``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ದಾವಣಗೆರೆ:  ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ನಂತರ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದ್ದಾರೆ. ಬಜೆಟ್‌ ಅಧಿವೇಶನ ಬಗ್ಗೆ ಇನ್ನೂ ಕ್ಯಾಬಿನೆಟ್ನಲ್ಲಿ ತೀರ್ಮಾನ ಮಾಡಿಲ್ಲ. ಆದರೆ ಜುಲೈ

ದಾವಣಗೆರೆ/ಚಿತ್ರದುರ್ಗ: ಜೂನ್ 11 ರಿಂದ ಜಾರಿಗೆ ಬರಲಿರುವ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಎಲ್ಲಾ ಸಾರಿಗೆ ನಿಗಮಗಳ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯರು ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ತೋರಿಸಬೇಕು. ರಾಜ್ಯ ಸರ್ಕಾರ ಕರ್ನಾಟಕದ ನಿವಾಸಿಗಳಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ. ಹೀಗಾಗಿ ಮಹಿಳೆಯರು

ಕುಸ್ತಿ ಅಸೋಸಿಯೇಷನ್ ​​ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರು ತಮ್ಮ ಕರ್ತವ್ಯಕ್ಕೆ ಮರಳಿದ್ದಾರೆ. ಆದರೆ, ಕುಸ್ತಿಪಟುಗಳು ಚಳವಳಿಯಿಂದ ಹಿಂದೆ ಸರಿಯುತ್ತಿರುವ ಸುದ್ದಿಯನ್ನು ಸಾಕ್ಷಿ ಮಲಿಕ್ ಅಲ್ಲಗಳೆದಿದ್ದು ಸತ್ಯಾಗ್ರಹದ

ವಾರಣಾಸಿ: 1991ರಲ್ಲಿ ಕಾಂಗ್ರೆಸ್ ನಾಯಕ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಪ್ರಮುಖ ಆರೋಪಿ ಮುಕ್ತಾರ್ ಅನ್ಸಾರಿಗೆ ವಾರಣಾಸಿಯ ಎಂಪಿ, ಎಂಎಲ್ಎ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಉತ್ತರ ಪ್ರದೇಶದ ವಾರಾಣಸಿಯ ಸಂಸದರ-ಶಾಸಕರ ವಿಶೇಷ ನ್ಯಾಯಾಲಯ, ಅವಧೇಶ್ ರಾಯ್ ಹತ್ಯೆ

ಕೊಚ್ಚಿನ್: ಮಾನ್ಸೂನ್ ಮಾರುತಗಳು ಕೇರಳದತ್ತ ಆಗಮಿಸುತ್ತಿದ್ದು,  ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವಾಗಿ ಅಭಿವೃದ್ಧಿ ಹೊಂದಲಿರುವ ಚಂಡಮಾರುತದ ಪರಿಚಲನೆ ಇನ್ನೆರಡು ದಿನಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ. ಆದರೆ ಹವಾಮಾನ ಇಲಾಖೆಯು ಕೇರಳಕ್ಕೆ ಮುಂಗಾರು ಆಗಮನದ ತಾತ್ಕಾಲಿಕ ದಿನಾಂಕ ನೀಡಿಲ್ಲ.  "ದಕ್ಷಿಣ ಅರೇಬಿಯನ್

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟರಮಣ ದೇವಸ್ಥಾನಕ್ಕೆ ಕಾಶೀ ಮಠದ ಶ್ರೀಸಯ೦ಮೀ೦ದ್ರ ಸ್ವಾಮೀಜಿಯವರು 16ರಿ೦ದ 19ರವರೆಗೆ ಮೊಕ್ಕ೦ ಹೂಡಲಿದ್ದಾರೆ. 17ರ೦ದು ಮುದ್ರಾಧಾರಣೆಯು ನೆರವೇರಲಿದೆ.ಮಾತ್ರವಲ್ಲದೇ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಅ೦ಕವನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಜರಗಲಿದೆ. ತದನ೦ತರ 19ರ೦ದು ಕು೦ದಾಪುರದ ಬಸ್ರೂರಿಗೆ ತೆರಳಲಿದ್ದಾರೆ.

ಉಡುಪಿ: ನಮ್ಮ ರಾಜ್ಯದ ಆಡಳಿತವನ್ನು ವಹಿಸಿಕೊಂಡ ನಮ್ಮ ಕಾಂಗ್ರೆಸ್ ಪಕ್ಷವು ಈ ಹಿಂದೆ ಅಧಿಕಾರಕ್ಕೆ ಬರುವ ಮೊದಲು ಏನು ಭರವಸೆಗಳನ್ನು ನೀಡಿತ್ತು ಅದೇ ರೀತಿಯಲ್ಲಿ ಏನು ಗ್ಯಾರೆಂಟಿಗಳು ನೀಡಿದೆವು ಎಲ್ಲಾ ಐದು ಗ್ಯಾರಂಟಿಗಳನ್ನು ಇದೀಗ ಜಾರಿಯಾಗಿದ್ದು ರಾಜ್ಯದ ಜನರು ಸಂತೋಷದಿಂದ ಇದನ್ನು ಒಪ್ಪಿಕೊಂಡಿದ್ದು ಇದು ಬಿಜೆಪಿ ನಾಯಕರಿಗೆ ನುಂಗಲಾರದ

ಉಡುಪಿ: ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಹೇಳಿದ್ದೆವು. ಈಗ ಆ ಮಾತನ್ನು ಉಳಿಸಿಕೊಂಡಿದ್ದೇವೆ. ಇದು ಕಾಂಗ್ರೆಸ್ ಪಕ್ಷದ ಜನಪರ ಬದ್ಧತೆಗೆ ದೊಡ್ಡ ನಿದರ್ಶನವಾಗಿದೆ ಎಂದು ಉಡುಪಿಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಹೇಳಿದ್ದಾರೆ. ಸರಕಾರ ಅಸ್ತಿತ್ವಕ್ಕೆ ಬಂದ ಎರಡು ವಾರಗಳಲ್ಲಿ ನೀಡಿ

ಭುವನೇಶ್ವರ: ಕಳೆದ ಶುಕ್ರವಾರ ಮೂರು ರೈಲುಗಳ ಭೀಕರ ಅಪಘಾತದಿಂದಾಗಿ ಹಾನಿಗೊಳಗಾದ ಒಡಿಶಾದ ಬಾಲಸೋರ್‌ನ ಬಹನಾಗ ಗ್ರಾಮದ ಹಳಿಗಳ ಮೇಲೆ ಭಾರತೀಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ರೈಲು ಇಂದು ಸೋಮವಾರ 51 ಗಂಟೆಗಳ ಬಳಿಕ ಸಂಚಾರ ಪುನಾರಂಭವಾಗಿದೆ. ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲುಗಳ ಅಪಘಾತದಲ್ಲಿ 275 ಜನರು ಮೃತಪಟ್ಟಿದ್ದರು. 1,000 ಕ್ಕೂ ಹೆಚ್ಚು

ಬೆಂಗಳೂರು: ಕುಟುಂಬ, ಸಂಸಾರಕ್ಕಿಂತಲೂ ಹೆಚ್ಚಾಗಿ ವೃತ್ತಿಯನ್ನೇ ಪ್ರೀತಿಸುತ್ತಿದ್ದ ಜಯನಗರ ಪೊಲೀಸ್ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಭಾನುವಾರ ಲಿವರ್‌ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದಾರೆ. ಲಿವರ್‌ ಕ್ಯಾನ್ಸರ್‌ ಕೊನೆಯ ಹಂತದಲ್ಲಿರುವಾಗ ತಿಳಿದಿದ್ದು, ಚಿಕಿತ್ಸೆ ಪಡೆಯಲು 15 ದಿನಗಳ ರಜೆ ತೆಗೆದುಕೊಂಡಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಭಾನುವಾರ ಮಧ್ಯಾಹ್ನ ಚಿಕಿತ್ಸೆ ಫಲಿಸದೇ ಮಂಜುನಾಥ್‌ ಸಾವನ್ನಪ್ಪಿದ್ದಾರೆ. ಹುಟ್ಟೂರು