ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬೆಂಗಳೂರು ಗ್ರಾಮಾಂತರ, ಜೂ.01: ಆತ ಪಿಯುಸಿ ಮುಗಿಸಿ, ವಿದ್ಯಾಭ್ಯಾಸವನ್ನು ಅರ್ಧಕ್ಕೆ‌ ನಿಲ್ಲಿಸಿದ್ದ. ಆದರೆ, ಸಂಸಾರ ಜವಾಬ್ದಾರಿ ಹೆಗಲ ಮೇಲೆ ಹಾಕಿಕೊಂಡು ಟೋಲ್​ನಲ್ಲಿ ಕೆಲಸ ಮಾಡುತ್ತಿದ್ದ. ಇದೀಗ ವಿಧಿ ಅವನ ಬಾಳಲ್ಲಿ ಆಟವಾಡಿದ್ದು, ತಾನು ಕೆಲಸ ಮಾಡುತ್ತಿದ್ದ ಜಾಗದಲ್ಲೇ ತನ್ನ ಪ್ರಾಣ ಕಳೆದುಕೊಂಡು ಇಹಲೋಕ ತ್ಯಜಿಸಿದ್ದಾನೆ.‌ ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ

ಹಾಸನ, ಜೂ.01: ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ​ ಅಶ್ಲೀಲ ವಿಡಿಯೋ ಪೆನ್​ಡ್ರೈವ್​ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್​ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಹಾಸನದ‌ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್​ಸಿ ಕೋರ್ಟ್ ​ ಆದೇಶಿಸಿದೆ. ಇಂದು(ಜೂ.01) ಕಸ್ಟಡಿ ಅವಧಿ ಮುಕ್ತಾಯ ಹಿನ್ನೆಲೆ

ಶಿವಮೊಗ್ಗ, ಜೂನ್​ 01: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧೀಕ್ಷಕರ ಸಾವಿನ ಪ್ರಕರಣವನ್ನು  ರಾಜ್ಯ ಸರ್ಕಾರ ನಿನ್ನೆ ಎಸ್​ಐಟಿ ತನಿಖೆಗೆ ನೀಡಿದೆ. ಚಂದ್ರಶೇಖರನ್ ಆತ್ಮಹತ್ಯೆ ಸುತ್ತ ಸಾಕಷ್ಟು ಅನುಮಾನದ ಹುತ್ತ ಬೆಳೆದುಕೊಂಡಿದೆ. ಸದ್ಯ 187 ಕೋಟಿ ರೂ. ಹಗರಣದ ಆರೋಪದ ಬಗ್ಗೆ ಇಂಚಿಂಚೂ ಮಾಹಿತಿ

ನ್ಯೂಯಾರ್ಕ್‌, ಮೇ.31: ಹಷ್‌ ಮನಿ ಕೇಸ್‌ಗೆ ಸಂಬಂಧಪಟ್ಟಂತೆ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ದೋಷಿ ಎಂದು ನ್ಯೂಯಾರ್ಕ್‌ ನ ಕೋರ್ಟ್‌ ತೀರ್ಪುನೀಡಿದೆ. ಅಪರಾಧ ಪ್ರಕರಣವೊಂದರಲ್ಲಿ ಶಿಕ್ಷೆಗೊಳಗಾದ ಮೊದಲ ಯುಎಸ್‌ ಮಾಜಿ ಅಧ್ಯಕ್ಷ ಎನ್ನಲಾಗಿದೆ. ಪ್ರಕರಣದಲ್ಲಿ ಎಲ್ಲಾ 34 ಆರೋಪಗಳಲ್ಲಿಯೂ ಟ್ರಂಪ್‌ ದೋಷಿ ಎಂದು ನ್ಯೂಯಾರ್ಕ್‌ ನ್ಯಾಯಾಧೀಶರು ಆದೇಶ

ಕೇರಳ, ಮೇ.31: ಕಣ್ಣೂರು ವಿಮಾನ ನಿಲ್ದಾಣದಲ್ಲಿ ಗಗನಸಖಿಯೊಬ್ಬರನ್ನು ಚಿನ್ನವನ್ನು ಕಳ್ಳಸಾಗಣೆ ಮಾಡಿ ಗುದನಾಳದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಶುಕ್ರವಾರ ತಿಳಿಸಿದೆ. ಗಗನಸಖಿ ಸುರಭಿ ಖಾತುನ್ ಎಂದು ಗುರುತಿಸಲಾಗಿದೆ. ಈಕೆ ಕೋಲ್ಕತ ಮೂಲದವಳು. ಮಸ್ಕತ್​​ನಿಂದ ಕಣ್ಣೂರಿಗೆ ಆಗಮಿಸಿದ ಏರ್ ಇಂಡಿಯಾ

ಬೆಂಗಳೂರು: ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ರಾಜ್ಯ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಕೋರ್ಟ್ ಕೆಲಸವನ್ನು ನೀವು ಮಾಡಬೇಡಿ. ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಮಾಡಿದ್ದ ಆರೋಪದಲ್ಲಿ ಬಂಧಿತ ವ್ಯಕ್ತಿಯ ಬಿಡುಗಡೆಗೆ ಒತ್ತಾಯಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ, ಪೊಲೀಸರನ್ನು ಅವಾಚ್ಯ ಶಬ್ದಗಳಿಂದ

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶುಕ್ರವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ವಿಶೇಷ ತನಿಖಾ ತಂಡ(ಎಸ್‌ಐಟಿ) ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತು. TNIE ಈ ಹಿಂದೆ ವರದಿ ಮಾಡಿದಂತೆ,

ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಹೆಚ್ಚಾಗುತ್ತಿದ್ದು, ಪ್ರತಿ ಗಂಟೆಗೆ 100ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಕಳೆದ 28 ದಿನಗಳಲ್ಲಿ ಒಟ್ಟು 74,915 ಪ್ರಕರಣಗಳು ದಾಖಲಾಗಿದ್ದು, 118 ಕಿ.ಮೀ ಉದ್ದದ ಹೆದ್ದಾರಿಯಲ್ಲಿ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ 22 ಕ್ಯಾಮೆರಾಗಳು ದೃಶ್ಯಗಳನ್ನು ಸೆರೆ ಹಿಡಿದಿವೆ. ಹೆಚ್ಚಿನ ಚಾಲಕರು, ಸಹ ಪ್ರಯಾಣಿಕರು

ಪಾಟ್ನಾ: ಬಿಹಾರದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 10 ಮತಗಟ್ಟೆ ಸಿಬ್ಬಂದಿ ಸೇರಿದಂತೆ 14 ಜನ ಬಿಸಿಲಿನ ಶಾಖದಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ ತಿಳಿಸಿದ್ದಾರೆ. ವಿಪತ್ತು ನಿರ್ವಹಣಾ ಇಲಾಖೆ ಹೊರಡಿಸಿದ ಪ್ರಕಟಣೆಯಲ್ಲಿ, ಭೋಜ್‌ಪುರದಲ್ಲಿ ಹೆಚ್ಚಿನ ಸಾವುನೋವುಗಳು ವರದಿಯಾಗಿವೆ. ಅಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಐವರು ಅಧಿಕಾರಿಗಳು ಶಾಖದಿಂದ