``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಉಡುಪಿ: ಕಾಶೀಮಠ ಸಂಸ್ಥಾನ ವೆಲ್ಫೇರ್ ಫಂಡ್ ( ರಿ ) ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ ಇವರ ವತಿಯಿ೦ದ ಜಿ ಎಸ್ ಬಿ ಸಮಾಜದ ವಿದ್ಯಾರ್ಥಿಗಳಿಗೆ 2021 - 22 ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿ ಯು ಸಿ ಮತ್ತು

ಕಲಬುರಗಿ: ಸಾಧನೆ ಮಾಡೋ ಮನಸು ಇದ್ದರೆ ಬಡತನ ಅಡ್ಡಿಯಾಗಲಾರದು. ಜೀವನದಲ್ಲಿ ಸಾಧಿಸುವ ಛಲವೊಂದಿದ್ದರೆ ಸಾಕು. ಹೌದು ಸರ್ಕಾರಿ ಆಸ್ಪತ್ರೆಯಲ್ಲಿ(Government Hospital Jawan) ಕಸ ಗೂಡಿಸುವುದು ಸೇರಿದಂತೆ ಸಣ್ಣ ಪುಟ್ಟ ಕೆಲಸ ಮಾಡೋ ಜವಾನನ ಮಗಳು ಕಷ್ಟ ಪಟ್ಟು ಓದಿ ಬರೋಬ್ಬರಿ ಹದಿನಾಲ್ಕು ಚಿನ್ನದ ಪದಕ ಪಡೆದಿದ್ದಾರೆ(14 Gold Medals). ಕಲಬುರಗಿ

ಸಿಇಟಿ ಪರೀಕ್ಷೆಯಲ್ಲಿ ಉತ್ತಮ ಅ೦ಕವನ್ನುಗಳಿಸಿ 1269ನೇ ಸ್ಥಾನವನ್ನು ಪಡೆದ ನಿಮಗೆ ಶುಭಕೋರುವ ಕರಾವಳಿಕಿರಣ ಡಾಟ್ ಕಾ೦ ಅ೦ತರ್ಜಾಲಪತ್ರಿಕೆ ಮತ್ತು ಉಡುಪಿಯ ರಥಬೀದಿಯ ಶ್ರೀಕೃಷ್ಣ ಚಿಕಿತ್ಸಾಲಯದ ವೈದ್ಯವೃ೦ದ ಹಾಗೂ ಸಿಬ್ಬ೦ದಿವರ್ಗದವರು ಉಡುಪಿಮತ್ತು ಅ೦ಬಾಗಿಲು ಫ್ರೆ೦ಡ್ಸ್ ಅ೦ಬಾಗಿಲು ಉಡುಪಿ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ಆರ್‌ಕೆ ಪುರಂನಲ್ಲಿ ಇಬ್ಬರು ಸಹೋದರಿಯರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ. ಬಂಧಿತರನ್ನು ಕಿಶನ್ ಚೌಧರಿ (27) ಮತ್ತು ಗಣೇಶ್ ಸ್ವಾಮಿ (39) ಎಂದು ಗುರುತಿಸಲಾಗಿದೆ. ಇದರೊಂದಿಗೆ ಪ್ರಕರಣ ಸಂಬಂಧ ಒಟ್ಟು 5

ಬೆಂಗಳೂರು: ಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿಯ ಕುಟುಂಬ ಸದಸ್ಯರಿಗೆ ತಲಾ 25 ಲಕ್ಷ ರೂ. ಮೊತ್ತದ ಪರಿಹಾರ ಚೆಕ್ ಗಳನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ

ಕಠ್ಮಂಡು: ನೆರೆಯ ದೇಶ ಕಠ್ಮಂಡುವಿನ ವಿವಿಧೆಡೆ  ಶನಿವಾರ ರಾತ್ರಿಯಿಂದಾಗುತ್ತಿರುವ  ಭಾರೀ ಮುಂಗಾರು ಮಳೆಯಿಂದಾಗಿ ಉಂಟಾದ ಭೂ ಕುಸಿತದಲ್ಲಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದು, 28 ಮಂದಿ ನಾಪತ್ತೆಯಾಗಿದ್ದಾರೆ. ಕೋಶಿ ಪ್ರಾಂತ್ಯದ ಗುಡ್ಡಗಾಡು ಜಿಲ್ಲೆಗಳಾದ ಸಂಖುವಸಭಾ, ಪಂಚತಾರ್ ಮತ್ತು ತಾಪ್ಲೆಜಂಗ್ ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿಯುಂಟಾಗಿದೆ.  ಸಂಖುವಾಸಭಾದ ಪಂಚಖಾಪಾನ್ ಪುರಸಭೆ-9 ರ ಸಂತೋಷ್

ಮುಜಫರಾಬಾದ್: ಗ್ರೀಸ್ ನಲ್ಲಿ ಸಂಭವಿಸಿದ ಭೀಕರ ಬೋಟ್ ದುರಂತದಲ್ಲಿ 300 ಪಾಕಿಸ್ತಾನೀಯರು ಸಾವನ್ನಪ್ಪಿದ ಬೆನ್ನಲ್ಲೇ ಈ ಕುರಿತು ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಸರ್ಕಾರ 10 ಮಾನವಕಳ್ಳಸಾಗಣೆದಾರರ ಬಂಧಿಸಿದೆ. ಪಾಕಿಸ್ತಾನದಿಂದ ಪ್ರತೀ ವರ್ಷ ಸಾವಿರಾರು ಪಾಕಿಸ್ತಾನಿ ಯುವಕರು ಕೆಲಸ ಹುಡುಕಿಕೊಂಡು ಯುರೋಪ್‌ಗೆ ಅಕ್ರಮವಾಗಿ ಪ್ರವೇಶಿಸಲು ಬೋಟ್ ಗಳ ಮೂಲಕ ಮಾನವಕಳ್ಳಸಾಗಣೆದಾರರ ನೆರವಿನಿಂದ ಅಪಾಯಕಾರಿ

ಉಡುಪಿಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿಯವರನ್ನು ತಕ್ಷಣವೇ ವರ್ಗಾಯಿಸುವ೦ತೆ ಉಡುಪಿಯ ಜನತೆ ಆಗ್ರಹಿಸಿದ್ದಾರೆ. ಉಡುಪಿಯಲ್ಲಿ ಸರಕಾರಿ ಸೇವೆಯನ್ನು ಮಾಡಬೇಕಾದ ಇವರಿಬ್ಬರು ಉಡುಪಿಯ ಅಭಿವೃಧಿಯ ಬಗ್ಗೆ ಹೆಚ್ಚಿನ ಗಮನವನ್ನು ಹರಿಸದೇ ಕೇವಲ ಸಭೆಯನ್ನು ಕರೆದು ತಮ್ಮಕ್ಕಿ೦ತ ಕೆಳಗಿನ ಅಧಿಕಾರಿಗಳ ಸವಾರಿಯನ್ನು ಮಾಡುತ್ತಿದ್ದಾರೆ೦ದು ಜನರು ಆರೋಪಿಸಿದ್ದಾರೆ. ನಗರದಲ್ಲಿ ಕುಡಿಯುವ ನೀರಿನ ಅಭಾವ ದಿನದಿ೦ದ ದಿನಕ್ಕೆ

ಶಿವಮೊಗ್ಗ: ಇಲ್ಲಿನ ವಿಜಯ ನಗರ 2ನೇ ತಿರುವಿನಲ್ಲಿರುವ ಮನೆಯಯೊಂದರಲ್ಲಿ ನಡೆದ ಒಂಟಿ ಮಹಿಳೆಯ ಕೊಲೆ ನಗರವನ್ನೇ ಬೆಚ್ಚಿ ಬೀಳಿಸಿದೆ. ಕಮಲಮ್ಮ (54) ಕೊಲೆಯಾದ ಮಹಿಳೆ. ಮನೆಯಲ್ಲಿ ಬೇರೆ ಯಾರೂ ಇರದ ಸಮಯದಲ್ಲಿ ದುಷ್ಕರ್ಮಿಗಳು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಕಮಲಮ್ಮ ಅವರು ಚಿಕ್ಕಮಗಳೂರಿನ ತರೀಕೆರೆ ಅಜ್ಜಂಪುರದಲ್ಲಿ ಎಕ್ಸಿಕ್ಯುಟಿವ್ ಎಂಜಿನಿಯರ್

ಇತ್ತೀಚೆಗೆ ನವರಸ ನಾಯಕ ಜಗ್ಗೇಶ್‌ ಕಾಲು ಮುರಿದುಕೊಂಡಿದ್ದಾರೆ. ಅಂದಹಾಗೆ, ಈ ವಿಷಯವನ್ನು ಸ್ವತಃ ಜಗ್ಗೇಶ್‌ ಅವರೇ ಸೋಷಿಯಲ್‌ ಮೀಡಿಯಾದಲ್ಲಿ ಬಹಿರಂಗ ಪಡಿಸಿದ್ದಾರೆ. ಕಾಲು ಮುರಿದುಕೊಂಡು ಚಿಕಿತ್ಸೆ ಪಡೆದುಕೊಂಡು ಫೋಟೋವನ್ನು ಶೇರ್‌ ಮಾಡಿರುವ ಜಗ್ಗೇಶ್‌, “ಸಣ್ಣ ಅಚಾತುರ್ಯ ನಡಿಗೆಯಿಂದಾಗಿ ಕಾಲು ಮುರಿದುಕೊಂಡಿದ್ದೇನೆ. ಪಾದದ ಮೂಳೆ ಮುರಿದಿದೆ.  ಆರು ವಾರಗಳ ಕಾಲ ದಿಗ್ಭಂಧನ’