``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಭುವನೇಶ್ವರ: ಜೂನ್ 2ರಂದು ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಮೃತಪಟ್ಟವರ ಶವಗಳನ್ನು ಇಡಲು ತಾತ್ಕಾಲಿಕ ಶವಾಗಾರವಾಗಿ ಬಳಸಲಾಗಿದ್ದ 65 ವರ್ಷ ಹಳೆಯ ಬಹನಾಗ ಹೈಸ್ಕೂಲ್ ಕಟ್ಟಡವನ್ನು ಕೆಡವಲು ಒಡಿಶಾ ಸರ್ಕಾರ ಶುಕ್ರವಾರ ಆರಂಭಿಸಿದೆ. ಶಾಲಾ ವ್ಯವಸ್ಥಾಪಕ ಸಮಿತಿ (ಎಸ್‌ಎಂಸಿ) ಸದಸ್ಯರು ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕೊನೆಗೂ ತಲೆನೋವಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್‌ ಸರ್ಕಾರ, ಅಳೆದು ತೂಗಿ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರುಗಳನ್ನು ಶುಕ್ರವಾರ ನೇಮಕ ಮಾಡಿದೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆ ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ

ಜಾರ್ಖಂಡ್: ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂವರು ಮೃತಪಟ್ಟಿರುವ ಹಾಗೂ ಅನೇಕರು ಗಾಯಗೊಂಡಿರುವ ಘಟನೆ ಜಾರ್ಖಂಡ್‌ನ ಧನ್‌ಬಾದ್‌ ಜಿಲ್ಲೆಯಲ್ಲಿ ನಡೆದಿದೆ. ಅನೇಕರು ಕಲ್ಲಿದ್ದಲು ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಉಪ ಪೊಲೀಸ್ ಅಧೀಕ್ಷಕ (ಡಿಎಸ್ಪಿ) ಅಭಿಷೇಕ್ ಕುಮಾರ್ ತಿಳಿಸಿದ್ದಾರೆ. ಸಾವು-ನೋವಿನ ಕುರಿತು ನಿಖರ ಮಾಹಿತಿ ಇಲ್ಲ,

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಜೆಡಿಎಸ್ ಒಂದು ರೀತಿಯ ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದೆ. ಜೊತೆಗೆ ಎಲ್ಲರಿಗೂ ಕಾಣುವಂತೆ ಬಿಜೆಪಿಯತ್ತ ಆಕರ್ಷಿತವಾಗುತ್ತಿದೆ. ಶತ್ರುವಿನ ಶತ್ರು ಮಿತ್ರ ಎಂಬ ಪರಿಕಲ್ಪನೆಯಡಿ ಜೆಡಿಎಸ್ ಬಿಜೆಪಿ ತೆಕ್ಕೆಗೆ ಸರಿಯುತ್ತಿರುವಂತೆ ಕಾಣುತ್ತಿದೆ.   2005 ರಲ್ಲಿ ಜೆಡಿಎಸ್ ನಿಂದ ಉಚ್ಚಾಟನೆಗೊಂಡು ನಂತರ ಪ್ರಬಲವಾಗಿ ಬೆಳೆದು ನಿಂತಿರುವ ಸಿದ್ದರಾಮಯ್ಯ

ಉಡುಪಿ: ಕಲ್ಯಾಣಪುರದಲ್ಲಿ ಅತೀ ಪುರಾತನ ದೇವಸ್ಥಾನಗಳಲ್ಲಿ ಒ೦ದಾಗಿರುವ ಶ್ರೀವೆ೦ಕಟರಮಣ ದೇವಸ್ಥಾನವನ್ನು ಸ೦ಪೂರ್ಣವಾಗಿ ಶಿಲಾಮಯವಾಗಿ ನಿರ್ಮಿಸುವರೇ ನಮ್ಮ ಜಿ ಎಸ್ ಬಿ ಸಮಾಜದ ಪರಮಾಚಾರ್ಯ ಶ್ರೀಮದ್ ಸ೦ಯಮೀ೦ದ್ರ ತೀರ್ಥ ಶ್ರೀಪಾದ೦ಗಳವರ ದಿವ್ಯ ಸನ್ನಿಧಾನದಲ್ಲಿ ಈಗಾಗಲೇ ಪೇಟೆಯ ಹತ್ತು ಸಮಸ್ತರು ವಿನ೦ತಿಸಿರುವುದರ ಪರವಾಗಿ ಇದಕ್ಕೆ ಪೂರ್ವಭಾವಿಯಾಗಿ ಶ್ರೀಗಳವರ ಗಿ ಆಜ್ಞಾನುಸಾರವಾಗಿ ಇದೇ

ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಖಿನ್ನತೆಗೆ ಜಾರಿದ್ದ ವ್ಯಕ್ತಿಯೊಬ್ಬರು ಮಗಳನ್ನೇ ಹತ್ಯೆ ಮಾಡಿರುವ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ. ಆರೋಪಿಯು ಖಿನ್ನತೆಯಿಂದ ಬಳಲುತ್ತಿದ್ದ, ನಾಲ್ಕು ವರ್ಷಗಳ ಹಿಂದೆ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು, ಬಳಿಕ ಆತ ಖಿನ್ನತೆಗೆ ಜಾರಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆಲಪ್ಪುಳದ ಪುನ್ನಮೂಡು, ಮಾವೇಲಿಕ್ಕರ ಮೂಲದ ಶ್ರೀಮಹೇಶ್ ಎಂಬಾತ ತನ್ನ

ಕೊಲ್ಲಾಪುರ (ಮಹಾರಾಷ್ಟ್ರ): ಟಿಪ್ಪು ಸುಲ್ತಾನ್, ಔರಂಗಜೇಬ್‌ನನ್ನು ವೈಭವೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನ್ನು ಖಂಡಿಸಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಹಿಂದೂಪರ ಸಂಘಟನೆಗಳು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ನೆರೆಯ ಕೊಲ್ಲಾಪುರದಲ್ಲಿ ಹಿಂಸಾಚಾರ ನಡೆದ ಹಿನ್ನೆಲೆ ಮಹಾರಾಷ್ಟ್ರ ಗಡಿಯಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ

ಬೆಂಗಳೂರು: ರಾಜ್ಯ ಸರ್ಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ಸೇವೆ ಸಲ್ಲಿಸುತ್ತಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಈ ತಿಂಗಳ ಅಂತ್ಯದಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಎಲ್ಲ ಮೂರು ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಉಪ ಚುನಾವಣೆಗೆ ಪ್ರತ್ಯೇಕ ಚುನಾವಣೆ ಅಧಿಸೂಚನೆ ಹೊರಡಿಸುವುದರಿಂದ ವಿಧಾನಸಭೆಯಲ್ಲಿ ಅತಿಹೆಚ್ಚಿನ ಶಾಸಕರ ಬಲ ಹೊಂದಿರುವ ಆಡಳಿತ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳೇ ಜಯಗಳಿಸುವುದು ನಿಶ್ಚಿತವಾಗಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್‌ 135

ಚಿತ್ರದುರ್ಗ: ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬ್ಯುಲೆನ್ಸ್​​  ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಕನಕಮಣಿ (72), ಆಕಾಶ್ (17) ಮತ್ತು ಆ್ಯಂಬುಲೆನ್ಸ್ ಚಾಲಕ ಸಾವನ್ನಪ್ಪಿದ್ದಾರೆ. ಮುಂಜಾನೆ  ಆ್ಯಂಬುಲೆನ್ಸ್​ ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆ ತೆರಳುತ್ತಿತ್ತು. ಈ ವೇಳೆ