``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಇಂಫಾಲ: ಮಣಿಪುರದ ಇಂಫಾಲದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಬಿಜೆಪಿ ನಾಯಕರ ಮನೆಗಳನ್ನು ಗುರಿಯಾಗಿಸಿಕೊಂಡ ಗುಂಪೊಂದು ಬೆಂಕಿ ಹಚ್ಚಲು ಯತ್ನ ನಡೆಸಿದೆ. ಈ ವೇಳೆ ಭದ್ರತಾ ಪಡೆ ಹಾಗೂ ಗುಂಪಿನ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘಟನೆಯಲ್ಲಿ ಇಬ್ಬರು ನಾಗರೀಕರಿಗೆ ಗಾಯಗಳಾಗಿವೆ ಎಂದು ಶನಿವಾರ ತಿಳಿದುಬಂದಿದೆ. ಕ್ವಾಥಾ ಮತ್ತು ಕಾಂಗ್ವೈ ಪ್ರದೇಶಗಳಲ್ಲಿ  ನಿನ್ನೆ

ಶಿವಮೊಗ್ಗ: ನಾಲ್ವರು ಪೊಲೀಸರು ಥಳಿಸಿದ್ದರಿಂದ ಮನನೊಂದ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವ್ಯಕ್ತಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ನಾಲ್ವರು ಸಿಬ್ಬಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದಿನಗೂಲಿ ಕಾರ್ಮಿಕ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡ ದಿನಗೂಲಿ ಕಾರ್ಮಿಕ, ಮೃತರ ಪತ್ನಿ ನೀಡಿದ

ಭಾಸ್ ಅಭಿನಯದ ಬಹುನಿರೀಕ್ಷಿತ 'ಆದಿಪುರುಷ' ಬಿಡುಗಡೆಯಾದ ಮೊದಲ ದಿನವೇ ವಿಶ್ವದಾದ್ಯಂತ ರೂ. 140 ಕೋಟಿ ಕಲೆಕ್ಷನ್ ಮಾಡಿದೆ. ಓಂ ರಾವತ್ ನಿರ್ದೇಶನದ ರಾಮಾಯಣ ಕೃತಿ ಆಧಾರಿತ ಸಿನಿಮಾ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೊದಲ ದಿನವೇ ಅತಿ ಹೆಚ್ಚು ಹಣ ಗಳಿಸಿದ ಮೊದಲ ಹಿಂದಿ ಚಿತ್ರವಾಗಿದೆ ಎಂದು ನಿರ್ಮಾಣ ಸಂಸ್ಥೆ

ಉಡುಪಿ:ಉಡುಪಿಯ ಚಿಟ್ಪಾಡಿಯ ನಿವಾಸಿ ರಾಜ್ ಕುಮಾರ್ ಉಪಾಧ್ಯಾಯ(56)ರವರು ಶುಕ್ರವಾರದ೦ದು ಹೃದಯಾಘಾತದಿ೦ದ ನಿಧನ ಹೊ೦ದಿದ್ದಾರೆ. ಮೃತರು ಪತ್ರಿಕಾ ಏಜೆ೦ಟರಾಗಿ,ಹಾಲು ವಿತರಣೆಯನ್ನು ಹಾಗೂ ಉಡುಪಿಯಲ್ಲಿ ನಡೆಯುವ ಶುಭಕಾರ್ಯಕ್ರಮಗಳಲ್ಲಿ ಬಡಿಸುವ ವ್ಯವಸ್ಥೆಯನ್ನು ಉತ್ತಮವಾಗಿ ನಿರ್ವಹಣೆ ಮಾಡಿ ಉಡುಪಿ ಹಾಗೂ ರಥಬೀದಿಯಲ್ಲಿ ಉತ್ತಮ ಜನಮನ್ನಣೆಯನ್ನು ಹೊ೦ದಿದವರಾಗಿದ್ದರು. ಇವರ ನಿಧನಕ್ಕೆ ಉಡುಪಿ ರಥಬೀದಿಯ ವ್ಯಾಪಾರಸ್ಥರು, ರಥಬೀದಿ ಗಣೇಶೋತ್ಸವ

ದೆಹಲಿಯಲ್ಲಿರುವ ನೆಹರು ಮೆಮೊರಿಯಲ್ ಮ್ಯೂಸಿಯಂ ಆ್ಯಂಡ್ ಲೈಬ್ರರಿಯನ್ನು (Nehru Memorial Museum and Library )ಯನ್ನು ಪ್ರಧಾನಮಂತ್ರಿ ಮ್ಯೂಸಿಯಂ ಆ್ಯಂಡ್ ಸೊಸೈಟಿಯಾಗಿ ಮರು ನಾಮಕರಣ ಮಾಡಲಾಗಿದೆ. ಹೆಸರು ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆದಿದೆ. ಹೆಸರು ಬದಲಾವಣೆಯು ದ್ವೇಷ ಹಾಗೂ ಸಂಕುಚಿತ ಮನೋಭಾವವನ್ನು ಸೂಚಿಸುತ್ತದೆ ಎಂದು

ಬೆಂಗಳೂರು:ಜೂ 16.2012ರಲ್ಲಿ ನಡೆದ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ (17 ವರ್ಷ) ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್‌ ರಾವ್‌ನನ್ನು ಕೋರ್ಟ್‌ ದೋಷಮುಕ್ತಗೊಳಿಸಿದೆ. ಬೆಂಗಳೂರಿನ ಸಿಬಿಐ ಕೋರ್ಟ್‌ 11 ವರ್ಷಗಳ ಬಳಿಕ ತೀರ್ಪು ನೀಡಿದೆ. ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್.ಸಿ.ಬಿ. ಇಂದು ತೀರ್ಪು ಪ್ರಕಟಿಸಿ, ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿಯನ್ನು

ಮಂಗಳೂರು:ಜೂ 16.ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ. ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ. ಕುಮಾರ ಅವರು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ. ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡುವುದಾಗಿ ಭಾರತೀಯ ಆಹಾರ ನಿಗಮ ಕಮಿಟ್ಮೆಂಟ್ ಪತ್ರ ಕೊಟ್ಟಿತ್ತೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕೇಳಿದ್ದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಭಾರತೀಯ ಆಹಾರ ನಿಗಮ ಕೊಟ್ಟಿರುವ ಕಮಿಟ್ ಮೆಂಟ್ ಪತ್ರ ರಿಲೀಸ್ ಮಾಡಿದ್ದಾರೆ.  ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ

ಬೆಂಗಳೂರು: ಇಂಧನ ಕ್ಷೇತ್ರ ಸುಧಾರಿಸಲು ರಾಜ್ಯ ಬಜೆಟ್‌ನಲ್ಲಿ ಬಿಜೆಪಿ ಪ್ರಸ್ತಾಪಿಸಿದ ಗುರುಚರಣ್ ಸಮಿತಿಯ ವರದಿಯ ಭಾಗವಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ವಿದ್ಯುತ್ ದರ ಏರಿಕೆಗೆ ಕ್ರಮ ತೆಗೆದುಕೊಂಡಿದೆ ಎಂದು ಸರ್ಕಾರ ದೊಂದಿಗೆ ಕೆಲಸ ಮಾಡುವ ತಜ್ಞರು ಮತ್ತು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯುತ್ ದರ ಏರಿಕೆಗಾಗಿ ನಾಗರಿಕರು ಮತ್ತು ಕೈಗಾರಿಕೆಗಳು

ಕರ್ನಾಟಕ: ಕಲಬುರಗಿ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ತಡೆಯಲು ಬಂದ ಹೆಡ್ ಕಾನ್‌ಸ್ಟೆಬಲ್ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ ಮಾಡಿದ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಜೇವರ್ಗಿ ತಾಲೂಕಿನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ತಡೆಯಲು ಬಂದ ಕಾನ್‌ಸ್ಟೆಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆ ಮಾಡಿರುವ