ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬೆಂಗಳೂರು, (ಜೂನ್ 19): ಪೊಲೀಸರು ರೇಣುಕಾಸ್ವಾಮಿ ಕೊಲೆ ಪ್ರಕರಣದ  ಖಡಕ್‌ ತನಿಖೆಯಿಂದ ಸಚಿವರೊಬ್ಬರು, ರಾಜಕಾರಣಿಗಳು ದರ್ಶನ್‌ ರಕ್ಷಣೆಗೆ ಯತ್ನಿಸಿದರೂ ಸಾಧ್ಯವಾಗಿಲ್ಲ. ಈಗ ದರ್ಶನ್‌ ರಕ್ಷಣೆಗೆ ಮತ್ತೆ ತೆರೆಮರೆಯ ಕಸರತ್ತು ನಡೆಯುತ್ತಿದೆಯಾ ಎಂಬ ಅನುಮಾನ ಹುಟ್ಟಿಕೊಂಡಿದೆ. ಹೌದು…ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸರ್ಕಾರ ನೇಮಿಸಿರುವ ಎಸ್‌ಪಿಪಿ ಪ್ರಸನ್ನಕುಮಾರ್‌  ಅವರು ಖಡಕ್‌ ಆಗಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದರ್ಶನ್ ತೂಗುದೀಪ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ. ಇಂದಿಗೆ ದರ್ಶನ್ ಬಂಧನವಾಗಿ ಎಂಟು ದಿನವಾಗಿದೆ. ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಠಾಣೆಗೆ ಭೇಟಿ ನೀಡಿದ್ದು, ಹೇಳಿಕೆ ನೀಡುವ ಸಾಧ್ಯತೆ ಇದೆ. ಕಳೆದ ಮಂಗಳವಾರ ರೇಣುಕಾ ಸ್ವಾಮಿ ಕೊಲೆ

ಬೆಂಗಳೂರು: ಚನ್ನಪಟ್ಣಣ ನನ್ನ ಹೃದಯಲ್ಲಿದೆ. ಸಾತನೂರು ಚನ್ನಪಟ್ಟಣದ ಒಂದು ಭಾಗ. ನಾನು ಚನ್ನಪಟ್ಟಣವನ್ನು ಪ್ರೀತಿಸುತ್ತೇನೆ.ತಾಲೂಕಿನ ಅಭಿವೃದ್ದಿ ಮಾಡಬೇಕಿದೆ, ಅನಿವಾರ್ಯವಾದರೇ ಇಲ್ಲಿಂದಲೇ ಸ್ಪರ್ಧಿಸುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ನನಗೆ ರಾಜಕೀಯವಾಗಿ ಜೀವಕೊಟ್ಟ ತಾಲ್ಲೂಕು ಚನ್ನಪಟ್ಟಣವಾಗಿದೆ. ನಾಲ್ಕು ಬಾರಿ ಹೋಬಳಿ ಮಟ್ಟದಲ್ಲಿ ಆಶೀರ್ವಾದ ಮಾಡಿದ್ರು. ಚನ್ನಪಟ್ಟಣ

ರಾಜಗೀರ್(ನಳಂದ): ಬಿಹಾರದ ರಾಜ್‌ಗೀರ್‌ನಲ್ಲಿ ನಳಂದಾ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಹಾರ ರಾಜ್ಯಪಾಲ ರಾಜೇಂದ್ರ ವಿ ಅರ್ಲೇಕರ್, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಎಸ್ ಜೈಶಂಕರ್ ಉಪಸ್ಥಿತರಿದ್ದರು. ಈ ಶಿಕ್ಷಣ ಸಂಸ್ಥೆಯನ್ನು 2010 ರಲ್ಲಿ ನಳಂದಾ

ಉಡುಪಿ:ಕಳೆದ ಹತ್ತು ವರ್ಷಗಳಿಂದ ನಮ್ಮ ದೇಶದ ಆಡಳಿತದ ಚುಕ್ಕಾಣಿ ಹಿಡಿದುಕೊಂಡು ನಮ್ಮ ಭಾರತ ದೇಶದ ಜನಸಾಮಾನ್ಯರನ್ನು ಬಡಜನರನ್ನು ಮಧ್ಯಮ ವರ್ಗದವರನ್ನು ರೈತರನ್ನು ಕೂಲಿ ಕಾರ್ಮಿಕರನ್ನು ದೇಶದ ವಿದ್ಯಾವಂತ ನಿರುದ್ಯೋಗಿ ಯುವಕರನ್ನು ತಮ್ಮ ಬೆಲೆ ಏರಿಕೆ ನೀತಿಯಿಂದ ಅವರಿಗೆ ಉಸಿರೇ ಇಲ್ಲದಂತೆ ಇದೇ ಮೋದಿ ನೇತೃತ್ವದ ಬಿಜೆಪಿ ಸರಕಾರ ಮಾಡಿತ್ತು

ಉಡುಪಿ:ಈ ಬಾರಿ ನಡೆದ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು ಇದು ಕೇಂದ್ರದ ಮೋದಿ ಸರಕಾರದ ವೈಫಲ್ಯದ ಕಾರಣ ಅಥವಾ ಕೇಂದ್ರ ಸರಕಾರದ ಕೈವಾಡ ಇದರಲ್ಲಿ ಇದೆಯ ಎಂಬ ಭಾವನೆ ನಮ್ಮ ದೇಶದ ವಿದ್ಯಾರ್ಥಿಗಳಲ್ಲಿ ಹುಟ್ಟು ಹಾಕಿದೆ ಇದಕ್ಕೆ ತಕ್ಕ ಉತ್ತರವನ್ನು ಸನ್ಮಾನ್ಯ ನರೇಂದ್ರ ಮೋದಿಯವರು ಕೂಡಲೇಕೊಡಬೇಕಾಗಿದೆ. ಅಥವಾ ಹಿಂದಿನ ಕೇಂದ್ರ

ನವದೆಹಲಿ, ಜೂನ್ 19: ರೇಮಂಡ್ಸ್ ಸಂಸ್ಥೆಯ ಛೇರ್ಮನ್ ಮತ್ತು ಎಂಡಿಯಾಗಿ ಮರು ಆಯ್ಕೆ ಬಯಸುತ್ತಿರುವ ಗೌತಮ್ ಸಿಂಘಾನಿಯಾ ವಿರುದ್ಧ ಮತ ಚಲಾಯಿಸುವಂತೆ ಐಐಎಎಸ್ ಸಂಸ್ಥೆ (IiAS) ಸಲಹೆ ನೀಡಿದೆ. ಜೂನ್ 27ರಂದು ರೇಮಂಡ್ಸ್​ನ ವಾರ್ಷಿಕ ಮಹಾಸಭೆ  ನಡೆಯಲಿದ್ದು, ಅಲ್ಲಿ ಷೇರುದಾರರಿಂದ ವೋಟಿಂಗ್ ಆಗಲಿದೆ. ಷೇರುದಾರರಿಗೆ ಸಲಹೆ ನೀಡುವ ಸಂಸ್ಥೆಯಾಗಿರುವ ಐಐಎಎಸ್,

ಉತ್ತರ ಪ್ರದೇಶದ ಅಯೋಧ್ಯೆ ಯಲ್ಲಿ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಬುಧವಾರ ಬೆಳಗ್ಗೆ 5.25ಕ್ಕೆ ಈ ಘಟನೆ ನಡೆದಿದೆ. ಆ ಸೈನಿಕರ ಹೆಸರು ಶತ್ರುಘ್ನ ವಿಶ್ವಕರ್ಮ. 25 ವರ್ಷದ ಶತ್ರುಘ್ನ ಅಂಬೇಡ್ಕರ್ ನಗರದ ನಿವಾಸಿ, ಗುಂಡಿನ ಸದ್ದು ಕೇಳಿದ ಬಳಿಕ ಸಹ ಸಿಬ್ಬಂದಿ ಅಲ್ಲಿಗೆ

ಈ ಬಾರಿಯ ಟಿ20 ವಿಶ್ವಕಪ್​ನ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿಯಲಿದೆ. ಅಲ್ಲದೆ ಆ ಬಳಿಕ ಕೋಚ್ ಹುದ್ದೆಯಲ್ಲಿ ಮುಂದುವರೆಯುವುದಿಲ್ಲ ಎಂದು ದ್ರಾವಿಡ್ ಕೂಡ ಸ್ಪಷ್ಟಪಡಿಸಿದ್ದಾರೆ. ಹೀಗಾಗಿಯೇ ಇದೀಗ ಬಿಸಿಸಿಐ ಹೊಸ ಕೋಚ್ ಆಯ್ಕೆಗೆ ಮುಂದಾಗಿದ್ದು, ಅದರಂತೆ ಭಾರತ ತಂಡದ ಮಾಜಿ

ಹುಬ್ಬಳ್ಳಿ, ಜೂ.18: ಮುಖ್ಯಮಂತ್ರಿ ಸಿದ್ದರಾಮಯ್ಯವಿರುದ್ಧ ಅವಹೇಳನಕಾರಿ‌ ಭಾಷಣ ಹಿನ್ನೆಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿ.ಟಿ.ರವಿ ವಿರುದ್ಧ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಆಗಿದೆ. ಹೌದು, ತೈಲದರ ಏರಿಕೆ ಖಂಡಿಸಿ ನಿನ್ನೆ(ಜೂ.17) ಬಿಜೆಪಿ ನಾಯಕರು ಧರಣಿ ನಡೆಸಿದ್ದರು. ಈ ವೇಳೆ ಪ್ರತಿಭಟನೆಯಲ್ಲಿ ಸಿ.ಟಿ ರವಿ ಅವರು  ಸಿದ್ದರಾಮಯ್ಯರನ್ನ ಟೀಕಿಸಿದ್ದಾರೆ. ಈ ಮೂಲಕ