ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನವಾದ ಅತಿರಿಕ್ತ ಉಪವಾಸ:ಶ್ರೀದೇವರಿಗೆ "ಶ್ರೀರಾಮನ" ಅಲ೦ಕಾರ-ಮ೦ಗಳವಾರ ಬೆಳಿಗ್ಗೆ 2ಗ೦ಟೆಗೆ ಸಪ್ತಾಹದ ಸಾಳಿಯಲ್ಲಿ ಉರುಳುಸೇವೆ

ಬೆಂಗಳೂರು: ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಅಡ್ಡ ಮತದಾನ ಆರೋಪಗಳ ನಡುವೆಯೇ ಕಾಂಗ್ರೆಸ್ 5, ಬಿಜೆಪಿಗೆ ತೆಕ್ಕೆಗೆ 2 ಸ್ಥಾನ ಲಭಿಸಿವೆ. ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಆದರೆ ಈ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿ ಪಕ್ಷ ಜೆಡಿಎಸ್ ಗೆ

ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸಲು ರಾಜಸ್ಥಾನಕ್ಕೆ ಹೋಗಿದ್ದಾಗ ಲಂಚಕ್ಕೆ ಕೈಯೊಡ್ಡಿದ್ದ ವೇಳೆ ಎಚ್‌ಎಎಲ್ ಮಹಿಳಾ ಠಾಣೆಯ PSI ಕೆ.ಅನಿತಾ, ಹೆಡ್‌ ಕಾನ್‌ಸ್ಟೇಬಲ್‌ಗಳಾದ ಉಳುವಪ್ಪ ತೆಗೂರು ಹಾಗೂ ಯತೀಶ್ ಕುಮಾರ್‌ ಅವರನ್ನು ಜೈಪುರದ ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿತ್ತು. ಇದರ ಬೆನ್ನಲ್ಲೇ ಮೂವರನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ

ಚೆನ್ನೈ: ಜೂನ್ 21 ರಂದು ನಡೆಯಲಿರುವ ನೀಟ್ ಮರುಪರೀಕ್ಷೆಗೆ ಉನ್ನತ ಮಟ್ಟದ, ವರ್ಗೀಕೃತ, ಮಿಲಿಟರಿ ದರ್ಜೆಯ ಭದ್ರತೆ ಮತ್ತು AI ಮುಖ ಗುರುತಿಸುವಿಕೆ ವ್ಯವಸ್ಥೆಗಳು ಅಭ್ಯರ್ಥಿಗಳ ಈಗಾಗಲೇ ಹೆಚ್ಚುತ್ತಿರುವ ಪರೀಕ್ಷಾ ಒತ್ತಡವನ್ನು ಮತ್ತಷ್ಟು ಹೆಚ್ಚಿಸುತ್ತವೆ ಮತ್ತು ಹೊಸ ಸಮಸ್ಯೆಗಳನ್ನು ಸೃಷ್ಟಿಸುತ್ತವೆ ಎಂದು ಬಿಜೆಪಿ ಮಾಜಿ ರಾಜ್ಯ ಮುಖ್ಯಸ್ಥ ಕೆ ಅಣ್ಣಾಮಲೈ

ನವದೆಹಲಿ: ಮಂಗಳವಾರ ನಡೆದ ಜಿ7 ನಾಯಕರ ಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಕ್ಷಿಪ್ತ ಸಂಭಾಷಣೆ ನಡೆಸಿದರು. 16 ತಿಂಗಳಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿ ಭೇಟಿಯಾದ ಭಾರತ-ಅಮೆರಿಕ ಸಂಬಂಧಗಳು ಹದಗೆಟ್ಟಿದ್ದರೂ, ಇಬ್ಬರೂ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಈ ವರ್ಷದ ಪ್ರಬಲ ಗುಂಪಿನ ಜಿ7 ಶೃಂಗಸಭೆಯ ಸ್ಥಳವಾದ ಎವಿಯನ್-ಲೆಸ್-ಬೈನ್ಸ್‌ನಲ್ಲಿ, ಮೋದಿ

ಯಾವ ರಾಜಕೀಯ ನಾಯಕರನ್ನು ನ೦ಬಬೇಡಿ ಹುಚ್ಚನವರು .ನಿಮ್ಮ ಓಟು ಪಡೆದು ನಿಮ್ಮ ಮನೆ ದಿಕ್ಕಿಗೂ ಮುಖ ಮಾಡದ ಕಪಿಗಳು ಇವರು. ಚಪ್ಪಲು ಬಿಸಿದಾಡಿ. ನಿಮ್ಮ ಮತಕೇಳಲು ಬ೦ದರೆ. ನೀರಿಲ್ಲ, ಲೈಟಿಲ್ಲ, ದಾರಿದೀಪವ೦ತೂ ಇಲ್ಲವೇ ಇಲ್ಲ. ಸತ್ತಿದ್ದಾರೆ ಇವರೆಲ್ಲರೂ ? ಹೆದ್ದಾರಿಯಲ್ಲಿ ಪ್ರತಿ ನಿತ್ಯವೂ ಸಾವೇ. ಎಲ್ಲಿ ಸತ್ತಿದ್ದಾನೆ ಎ೦ಪಿ

ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ 'Operation Tiger' ಬಗ್ಗೆ ಚರ್ಚೆಗಳು ನಿರಂತರವಾಗಿ ನಡೆಯುತ್ತಿವೆ. ಏತನ್ಮಧ್ಯೆ, ಶಿವಸೇನಾ (ಶಿಂಧೆ ಬಣ) ವಿಧಾನ ಪರಿಷತ್ ಸದಸ್ಯ ಕೃಪಾಲ್ ತುಮ್ನೆ ಅವರು ರಾಜ್ಯದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿರುವ ಹೇಳಿಕೆ ನೀಡಿದ್ದಾರೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (UBT)ದ ಏಳು ಸಂಸದರು ಮತ್ತು 16

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ SIT ತಂಡದ SP ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಅಧಿಕಾರಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್‌ ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾ‌ರ್ ದಯಾಮ ಅವರನ್ನು ಬೆಳ್ತಂಗಡಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ. ಕರ್ನಾಟಕ ಪ್ರವಾಸದ ಭಾಗವಾಗಿ ಸೀತಾರಾಮನ್ ಅವರು ಉಡುಪಿಗೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಸದ್ಯ ಕೃಷ್ಣ ಮಠದ ಪರ್ಯಾಯ ಪೀಠವನ್ನು ಅಲಂಕರಿಸಿರುವ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ

ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 15ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದೆ. ಉತ್ತಮ ಗುಣಮಟ್ಟದ ಹೊಸ-ಹೊಸ ಆಕರ್ಷಕ ಬಟ್ಟೆಗಳು ಉತ್ಪಾದಕರಿ೦ದ ನೇರ ಕಡಿಮೆದರದಲ್ಲಿ ಗ್ರಾಹಕರ ಕೈಗೆ ಎ೦ದು ಸ೦ಸ್ಥೆಯ

ನವದೆಹಲಿ: ನೈಜೀರಿಯಾದ ನ್ಯಾಯಾಲಯ ಹನ್ನೊಂದು ಭಾರತೀಯ ನಾವಿಕರಿಗೆ ಕೊಕೇನ್ ಕಳ್ಳಸಾಗಣೆಗಾಗಿ $5.3 ಮಿಲಿಯನ್ ದಂಡ ವಿಧಿಸಿದೆ ಮತ್ತು ಅವರ ವ್ಯಾಪಾರಿ ಹಡಗಿಗೆ $6.3 ಮಿಲಿಯನ್ ದಂಡ ವಿಧಿಸಿದೆ. ಲಾಗೋಸ್‌ನ ಅಪಾಪಾ ಬಂದರಿನ ಮೂಲಕ ಮಾರ್ಷಲ್ ದ್ವೀಪಗಳಿಂದ ನೈಜೀರಿಯಾಕ್ಕೆ 31.5 ಕಿಲೋಗ್ರಾಂಗಳಷ್ಟು ಕೊಕೇನ್ ಆಮದು ಮಾಡಿಕೊಂಡ ಆರೋಪದ ಮೇಲೆ ರಾಷ್ಟ್ರೀಯ ಔಷಧ ಕಾನೂನು