ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ನಟ ಪಂಕಜ್​ ತ್ರಿಪಾಠಿ  ಅವರ ತಂದೆ ಕೆಲವೇ ತಿಂಗಳ ಹಿಂದೆ ನಿಧನರಾಗಿದ್ದರು. ಈಗ ಅವರ ಕುಟುಂಬದಲ್ಲಿ ಇನ್ನೊಂದು ದುರಂತ ಸಂಭವಿಸಿದೆ. ಭೀಕರ ಕಾರು ಅಪಘಾತದಲ್ಲಿ ಪಂಕಜ್​ ತ್ರಿಪಾಠಿ ಅವರ ಬಾವ ಕೊನೆಯುಸಿರು ಎಳೆದಿದ್ದಾರೆ. ಪಂಕಜ್​ ತ್ರಿಪಾಠಿ ಅವರ ಸಹೋದರಿಗೆ  ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿ ಎಂದು

ಬಾಲಿವುಡ್​ನ ಸ್ಟಾರ್​ ಕಪಲ್​ ಆದಂತಹ ಅಭಿಷೇಕ್​ ಬಚ್ಚನ್​ ಮತ್ತು  ಐಶ್ವರ್ಯಾ ಅವರು 17ನೇ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ ಆಚರಿಸಿಕೊಂಡಿದ್ದಾರೆ. ಏಪ್ರಿಲ್​ 20ರಂದು ವಿವಾಹ ವಾರ್ಷಿಕೋತ್ಸವ  ಸೆಲೆಬ್ರೇಟ್​ ಮಾಡಿರುವ ಅವರು ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಅವರ ಜೊತೆ ಮಗಳು ಆರಾಧ್ಯಾ ಕೂಡ ಸಾಥ್​ ನೀಡಿದ್ದಾರೆ. ಐಶ್ವರ್ಯಾ ರೈ ಹಾಗೂ ಅಭಿಷೇಕ್​ ಬಚ್ಚನ್

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ನಡೆದಿದೆ ‌ ಮೃತಪಟ್ಟ ಬಾಲಕ ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ಎಂದು ತಿಳಿದು ಬಂದಿದೆ. ಕೆಮ್ಮನ್ ಪಳಿಕೆ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ

ಉಡುಪಿ: ಹಂಪನಕಟ್ಟೆ ಬಳಿ ಕಾರು ಮತ್ತು ರಿಕ್ಷಾ ಅಪಘಾತಗೊಂಡ ಕುರಿತು ವರದಿಯಾಗಿದೆ. ಈ ಅಪಘಾತದಲ್ಲಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು ಸಣ್ಣ ಪುಟ್ಟ ಗಾಯಗಳಾಗಿವೆಯೆಂದು ತಿಳಿದು ಬಂದಿದೆ. ರಿಕ್ಷಾ ಹಂಪನಕಟ್ಟೆಯಿಂದ ಸಂತೆಕಟ್ಟೆ ಕಡೆಗೆ ಮತ್ತು ಕಾರು

ಟೋಕಿಯೊ, ಏ. 21,ಜಪಾನ್ ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು ಶನಿವಾರ ಪೆಸಿಫಿಕ್ ಸಾಗರದಲ್ಲಿ ಪತನಗೊಂಡಿವೆ. ಈ ಹೆಲಿಕಾಪ್ಟರ್‌ಗಳಲ್ಲಿ ಒಟ್ಟು ಎಂಟು ಮಂದಿ ಸಿಬ್ಬಂದಿ ಇದ್ದರು. ಅದರಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಪಾನ್‌ನ ಸ್ವ-ರಕ್ಷಣಾ ಪಡೆ (ಎಸ್‌ಡಿಎಫ್) ವಕ್ತಾರರು ಶನಿವಾರ ತಡರಾತ್ರಿ ಘಟನೆಯನ್ನು ದೃಢಪಡಿಸಿದ್ದು,

ಹುಬ್ಬಳ್ಳಿ, ಏಪ್ರಿಲ್​ 21: ಗುರುವಾರ (ಏ.18) ರಂದು ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ  ಕೊಲೆಯಾಗಿದೆ. ಕೊಲೆ ಆರೋಪಿ ಫಯಾಜ್​ನನ್ನು ಪೊಲೀಸರು ಬಂಧಿಸಿ, ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ. ಕಾರಾಗೃಹದಲ್ಲಿ ಆರೋಪಿ ಫಯಾಜ್ ಸಿಬ್ಬಂದಿ ಎದುರು ಕೊಲೆ ಕಾರಣವನ್ನು ಬಾಯಿಟ್ಟಿದ್ದು, ಈ ಮಾಹಿತಿ

ಶ್ರೀರಂಗಪಟ್ಟಣ, ಏ 19: ತಳ್ಳುಗಾಡಿಯಿಂದ ಐಸ್ ಕ್ರೀಂ ತಿಂದ ಬಳಿಕ ಅವಳಿ ಕಂದಮ್ಮಗಳು ಸಾವನ್ನಪ್ಪಿದ ಧಾರುಣ ಘಟನೆ ಏ.17 ಮಧ್ಯಾಹ್ನ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಆದರೆ ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ದೊರಕಿದೆ. ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಗೊತ್ತಾಗಿದ್ದು, ತಾಯಿಯೇ ಮಗುವಿಗೆ ವಿಷ ಹಾಕಿ

ಇಂಫಾಲ್, ಏ. 19: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಮಣಿಪುರದ ಮತಗಟ್ಟೆಯೊಂದರಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಗುಂಡಿನ ಸದ್ದಿಗೆ ಮತಗಟ್ಟೆಯಲ್ಲಿದ್ದ ಮತದಾರರು ದಿಕ್ಕಾ ಪಾಲಾಗಿ ಓಡಿ ಹೋಗಿದ್ದಾರೆ. ಒಂದು ಬಿಷ್ಣುಪುರ ಜಿಲ್ಲೆಯ ಥಮನ್ ಪೋಕ್ಪಿ ಮತದಾನ ಕೇಂದ್ರದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದ ವೇಳೆ ಈ

ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿದ್ದ 24ರ ಹರೆಯದ ಯುವತಿಯೊಬ್ಬಳನ್ನು ಕಾಲೇಜು ಕ್ಯಾಂಪಸ್‌ನಲ್ಲಿ ಇಂದು ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಯುವಕನೋರ್ವ ಕಾಲೇಜಿನಿಂದ ಯುವತಿ ಹೊರಬರುವುದಕ್ಕೆ ಕಾಯುತ್ತಿದ್ದು ಆಕೆಯ ಮೇಲೆ ಅನೇಕ ಬಾರಿ ಚಾಕುವಿನಿಂದ ಇರಿದಿದ್ದಾನೆ. ಸಂತ್ರಸ್ತೆ ನೇಹಾ ಹಿರೇಮಠ ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನಿರಂಜನ ಹಿರೇಮಠ

ಗದಗ: ಗದಗ- ಬೆಟಗೇರಿ ನಗರಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ. ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಗೀಡಾದವರು.