ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಇಂದು ಸೋಮವಾರ ಅಧಿಕೃತ ಚಾಲನೆ ಸಿಕ್ಕಿದೆ. ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರು ಇಂದು ಬೆಳಗ್ಗೆ 10.10 ರಿಂದ 10.40 ರ ನಡುವೆ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಕ್ಕೆ
ಮೈಸೂರು: ಸಂಬಂಧದಲ್ಲಿ ನನಗೆ ಮಾವ ಆಗಬೇಕು. ಇಲ್ಲಿ ಒಡೆಯರ್ ಕಾಲದಲ್ಲಿ ಸಿಪಾಯಿ ಮೊಹಮ್ಮದ್ ಗೌಸ್ ಎಂಬುವವರಿದ್ದರು, ಅವರು ಬೆಳಗೊಳದವರಾಗಿದ್ದರು, ಮೈಸೂರು ರಾಜಮನೆತನದ ಸೈನ್ಯದಲ್ಲಿ ಸೈನಿಕರಾಗಿ ಸೇವೆ ಸಲ್ಲಿಸಿದ್ದರು. ಜಯಚಾಮರಾಜೇಂದ್ರ ಒಡೆಯರ್ ಮುಸ್ಲಿಂ ಜನರಲ್ಲಿ ನಂಬಿಕೆ ಇಟ್ಟಿದ್ದರು ಮತ್ತು ರಾಜ್ಯವನ್ನು ಕಾಪಾಡುವ ಜವಾಬ್ದಾರಿಯನ್ನು ಅವರಿಗೆ ವಹಿಸಿದ್ದರು ಎಂದು ಖ್ಯಾತ ಸಾಹಿತಿ ಮೈಸೂರು ದಸರಾ
ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ಹಾಗೂ ಕಲ್ಯಾಣಪುರದ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ನವರಾತ್ರಿಯ ಮೊದಲದಿನವಾದ ಸೋಮವಾರದ೦ದು ಕದಿರುಕಟ್ಟುವ ಕಾರ್ಯಕ್ರಮವು ವಿಜೃ೦ಭಣಿಯಿ೦ದ ಸ೦ಪನ್ನಗೊ೦ಡಿತು. ನೂರಾರು ಮ೦ದಿ ಸಮಾಜಬಾ೦ಧವರು ಸರದಿಯ ಸಾಲಿನಲ್ಲಿ ನಿ೦ತು ಕದಿರನ್ನು ಪಡೆದುಕೊ೦ಡು ತಮ್ಮ ತಮ್ಮ ಮನೆಯಲ್ಲಿ ಕದಿರುಕಟ್ಟುವ ಕಾರ್ಯಕ್ರಮವನ್ನು ನಡೆಸಿದರು.
ಉಡುಪಿ:ಏಳು ವರ್ಷಗಳ ವಿಳಂಬ ಮತ್ತು ಸಾರ್ವಜನಿಕರ ನಿರಾಶೆಯ ನಂತರ, ಬಹುನಿರೀಕ್ಷಿತ ಇಂದ್ರಾಳಿ ರೈಲ್ವೆ ವಾಹನ ಸಂಚಾರ ಸೇತುವೆಯನ್ನು ಕೇಂದ್ರ ರೈಲ್ವೇ ರಾಜ್ಯ ಸಚಿವ ವಿ. ಸೋಮಣ್ಣ ಅವರು ಭಾನುವಾರ ಉದ್ಘಾಟಿಸಿದರು. ಸೋಮಣ್ಣ ಅವರು ರಿಬ್ಬನ್ ಕತ್ತರಿಸುವ ಮೂಲಕ ಸೇತುವೆಯನ್ನು ಉದ್ಘಾಟಿಸಿದರು. ನಂತರ ಗಣ್ಯರು ದೀಪ ಬೆಳಗಿಸುವ ಮೂಲಕ ಔಪಚಾರಿಕ ಕಾರ್ಯಕ್ರಮಕ್ಕೆ
ಬೆಂಗಳೂರು: ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ(Kambala) ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಲಾಗಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ. ರಾಜ್ಯ ಸರ್ಕಾರದಿಂದ ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ಘೋಷಣೆಯಾದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ ಸಿಗುವ ಸೌಲಭ್ಯಗಳು
ಗದಗ: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆಯಾದವರೆಲ್ಲಾ ಹಿಂದುಳಿದ ಜಾತಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು. ಗದಗ ತಾಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಯ್ಯ ಅವರು ಮಾತನಾಡಿದರು. ಅಸಮಾನತೆ ಮತ್ತು ಜಾತಿ ಶೋಷಣೆಯಿಂದ ಲಾಭ ಪಡೆಯುತ್ತಿರುವವರು
ಹಾಸನ: ದೇವಾಲಯದ ಬಾಗಿಲು ತೆರೆದು ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಘಟನೆಯೊಂದು ಹಾಸನ ಜಿಲ್ಲೆ, ಬೇಲೂರು ಪಟ್ಟಣದಲ್ಲಿ ನಡೆದಿದೆ. ಸಾರಿಗೆ ಬಸ್ ನಿಲ್ದಾಣ ಮುಂಭಾಗದ ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ ಭಕ್ತಾಧಿಗಳು ಕೈಮುಗಿಯಲು ಹೋದಾಗ ಗಣಪತಿಗೆ
ಉಡುಪಿ:ಭಾವಿ ಪರ್ಯಾಯ ಪೀಠವನ್ನೇರಲಿರುವ ಹಾಗೂ ತಮ್ಮ ಪ್ರಥಮ ಪರ್ಯಾಯವನ್ನು ನೆರವೇರಿಸಲಿರುವ ಉಡುಪಿಯ ಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿಗೆ ಭಾನುವಾರದ೦ದು ಉಡುಪಿಯ ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದಲ್ಲಿ ಉಡುಪಿಯ ಉದ್ಯಮಿಗಳಾದ ಬಿ.ವಿಜಯರಾಘವ ರಾವ್ ಮತ್ತು ಮಕ್ಕಳು ಹಾಗೂ ಮನೆಯವರ ನೇತೃತ್ವದಲ್ಲಿ ನಾಣ್ಯ ತುಲಾಭಾರವನ್ನು ನೆರವೇರಿಸಲಾಯಿತು.
ಅಯೋಧ್ಯೆ: ರಾಮ ಜನ್ಮಭೂಮಿಯ ಗೆಸ್ಟ್ಹೌಸ್ನಲ್ಲಿ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸೆಕ್ಸ್ ದಂಧೆಯನ್ನು ಅಯೋಧ್ಯೆಯ ಪೊಲೀಸರು ಭೇದಿಸಿದ್ದು, 11 ಮಹಿಳೆಯರು ಸೇರಿದಂತೆ 14 ಜನರನ್ನು ಬಂಧಿಸಿರುವುದಾಗಿ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ಮಧ್ಯರಾತ್ರಿ ಮತ್ತು ಶನಿವಾರ ಪೊಲೀಸರು ಗೆಸ್ಟ್ಹೌಸ್ ಮೇಲೆ ದಾಳಿ ನಡೆಸಿ, 11 ಮಹಿಳೆಯರನ್ನು ಬಂಧಿಸಿದ್ದಾರೆ. ಅತಿಥಿ ಗೃಹದ ಮಾಲೀಕ
ಬೆಂಗಳೂರು: ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ಇದರ ಮಧ್ಯೆ ವಿವಾದ ಕುರಿತಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಧ್ಯ ಪ್ರವೇಶಿಸಿದ್ದು ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಮುಂಬರುವ ಸಾಮಾಜಿಕ ಮತ್ತು ಶೈಕ್ಷಣಿಕ