.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ನವದೆಹಲಿ: ಮೊಬೈಲ್ ಬಳಕೆದಾರರಿಗೆ ಜಿಯೋ ಬೆನ್ನಲ್ಲೇ ಇದೀಗ ಏರ್ ಟೆಲ್ ಕೂಡಾ ಶಾಕ್ ನೀಡಿದೆ. ಶೇ. 10-21 ರಷ್ಟು ಮೊಬೈಲ್ ರಿಜಾರ್ಜ್ ದರವನ್ನು ಏರಿಕೆ ಮಾಡುವುದಾಗಿ ಭಾರ್ತಿ ಏರ್ ಟೆಲ್ ಹೇಳಿದೆ. ಮೊಬೈಲ್ ಮುಕೇಶ್ ಅಂಬಾನಿ ಒಡೆತನದ ರಿಲಾಯನ್ಸ್ ಜಿಯೋ ನಿನ್ನೆ ರಿಚಾರ್ಜ್ ದರ ಹೆಚ್ಚಿಸಿತ್ತು. ಇದರ ಬಾರ್ತಿ ಏರ್

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ NEET ಅಕ್ರಮ ಕುರಿತ ಚರ್ಚೆಗೆ ಪ್ರತಿಪಕ್ಷಗಳ ಬಿಗಿಪಟ್ಟು ಹಿಡಿದ್ದರಿಂದ ಗದ್ದಲ ಉಂಟಾಗಿ ಲೋಕಸಭೆ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ, ತದನಂತರ ಸೋಮವಾರಕ್ಕೆ ಮುಂದೂಡಲಾಯಿತು. ಮಧ್ಯಾಹ್ನ 12 ಗಂಟೆಗೆ ಕಲಾಪ ಪುನರ್ ಸಮಾವೇಶಗೊಳ್ಳುತ್ತಿದ್ದಂತೆಯೇ NEET ಅಕ್ರಮ ಕುರಿತ ಚರ್ಚಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಪ್ರತಿಭಟನೆ ಮುಂದುವರೆಸಿದವು. ರಾಷ್ಟ್ರಪತಿ

ಕೊಲಂಬೊ: ಆನ್‌ಲೈನ್ ಹಣಕಾಸು ವಂಚನೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕನಿಷ್ಠ 60 ಭಾರತೀಯರನ್ನೊಳಗೊಂಡ ಗುಂಪನ್ನು ಶ್ರೀಲಂಕಾದ ಅಪರಾಧ ತನಿಖಾ ಇಲಾಖೆ ಬಂಧಿಸಿದೆ. ಕೊಲಂಬೊದ ಉಪನಗರಗಳಾದ ಮಡಿವೇಲಾ ಮತ್ತು ಬಟ್ಟರಮುಲ್ಲಾ ಮತ್ತು ಪಶ್ಚಿಮ ಕರಾವಳಿ ಪಟ್ಟಣವಾದ ನೆಗೊಂಬೊದಿಂದ ಗುರುವಾರ ಭಾರತೀಯರನ್ನು ಬಂಧಿಸಲಾಗಿದೆ. ಪೊಲೀಸ್ ವಕ್ತಾರ ಎಸ್‌ಎಸ್‌ಪಿ ನಿಹಾಲ್ ತಲ್ದುವಾ ಅವರ ಪ್ರಕಾರ, ಸಿಐಡಿ ಮಡಿವೇಲಾ,

ಬೆಂಗಳೂರು: ಕಸ್ಟಮ್ಸ್ ಅಧಿಕಾರಿಗಳು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುಪ್ತಚರ ವಿಭಾಗದ ಮಾಹಿತಿಯ ಆಧಾರದಲ್ಲಿ ಮೂವರು ಪ್ರಯಾಣಿಕರನ್ನು ಚಿನ್ನದ ಸಹಿತ ಬಂಧಿಸಿದ್ದಾರೆ. ಮೂವರು ಅಂತಾರಾಷ್ಟ್ರೀಯ ವಿಮಾನ ಪ್ರಯಾಣಿಕರ ಬಳಿ 52 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಇರುವುದು ಪತ್ತೆಯಾಗಿದೆ. ಬಂಧಿತರ ಪೈಕಿ ಓರ್ವ ಮಹಿಳೆಯೂ ಇದ್ದಾರೆ. ಮೂವರೂ ಪ್ರತ್ಯೇಕ ವಿಮಾನಗಳಲ್ಲಿ ಬೆಂಗಳೂರು

ಉಳ್ಳಾಲ: ಜೂ.28,ಕಡಲ್ಕೊರೆತಕ್ಕೆ ಮನೆಯೊಂದು ಸಮುದ್ರ ಪಾಲಾದ ಘಟನೆ ಉಚ್ಚಿಲ ಬಟ್ಟಪಾಡಿಯಲ್ಲಿ ಗುರುವಾರ ನಡೆದಿದ್ದು, ಇನ್ನು 3 ಮನೆ ಅಪಾಯದಲ್ಲಿರುವ ಘಟನೆ ವರದಿಯಾಗಿದೆ. ಅಪಾಯದಂಚಿನಲ್ಲಿದ್ದ ಈ ಮನೆಯಲ್ಲಿ ನೆಲೆಸಿದ್ದ ಬೀಫಾತುಮ್ಮಾ ಅವರ ಕುಟುಂಬವನ್ನು ಜೂನ್ 26ರಂದೇ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಸಂಭವನೀಯ ಅಪಾಯ ತಪ್ಪಿದಂತಾಗಿದೆ. ಇನ್ನು ಈ ಪ್ರದೇಶದಲ್ಲಿ ಅಪಾಯದಂಚಿನಲ್ಲಿದ್ದ 3 ಮನೆಗಳ

ರೇಣುಕಾ ಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕೆ ಈಗ ಆತನ ಕೊಲೆಯೇ ಆಗಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಅವರ ಸಹಚರರಲು ಆರೋಪಿಗಳಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ ಈಗ ಅದೇ ದರ್ಶನ್​ರ ಅಭಿಮಾನಿಗಳು ಕೆಲವು ನಟಿಯರಿಗೆ ಅವಾಚ್ಯವಾಗಿ ಬೈದು ಸಂದೇಶಗಳನ್ನು ಮಾಡುತ್ತಿದ್ದಾರೆ. ಈ ಬಗ್ಗೆ ನಟಿ,

ಶಿವಮೊಗ್ಗ:ಜೂನ್ 27: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ನಾಳೆಯಿಂದ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ನಿರಂತರ ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದ್ದು, ಜೂನ್ 28ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಜಿಲ್ಲೆ ಸೇರಿದಂತೆ ಸರಕು ಸಾಗಣೆ ವಾಹನಗಳ ಸಂಚಾರವನ್ನು

ಹಾವೇರಿ, ಜೂನ್​ 28: ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಜನರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ.

ದೆಹಲಿ, ಜೂ.28: ದೆಹಲಿಯಲ್ಲಿ ಭಾರೀ ಮಳೆ ಉಂಟಾಗಿದ್ದು, ಸಂಪೂರ್ಣ ದೆಹಲಿ ಮುಗುವ ಸ್ಥಿತಿಗೆ ಬಂದಿದೆ. ಇಂದು ಬೆಳಿಗ್ಗೆ ಭಾರೀ ಮಳೆಯಿಂದ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ರ ಮೇಲ್ಛಾವಣಿಯ ಒಂದು ಭಾಗವು ಕೆಳಗೆ ನಿಂತಿರುವ ಕಾರುಗಳ ಮೇಲೆ ಬಿದ್ದಿದೆ. ಇದರಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹಾಗೂ ಆರು ಮಂದಿ