``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು: ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಶಾಕ್ ನೀಡಿದ್ದು, ಹಾಲಿನ ಪ್ರೋತ್ಸಾಹ ಧನ ಲೀಟರ್​ಗೆ 1.50 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಬೆಂಗಳೂರು ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಏಪ್ರಿಲ್ 1 ರಿಂದ ಮೇ 31ರ ವರೆಗೆ  ಪ್ರತಿ ಲೀಟರ್ ಹಾಲಿಗೆ 2.85

ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ಮಹಿಳಾ ಅಥ್ಲೀಟ್‌ಗಳನ್ನು ಅನುಚಿತವಾಗಿ ಸ್ಪರ್ಶಿಸಿಸುತ್ತಿದ್ದರು ಮತ್ತು ಅವರನ್ನು ತಡೆದು ಅಸಮರ್ಪಕ ವೈಯಕ್ತಿಕ ಪ್ರಶ್ನೆಗಳನ್ನು ಕೇಳುತ್ತಿದ್ದರು ಎಂದು ದೆಹಲಿ ಪೊಲೀಸರು ಬಿಜೆಪಿ ಸಂಸದನ ವಿರುದ್ಧ ದಾಖಲಿಸಿರುವ ಎಫ್ಐಆರ್ ನಲ್ಲಿ ಆರೋಪಿಸಿದ್ದಾರೆ. ಟೂರ್ನಮೆಂಟ್‌ಗಳಲ್ಲಿ ಉಂಟಾದ ಗಾಯಗಳಿಗೆ

ನವದೆಹಲಿ: ಲೈಂಗಿಕ ದುರ್ವರ್ತನೆ ಆರೋಪದ ಮೇಲೆ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೇಶದ ಅಗ್ರ ಕುಸ್ತಿಪಟುಗಳ ನಿರಂತರ ಪ್ರತಿಭಟನೆಯ ನಡುವೆ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್

(ವಿಶೇಷ ವರದಿ:ಜಯಪ್ರಕಾಶ್ ಕಿಣಿ,ಉಡುಪಿ) ಉಡುಪಿ ನಗರದಲ್ಲಿ ರಾಜರೋಷವಾಗಿ ಬೀದಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದಾರೆ.ಅದರೆ ಯಾರೋಬ್ಬರೂ ತೂಕ ಮಾಡುವ ತಕ್ಕಡಿಕಲ್ಲುಗಳನ್ನು ತೂಕ ಮತ್ತು ಅಳತೆ ಮಾಪನ ಇಲಾಖೆಯಲ್ಲಿನ ದಾಖಲೆಯಿಲ್ಲದೇ ಸರಿಯಾದ ತೂಕದ ಕಲ್ಲುಗಳನ್ನು ಬಳಸದೇ ಗ್ರಾಹಕರಿಗೆ ವ೦ಚನೆ ಮಾಡುತ್ತಿದ್ದಾರೆ೦ಬ ಭಾರೀ ಆರೋಪವೊ೦ದು ತೂಕಮತ್ತು ಅಳತೆ ಮಾಪನ ಇಲಾಖೆ ಮೇಲೆ ಹಾಕುತ್ತಿದ್ದಾರೆ. ವ್ಯಾಪರ ಮಾಡುವ

ಉಡುಪಿ ಅಂಬಲಪಾಡಿ ಯೂನಿಯನ್ ಬ್ಯಾಂಕ್( ಕಾರ್ಪೊರೇಷನ್ ಬ್ಯಾಂಕ್ ) ನಲ್ಲಿ ಸುಮಾರು ವರ್ಷಗಳ ಕಾಲ ಉಡುಪಿ ಜಿಲ್ಲೆಯ ವಿವಿಧ ಕಡೆ ಸೇವೆ ಸಲ್ಲಿಸಿ ಅಂಬಲಪಾಡಿ ಶಾಖೆಯಲ್ಲಿ ನಿವೃತ್ತರಾದ ಎಮ್ ಎನ್ ರಾಜೇಂದ್ರ,ಶ್ರೀಮತಿ ಬೃಂದ ರಾಜೇಂದ್ರ ( ದಂಪತಿ ) ಯವರನ್ನು ಸಮಾರಂಭದಲ್ಲಿ ಉಪ ಶಾಖಾಧಿಕಾರಿ ಶ್ರೀಮತಿ ಉಷಾ ಕುಮಾರಿ

ಬೆಂಗಳೂರು: ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹ ಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಗುರುವಾರ ಹೇಳಿದರು. ಜಾರ್ಜ್ ಚು

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ತನಿಖೆ ಮುಗಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.ಅದರೆ ಅದರಲ್ಲಿ ಯಾರಿಗೂ ವಿಶ್ವಾಸವಿಲ್ಲವೆನ್ನಬೇಕಾಗುತ್ತದೆ ಈ ಬಗ್ಗೆ ಕೂಡಲೇ ನಿರ್ದಾಕ್ಷಣ್ಯಕ್ರಮ

ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಗುರುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು ಹಳಿಯಲ್ಲಿ ನಿಂತಿತ್ತು. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದ ನಂತರ ಈ ಘಟನೆ ಸಂಭವಿಸಿದೆ. ಹೀಗಾಗಿ ಘಟನೆಯಲ್ಲಿ ಯಾರೊಬ್ಬರಿಗೂ ಹಾನಿಯಾಗಿಲ್ಲ

ನವದೆಹಲಿ: ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ರಾಷ್ಟ್ರವ್ಯಾಪಿ ಧರಣಿ ನಡೆಸಲು ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯ ಗಡಿ

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಎಚ್ ಮೂಕಳ್ಳಿ ಬಳಿ ಗುರುವಾರ ತರಬೇತಿ ನಿರತ ಲಘು ವಿಮಾನವೊಂದು ಪತನವಾಗಿದ್ದು, ಇಬ್ಬರು ಪೈಲಟ್​ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೆಟ್ ವಿಮಾನ ಪತನಗೊಂಡು, ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್​ಗಳು ಪ್ಯಾರಾಚೂಟ್ ಬಳಸಿ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ