ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬೆಂಗಳೂರು: ವಿದೇಶಕ್ಕೆ ಹೋಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದುವರೆಗೆ ಅವರ ಮನೆಯವರು ಸೇರಿದಂತೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಶಾಸಕ ಮತ್ತು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಎಲ್ಲಿದ್ದಾರೆ ಅನ್ನೋದು ಅವ್ರ ಮನೆಯವರಿಗೂ ಗೊತ್ತಿಲ್ಲ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಘಟನೆ ನಡೆದಿದೆ. ಇಂದು ಬುಧವಾರ ನಸುಕಿನ ಜಾವ ನಿದ್ದೆಯಲ್ಲಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ಅಂಜಲಿ ಅಂಬಿಗೇರ ಎಂದು

ನವದೆಹಲಿ: ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದ ನಂತರ ಸಿಎಂ ಕೇಜ್ರಿವಾಲ್ ಉತ್ಸಾಹ ಇಮ್ಮಡಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಪತ್ರಿಕಾಗೋಷ್ಠಿ ಹಾಗೂ ರೋಡ್ ಶೋ ನಡೆಸಿದ್ದಾರೆ. ಇದೇ ವೇಳೆ ಲೋಕಸಭೆ ಚುನಾವಣೆಗೆ 10 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಈ 10 ಗ್ಯಾರಂಟಿಗಳು ಯಾವುದೆಂದರೆ ಇಡೀ ದೇಶದಲ್ಲಿ 200 ಯೂನಿಟ್ ಉಚಿತ ವಿದ್ಯುತ್,

ಹಾಸನ, ಮೇ 10: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯದಲ್ಲಿ ಹಲ್​ ಚಲ್​ ಸೃಷ್ಟಿಸಿದೆ. ಈ ಪ್ರಕರಣಕ್ಕೆ ಇದೀಗ ಮೇಜರ್​ ಟ್ವಿಸ್ಟ್​ ಸಿಕ್ಕಿದೆ. ವಿಶೇಷ ತನಿಖಾ ಅಧಿಕಾರಿಗಳು (SIT) ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಬಿಜೆಪಿ ರಾಜ್ಯ ಪ್ರಧಾನ

ಉಡುಪಿ:ಮೇ.12: ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದ್ದು, ಈ ಚುನಾವಣೆಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಶಾಸಕ ರಘುಪತಿ ಭಟ್ ಪಕ್ಷದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ

ನವದೆಹಲಿ: ಬಿಜೆಪಿ ಹಾಗೂ ಶಿವಸೇನೆ (ಉದ್ಧವ್ ಠಾಕ್ರೆ ಬಣ) ಗಳ ಹಿಂದುತ್ವಕ್ಕೆ ವ್ಯತ್ಯಾಸಗಳಿವೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ತಮ್ಮ ಪಕ್ಷದ ಹಿಂದುತ್ವ ಮನೆಗಳಲ್ಲಿ ಒಲೆ ಹೊತ್ತಿಸಿದರೆ, ಬಿಜೆಪಿಯ ಹಿಂದುತ್ವ ಮನೆಗಳನ್ನೇ ಹೊತ್ತಿ ಉರಿಯುವಂತೆ ಮಾಡುತ್ತದೆ ಎಂದು ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿರುವ ಉದ್ಧವ್ ಠಾಕ್ರೆ,

ಉಡುಪಿ: ಉಡುಪಿ ಬಿ ಜೆ ಪಿಯ ಕಕ್ಕು೦ಜೆ ವಾರ್ಡಿನ ನಗರಸಭಾ ಸದಸ್ಯ ಡಿ.ಬಾಲಕೃಷ್ಣ ಶೆಟ್ಟಿ, ಆತನ ಪತ್ನಿ ಹಾಗೂ ಇತರ ಸಹಚರರೊ೦ದಿಗೆ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ಪ್ರಕರಣದ ದೂರುದಾರರಿಗೂ ಹಾಗೂ1 ನೇ ಆರೋಪಿ ಡಿ ಬಾಲಕೃಷ್ಣ ಶೆಟ್ಟಿಗೂ ಸುಮಾರು 4 ವರ್ಷಗಳಿಂದ ಸವಿತಾರ ಮನೆ

ಬೆಂಗಳೂರು, ಮೇ 11: ಕೆಎ​ಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ​ಸಂಜಯ್​ನಗರದ ನಿವಾಸದಲ್ಲಿ ನಡೆದಿದೆ. ಚೈತ್ರಾಗೌಡ ಮೃತ ಮಹಿಳೆ. ವೃತ್ತಿಯಲ್ಲಿ ವಕೀಲರಾಗಿದ್ದರು. ಮನೆಯಲ್ಲಿ ಫ್ಯಾನ್​​ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವಪತ್ತೆ ಆಗಿದೆ. ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ದೆಹಲಿ ಮೇ 11: ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ (Supreme Court) ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ ತಿಹಾರ್ ಜೈಲಿನಿಂದ ಹೊರಬಂದ  ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು(ಶನಿವಾರ) ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷದ ಕೇಂದ್ರ ಕಚೇರಿಯಲ್ಲಿ ತಮ್ಮ ಬೆಂಬಲಿಗರಿಗೆ ಫ್ಲೈಯಿಂಗ್

ಉಡುಪಿ:ಪುಲಿಂದ ಮುನಿ ಪೂಜಿತ ಕೊಡಂಗಳ ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ನಿಮಿತ್ತ ದಿನಾಂಕ:10/05/2024 ಅಕ್ಷಯತೃತೀಯದ೦ದು ದೇವರ ಸನ್ನಿಧಿಯಲ್ಲಿ ಅದಮಾರು ಮಠದ ಹಿರಿಯ ಯತಿಗಳಾದ ಪರಮಪೂಜ್ಯ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವಿದ್ವಾನ್ ಹೆರ್ಗ ಜಯರಾಮ ತಂತ್ರಿಗಳ ನೇತೃತ್ವದಲ್ಲಿ ಸುತ್ತುಪೌಳಿಯ ನಿರ್ಮಾಣದ ಕಾರ್ಯಕ್ಕೆ ಚಾಲನೆಯನ್ನು ಮಾಡಲಾಯಿತು.