯಿ ಹೆಚ್ಚಿಸುತ್ತೇವೆ ಎಂದು ಏಕಾಏಕಿ ಹೇಳುವ ಮೂಲಕ ರಾಜ್ಯದ ಪ್ರಜೆಗಳ ಜೇಬಿಗೆ ಕನ್ನ

ಬೆಂಗಳೂರು: ರಾಜ್ಯ‌ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಮೊದಲ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ , ಎರಡನೆಯ ಅಭ್ಯರ್ಥಿಯಾಗಿ ಎನ್ ಎಸ್ ಬೋಸರಾಜು ಹಾಗೂ ಮೂರನೇ