``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಮೇಲ್ಮನೆಯಲ್ಲಿ ಬಿಜೆಪಿ ಬಹುಮತ ಕಳೆದುಕೊಂಡಿದೆ. ಬುಧವಾರ ಎಂಎಲ್‌ಸಿ ಸ್ಥಾನಕ್ಕೆ ಆರ್‌ ಶಂಕರ್‌ ರಾಜೀನಾಮೆ ನೀಡುವುದರೊಂದಿಗೆ 75 ಸದಸ್ಯರ ಪರಿಷತ್‌ನಲ್ಲಿ ಬಿಜೆಪಿ ಸಂಖ್ಯೆ 36ಕ್ಕೆ ಕುಸಿದಿದೆ. ಅಥಣಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಬಿಜೆಪಿ ಎಂಎಲ್‌ಸಿ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಬಿಜೆಪಿ ತೊರೆದು

ಭಟ್ಕಳ : ಭಟ್ಕಳ ತಾಲೂಕಿನ ಸರ್ಪನಕಟ್ಟೆಯ ಬಡ ಕುಟುಂಬದಲ್ಲಿ ಜನಿಸಿ, ತಮ್ಮ ಶಿಕ್ಷಣವನ್ನು ಭಟ್ಕಳದಲ್ಲಿ ಮುಗಿಸಿದ ಇವರು, ಆರಂಭದಲ್ಲಿ ಆಟೋ ಚಾಲಕ,  ಟೇಲರ್ , ಹೋಟೆಲ್ ಕಾರ್ಮಿಕ, ಯಕ್ಷಗಾನದಲ್ಲಿ ಬಣ್ಣಹಚ್ಚುವ ಹುಡುಗನಾಗಿ ವೃತ್ತಿ ಆರಂಭಿಸಿದ ನಾಗೇಂದ್ರ ನಾಯ್ಕರು ಕಾನೂನು ವಿಧ್ಯಾಭ್ಯಾಸ ಬೆಂಗಳೂರಿಗೆ ತೆರಳಿ ಅಲ್ಲಿ ಪಾರ್ಟ್ ಟೈಮ್ ಕೆಲಸ

ಬೆಂಗಳೂರು: ಮೊನ್ನೆ ಮಂಗಳವಾರ ಬಿಡುಗಡೆಯಾದ 189 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪ್ರಭಾವ ಸಾಕಷ್ಟಿದೆ ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಇದರ ಜೊತೆಗೆ ಬಿಜೆಪಿಯ ಪ್ರಭಾವಿ ಮುಖಂಡ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ ಎಲ್ ಸಂತೋಷ್ ಅವರ ಪ್ರಭಾವ ಪಟ್ಟಿ ತಯಾರಿಯಲ್ಲಿ

ಬೆಂಗಳೂರು: ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಲ್ಲಿ ಸಚಿವ ವಿ. ಸೋಮಣ್ಣ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇದರೊಂದಿಗೆ ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ವಿರುದ್ಧ ಸಚಿವ ಆರ್. ಅಶೋಕ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಹಾಗೂ ಕನಕಪುರದಲ್ಲಿ ಡಿಕೆಶಿ

ಲಖನೌ: ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರ-ರಾಜಕಾರಣಿ ಅತಿಕ್ ಅಹ್ಮದ್ ನ  ಪುತ್ರ ಅಸದ್ ಹಾಗೂ ಅವರ ಸಹಾಯಕ ಗುಲಾಮ್ ನನ್ನು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಝಾನ್ಸಿಯಲ್ಲಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಎನ್ಕೌಂಟರ್ ನಡೆಸಿದ್ದು, ಎನ್ಕೌಂಟರ್ ನಲ್ಲಿ ಅಸದ್ ಹಾಗೂ ಆತನ ಸಹಾಯಕನನ್ನು

ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 10,158 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕಳೆದ 8 ತಿಂಗಳಲ್ಲಿ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಸೋಂಕು ಪ್ರಕರಣಗಳು ಅಧಿಕ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ

ಕಾ೦ಗ್ರೆಸ್ ಪಕ್ಷದಲ್ಲಿ  18 ವರುಷದಿ೦ದಲೂ ಸ೦ಘಟಿತ ಕಾರ್ಯಕರ್ತನಾಗಿ, ಸದಾ ಪಕ್ಷದ ಕಾರ್ಯಕರ್ತರೊ೦ದಿಗಿದ್ದು ಜಾತಿ,ಮತವನ್ನೆದೇ ಸರ್ವರಿಗೂ ನನ್ನಿ೦ದಾದ ಸಾಹಯವನ್ನು ಮಾಡಿ ಕಷ್ಟ-ಸುಖದಲ್ಲಿ ಭಾಗಿಯಾಗಿರುವ ಆತ್ಮವಿಶ್ವಾಸ ನನಗಿದೆ.ಕಾ೦ಗ್ರೆಸ್ ಪಕ್ಷದಲ್ಲಿ ಯಾವುದೇ ಹುದ್ದೆಗಾಗಿ ಲಾಬಿಯನ್ನು ನಡೆಸದೇ ಪಕ್ಷಸ೦ಘಟನೆಯನ್ನು ಮಾಡಿಕೊ೦ಡು ಬ೦ದ ನನಗೆ ಪಕ್ಷದ ಹೈಕಮಾ೦ಡ್ ಹಣವಿದ್ದವರಿಗೆ ಸೀಟು ಬಿಟ್ಟುಕೊಟ್ಟು ತ್ಯಾಗಮಾಡಿಎನ್ನುವುದು ಹೇಳಿದರೂ ನಾನು

ಉಡುಪಿ: ಟಿಕೆಟ್ ಸಿಕ್ಕಿಲ್ಲ ಎನ್ನುವುದಕ್ಕೆ ಬೇಸರವಿಲ್ಲ. ಆದರೆ, ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ. ಅದೇ ಶಾಕ್‌ನಲ್ಲಿದ್ದೇನೆ. ನನಗೆ ಟಿಕೆಟ್‌ ಇಲ್ಲ ಎನ್ನುವುದನ್ನು ಟಿವಿಯಲ್ಲಿ ನೋಡಿ ತಿಳಿದುಕೊಳ್ಳಬೇಕಾ ಎಂದು ಉಡುಪಿಯ ಶಾಸಕ ಕೆ ರಘುಪತಿ ಭಟ್ ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,830 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,76,002ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,31,016ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ

ಬಟಿಂಡಾ: ಪಂಜಾಬ್ ನ  ಬಟಿಂಡಾ ಮಿಲಿಟರಿ ಸ್ಟೇಶನ್ ನಲ್ಲಿ ಬುಧವಾರ ಮುಂಜಾನೆ  ನಡೆದ ಗುಂಡಿನ ದಾಳಿಯ ಪ್ರಕರಣದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬಟಿಂಡಾ ಮಿಲಿಟರಿ ಠಾಣೆಯೊಳಗೆ ಮುಂಜಾನೆ 04:35 ರ ಸುಮಾರಿಗೆ ಗುಂಡಿನ ದಾಳಿಯ ಘಟನೆ ವರದಿಯಾಗಿದೆ.  ಘಟನಾ ಪ್ರದೇಶವನ್ನು ಸುತ್ತುವರಿಯಲಾಗಿದ್ದು, ಚಲನವಲನವನ್ನು ನಿರ್ಬಂಧಿಸಲಾಗಿದೆ. ಎಸ್‌ಎಸ್‌ಪಿ ಬಟಿಂಡಾ ಪ್ರಕಾರ, "ಈ