....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಅಮೆರಿಕದ ದಾಳಿಯಲ್ಲಿ ಹತ್ಯೆಗೀಡಾದ ಅಲಿ ಖಮೇನಿ ಅವರ 56 ವರ್ಷದ ಪುತ್ರ ಮೊಜ್ತಾಬಾ ಖಮೇನಿ ಅವರನ್ನು ಇರಾನ್‌ನ ನೂತನ ಪರಮೋಚ್ಛ ನಾಯಕನಾಗಿ ದೇಶದ ಶಿಯಾ ಧಾರ್ಮಿಕ ಪಂಡಿತರನ್ನೊಳಗೊಂಡ ಸಂಸ್ಥೆ Assembly of Experts ಆಯ್ಕೆ ಮಾಡಿದೆ. ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್ ಅಲಿ ಖಮೇನಿ ಅವರ ಪುತ್ರ ಮೊಜ್ತಾಬಾನನ್ನು ಮುಂದಿನ ಪರಮೋಚ್ಛ

ನವದೆಹಲಿ: ಭಾರತದ ಅತಿದೊಡ್ಡ ನೈಸರ್ಗಿಕ ಅನಿಲ ಆಮದು ಪೂರೈಕೆದಾರ ಕತಾರ್, ಇರಾನಿನ ಡ್ರೋನ್ ದಾಳಿಯ ನಂತರ ಉತ್ಪಾದನೆಯನ್ನು ಸ್ಥಗಿತಗೊಳಿಸಿದ ನಂತರ ಪೂರೈಕೆಗಳ ಮೇಲೆ ಬಲವಂತದ ನಿರ್ಬಂಧವನ್ನು ಘೋಷಿಸಿದೆ. ಇದರ ಪರಿಣಾಮದಿಂದ ಭಾರತೀಯ ಉದ್ಯಮಕ್ಕೆ ನೈಸರ್ಗಿಕ ಅನಿಲ ಪೂರೈಕೆಯಲ್ಲಿ ಶೇ.40 ರಷ್ಟು ಕಡಿತಕ್ಕೆ ಕಾರಣವಾಗಿದೆ. ವಿದ್ಯುತ್ ಉತ್ಪಾದನೆ ಮತ್ತು ರಸಗೊಬ್ಬರ ಉತ್ಪಾದನೆಯಿಂದ ಹಿಡಿದು

ಕೋಟ್ಯಂತರ ರೂಪಾಯಿಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯವು (ಇಡಿ) ಮಂಗಳೂರಿನ ಪಿಎಂಎಲ್‌ಎ (ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ) ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ರೋಷನ್ ಸಲ್ಡಾನಾ, ಡಾಫ್ನಿ ಡಿಸೋಜಾ ಮತ್ತು ಇತರರ ವಿರುದ್ಧ ಅಂತಿಮ ವರದಿ (ಪ್ರಾಸಿಕ್ಯೂಷನ್ ಕಂಪ್ಲೇಂಟ್) ಸಲ್ಲಿಸಿದೆ. ಪ್ರಕರಣದ ಹಿನ್ನೆಲೆ: ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ,

ಟೆಹ್ರಾನ್/ಟೆಲ್ ಅವಿವ್, ಮಾ. 03 ,ಅಮೆರಿಕ ಹಾಗೂ ಇಸ್ರೇಲ್ ಸೇನೆಗಳು ಇರಾನ್ ಮೇಲಿನ ಸೇನಾ ಕಾರ್ಯಾಚರಣೆಯನ್ನ ತೀವ್ರಗೊಳಿಸಿದ್ದು, ಹಲವು ತಾಣಗಳನ್ನು ಗುರಿಯಾಗಿಸಿ ಬಾಂಬ್ ಹಾಗೂ ಕ್ಷಿಪಣಿ ದಾಳಿ ನಡೆಸಿವೆ. ಈ ದಾಳಿಗೆ ಇರಾನ್‌ನಲ್ಲೇ 700 ಕ್ಕೂ ಅಧಿಕ ಸಾವು ಸಂಭವಿಸಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರ

ಬೆಂಗಳೂರು, ಮಾರ್ಚ್​​ 03: ಡ್ರಗ್ಸ್​​ ದಂಧೆಕೋರರಿಗೆ ಬೆಂಗಳೂರು ಪೊಲೀಸರು ಭರ್ಜರಿ ಶಾಕ್​​ ಕೊಟ್ಟಿದ್ದಾರೆ. ನಗರದ ಪ್ರತಿಷ್ಠಿತ ಅಪಾರ್ಟ್​ಮೆಂಟ್​ನಲ್ಲಿ ಡ್ರಗ್ಸ್ ಪತ್ತೆ ಮಾಡಲಾಗಿದ್ದು, ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳ ಮೂಲದ ಅಶ್ವಿನ್(27), ಮೊಬಿನಾ(25) ಬಂಧಿತ ಆರೋಪಿಗಳಾಗಿದ್ದು, LSD,

ಲೆಬನಾನ್‌: ಪಶ್ಚಿಮ ಏಷ್ಯಾದಾದ್ಯಂತ ಮಂಗಳವಾರವೂ ಉದ್ವಿಗ್ನತೆ ಮುಂದುವರೆದಿದೆ. ಇರಾಕ್, ಸೌದಿ ಅರೇಬಿಯಾ ಮತ್ತು ಲೆಬನಾನ್‌ನಲ್ಲಿ ಹಲವು ದಾಳಿಯ ಘಟನೆಗಳ ಬಗ್ಗೆ ವಿವಿಧ ಮಾಧ್ಯಮಗಳು ವರದಿ ಮಾಡಿವೆ. ಎರ್ಬಿಲ್‌ನಲ್ಲಿರುವ ಹೋಟೆಲ್‌ನ ಮೇಲೆ ದಾಳಿಯ ಹೊಣೆಯನ್ನು ಇರಾಕಿನ ಸಶಸ್ತ್ರ ಗುಂಪು ಹೊತ್ತುಕೊಂಡಿದೆ. ಈ ಹೋಟೆಲ್ ನಲ್ಲಿ ಯುಎಸ್ ಪಡೆಗಳಿಗೆ ಆಶ್ರಯ ನೀಡಲಾಗಿತ್ತು ಎಂದು ಆರೋಪಿಸಿರುವುದಾಗಿ

ಹ್ಯೂಸ್ಟನ್: ಆಸ್ಟಿನ್‌ನ ನಗರದ ವೆಸ್ಟ್ ಸಿಕ್ಸ್‌ಥ್ ಸ್ಟ್ರೀಟ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 21 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವನ್ನಪ್ಪಿದ್ದು, ಭಯೋತ್ಪಾದನಾ ಕೃತ್ಯ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಎಫ್'ಬಿಐ ತನಿಖೆ ಕೈಗೊಂಡಿದೆ. ಮೃತ ಭಾರತೀಯ ವಿದ್ಯಾರ್ಥಿನಿಯನ್ನು ಸವಿತಾ ಶನ್ (ಶಣ್ಮುಗಸುಂದರಂ) ಎಂದು ಗುರುತಿಸಲಾಗಿದೆ. ಸವಿತಾ

ಚಿಕ್ಕಬಳ್ಳಾಪುರ: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಬಾಂಬ್ ದಾಳಿ ನಡೆಸಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಮಾಡಿದೆ. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಅಲಿಪುರ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಶೋಕಾಚರಣೆ

ಟೆಹ್ರಾನ್: ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ ಖಮೇನಿ ಅಮೆರಿಕ ಮತ್ತು ಇಸ್ರೇಲ್ ಸೇನಾದಾಳಿಯಲ್ಲಿ ಹತರಾದ ಬೆನ್ನಲ್ಲೇ ಇರಾನ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದ್ದು, 40 ದಿನಗಳ ಶೋಕಾಚರಣೆಗೆ ಸ್ಥಳೀಯ ಆಡಳಿತ ಆದೇಶ ನೀಡಿದೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಸೇನಾದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ

ಕಾಕಿನಾಡ: ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯ ಸಮರ್ಲಕೋಟ ಮಂಡಲದ ವೆಟ್ಲಪಲೆಂ ಗ್ರಾಮದಲ್ಲಿ ಶನಿವಾರ ಪಟಾಕಿ ಉತ್ಪಾದನಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 20 ಜನ ಮೃತಪಟ್ಟಿದ್ದಾರೆ. ಈ ಭೀಕರ ಸ್ಫೋಟದಲ್ಲಿ ಹಲವಾರು ಜನ ಗಾಯಗೊಂಡಿದ್ದು, ಬೆಂಕಿ ಹತ್ತಿರದ ಹಳ್ಳಿಗಳಿಗೂ ವ್ಯಾಪಿಸುವ ಭೀತಿ ಹುಟ್ಟಿಸಿತ್ತು. ಇಂದು "ಭೂಕಂಪದಂತಹ" ಸ್ಫೋಟ ಎಂದು ಬಣ್ಣಿಸಿದ ಸ್ಥಳೀಯರು, ಸ್ಫೋಟದ