``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಮುಂಬೈ: ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಕುಟುಂಬ ಸಮೇತ ಭೇಟಿ ನೀಡಿದರು. ಬಾಲಿವುಡ್ ನಟಿ ಮತ್ತು ಉದ್ಯಮಿ ತಮ್ಮ ಮಕ್ಕಳಿಗೆ ತಮ್ಮ ಮಂಗಳೂರಿನ ಪರಂಪರೆ ಮತ್ತು ಸಂಸ್ಕೃತಿಯನ್ನು ಪರಿಚಯಿಸಲು ಬಯಸುತ್ತಾರೆ. ನನಗೆ ತುಂಬಾ ಹೆಮ್ಮೆಯಿದೆ ಎಂದು ಹೇಳಿದ್ದಾರೆ. ಶಿಲ್ಪಾ ಭಾನುವಾರ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ತಮ್ಮ ತಾಯಿ,

ಉಪ್ಪಿನಂಗಡಿ:ಏ, 22. ರಸ್ತೆ ಅಪಘಾತಕ್ಕೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಇದೀಗ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕಳಂಜಿಬೈಲ್ ನಿವಾಸಿ ಜಾಫರ್ (35) ಎಂದು ಗುರುತಿಸಲಾಗಿದೆ. ಈದುಲ್ ಫಿತ್ರ್ ಸಂಭ್ರಮದಲ್ಲಿ ನೆಂಟರಸ್ಥರ ಮನೆಗೆ ತನ್ನ ಎರಡು ಮಕ್ಕಳ ಜತೆ ತೆರಳುತ್ತಿದ್ದ ಜಾಫರ್ ರವರ ಸ್ಕ್ಯೂಟರ್ ಗೆ ರಾಂಗ್ ಸೈಡ್

ರಾಜ್ಯದಲ್ಲಿ ನಡೆಯಲಿರುವ ವಿಧಾನ ಸಭಾ ಕ್ಷೇತ್ರಕ್ಕೆ ನಾಮಪತ್ರವನ್ನು ಏ.13ರಿ೦ದ ಅಭ್ಯರ್ಥಿಗಳಿ೦ದ ಪಡೆಯುವ ಕಾರ್ಯಕ್ರಮವು ಆರ೦ಭವಾಗಿ ಏ.20ರ೦ದು ನಾಮಪತ್ರವನ್ನುಸಲ್ಲಿಸಲು ಕೊನೆಯ ದಿನವಾಗಿತ್ತು.ಅದರೆ೦ತೆ ವಿವಿಧ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗಳು,ಪಕ್ಷೇತರ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದಾರೆ.ಏ.21ರಿ೦ದ ನಾಮಪತ್ರ ಪರಿಶೀಲನೆ ಮತ್ತು 24ರ೦ದು ನಾಮಪತ್ರವನ್ನು ಕಣದಿ೦ದ ಹಿ೦ಪಡೆಯಲು ಕೊನೆಯ ದಿನಾ೦ಕವಾಗಿದೆ. ಉಡುಪಿಯಿ೦ದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರವನ್ನುಸಲ್ಲಿಸಿರುವ ಯಶ್ಪಾಲ್

ಉಡುಪಿ:ರಾಜ್ಯ ವಿಧಾನ ಸಭಾ ಚುನಾವಣೆಗೆ ದಿನ ಸಮೀಪಿಸುತ್ತಿದ್ದ೦ತೆ ಪಕ್ಷದಿ೦ದ ಹೊರಹೋದ ಮುಖ೦ಡರುಗಳನ್ನು ಮತ್ತೆ ಮರಳಿ ಪಕ್ಷಕ್ಕೆ ಬರುವ೦ತೆ ವಿವಿಧ ರೀತಿಯ ಭರವಸೆಯನ್ನು ನೀಡಿ ಪಕ್ಷದಲ್ಲೇ ಉಳಿಯುವ೦ತೆ ಮಾಡುವ ಎಲ್ಲಾ ರೀತಿಯ ಪ್ರಯತ್ನವು ನಡೆಯುತ್ತಿದೆ. ಅದರೆ ಉಡುಪಿಯಲ್ಲಿ ಇದೀಗ ಕಾ೦ಗ್ರೆಸ್ ಹಾಗೂ ಬಿಜೆಪಿಯವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ ಉಡುಪಿಯಲ್ಲಿ ಚಿರತಪರಿಚಯವಾಗಿರುವ

ಕಾಸರಗೋಡು:ಏ, 22. ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ದಂಪತಿ ಸೇರಿದಂತೆ ನಾಲ್ವರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೇಲ್ಪರಂಬ ದ ಅಬೂಬಕ್ಕರ್ (35), ಪತ್ನಿ ಅಮೀನಾ ಅಸರ್ (23), ಬೆಂಗಳೂರಿನ ಸೂರಜ್ (32) ಮತ್ತು ಎ.ಕೆ ವಸೀಮ್ (32) ಎಂದು ಗುರುತಿಸಲಾಗಿದೆ. ಬಂಧಿತರಿಂದ 150 ಗ್ರಾಂ

ರಾಮನಗರ: ರಾಮನಗರ ‌ಜಿಲ್ಲೆ ಮಾಗಡಿ ತಾಲೂಕಿನ ಮುತ್ತ ಸಾಗರ ಗ್ರಾಮದಲ್ಲಿ ಕುರಿ ಮೈ ತೊಳೆಯಲು ಕೆರೆಗೆ ಇಳಿದಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಗೊಲ್ಲರಹಟ್ಟಿ ಗ್ರಾಮದ ಒಂದೇ ಕುಟುಂಬದ 35 ವರ್ಷದ ಜ್ಯೋತಿ, 30 ವರ್ಷದ ನಾಗರಾಜು ಮತ್ತು 22 ವರ್ಷದ ಲಕ್ಷ್ಮೀ

ಬೆಳಗಾವಿ: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭ್ಯರ್ಥಿ ರತ್ನಾ ಆನಂದ್ ಮಾಮನಿ ಅವರ ನಾಮಪತ್ರವನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ಚುನಾವಣಾಧಿಕಾರಿಗಳು ಶನಿವಾರ ಅಂಗೀಕರಿಸಿದ್ದಾರೆ. ವಿಧಾನಸಭೆಯ ಮಾಜಿ ಉಪಸಭಾಪತಿ ದಿವಂಗತ ಆನಂದ್ ಮಾಮನಿ ಅವರ ಪತ್ನಿ ರತ್ನಾ ಅವರ ನಾಮಪತ್ರವನ್ನು ಸೂಕ್ಷ್ಮವಾಗಿ ಪರಿಶೀಲಿಸಿದ

ಬಾಲಘಾಟ್(ಮಧ್ಯಪ್ರದೇಶ): ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 28 ಲಕ್ಷ ರೂಪಾಯಿ ಬಹುಮಾನ ಹೊತ್ತಿದ್ದ ಇಬ್ಬರು ಮಹಿಳಾ ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ಈ ಮಾಹಿತಿ ನೀಡಿದ್ದಾರೆ. ಗರ್ಹಿ ಪೊಲೀಸ್ ಠಾಣೆ ವ್ಯಾಪ್ತಿಯ ಕಡ್ಲಾ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲೀಯರು ಇಂದು ಬೆಳಗ್ಗೆ ಮುಖಾಮುಖಿಯಾಗಿದ್ದ ವೇಳೆ ಎನ್‌ಕೌಂಟರ್‌

ಬೆಂಗಳೂರು: ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 5 ದಿನ ಭಾರಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿಯಲ್ಲಿ ಮಳೆ ಆಗಲಿದೆ. ದಕ್ಷಿಣ

ಸುಳ್ಯ:ಏ, 21. 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ವಂಶಸ್ಥರಾದ ಮಂಜುಶ್ರೀ ಕೆದಂಬಾಡಿ ಅವರು ಪಿಯು ಪರೀಕ್ಷೆಯಲ್ಲಿ 591 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಮಂಜುಶ್ರೀ ಕೆದಂಬಾಡಿ ಸುಳ್ಯದ ಉಬೇರಡ್ಕದ ತೀರ್ಥರಾಮ ಕೆದಂಬಾಡಿ