``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಕುವೈತ್‌:ಏ 02.ಕುವೈತ್‌ನಲ್ಲಿ ಭಾರತೀಯ ವಲಸಿಗರೇ ಹೆಚ್ಚಾಗಿದ್ದಾರೆ. ಒಳ್ಳೆಯ ಉದ್ಯೋಗ , ವೇತನದ ಕನಸಿನೊಂದಿಗೆ ಅರಬ್ ದೇಶದಕ್ಕೆ ವಲಸೆ ಹೋಗಿರುವ ಭಾರತೀಯರಿಗೆ ಅದರಲ್ಲೂ ಚಾಲಕರಿಗೆ ಇದೀಗ ಉದ್ಯೋಗ ಅಭದ್ರತೆ ಶುರುವಾಗಿದೆ. ಕುವೈತ್ ಸರ್ಕಾರ ತನ್ನ ದೇಶದಲ್ಲಿರುವ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ, ಹಾಗೂ ವಿಶ್ವವಿದ್ಯಾನಿಲಯದಿಂದ ಪದವಿ ಪಡೆಯದೇ ಚಾಲಕರಾಗಿ ದುಡಿಯುತ್ತಿರುವ ವಿದೇಶಿ ಚಾಲಕರ

ಬೆಂಗಳೂರು: ನಗರದ ಪಾರ್ಕ್ನಲ್ಲಿ ಸ್ನೇಹಿತನ ಜೊತೆ ಕುಳಿತಿದ್ದ ಯುವತಿಯನ್ನು ನಾಲ್ವರು ಕಾಮುಕರು ಎಳೆದೊಯ್ದು ಚಲಿಸುತ್ತಿರುವ ಕಾರ್‌ನಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ ಪೈಶಾಚಿಕ ಕೃತ್ಯ ನಗರದ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಮಾರ್ಚ್ 25ರ ರಾತ್ರಿ 10 ಗಂಟೆಗೆ ಘಟನೆ ನಡೆದಿದೆ. ಸರ್ಕಾರಿ

ಸುರತ್ಕಲ್: ಕುಳಾಯಿ ಗ್ರಾಮದ ಮಾನಸ (22ವರ್ಷ) ಇದೇ ಮಾ.25 ರಿಂದ ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. 5 ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಕೂದಲು, ಎಣ್ಣೆ ಕಪ್ಪು ಮೈಬಣ್ಣ, ತೆಳ್ಳಗಿನ ಶರೀರ, ಬಲ ಕೈಯಲ್ಲಿ ನವೀಲು ಗರಿಯ

ಉಡುಪಿ:ಉದ್ಯಾವರದ ಮಠದ೦ಗಡಿಯಲ್ಲಿರುವ 50ಕ್ಕೂ ಅಧಿಕ ವರ್ಷಗಳಿ೦ದ ಉದ್ಯಾವರದಲ್ಲಿ ಕಿರಣ್ ಕ್ಲಿನಿಕ್ ನ್ನು ನಡೆಸುತಿದ್ದ ಖ್ಯಾತ ಹಿರಿಯ ವೈದ್ಯರಾ ಡಾ.ಕೆ.ಎಸ್ ಬನ್ನಿ೦ತ್ತಾಯ(82)ರವರು ಭಾನುವಾರ ಬೆಳಿಗ್ಗೆ (ಏ.೨)ಹೃದಯಾಘಾತದಿ೦ದಾಗಿ ನಿಧನ ಹೊ೦ದಿದ್ದಾರೆ. ಉದ್ಯಾವರ ಗ್ರಾಮದ ಇತಿಹಾಸ ಪ್ರಸಿದ್ಧ ಗಣಪತಿ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಉಪಾಧ್ಯಾಕ್ಷರಾಗಿರುವ ಇವರು ಸಭೆ ನಡೆಯುತ್ತಿರುವಾಗಲೇ ಏದೆನೋವುಕಾಣಿಸಿಕೊ೦ಡಿತು.ಇವರನ್ನು ತಕ್ಷಣವೇ ಉಡುಪಿ ಖಾಸಗಿ

ನವದೆಹಲಿ:ಏ 02. ಭಾರತದಲ್ಲಿ ನಿರುದ್ಯೋಗದ ದರವು ತಿಂಗಳಿಂದ ತಿಂಗಳಿಗೆ ಗಣನೀಯವಾಗಿ ಏರುತಲಿದ್ದು, ಮಾರ್ಚ್‌ ತಿಂಗಳಲ್ಲಿ ಇದು ಮೂರು ತಿಂಗಳ ಗರಿಷ್ಠ ಮಟ್ಟವನ್ನು ತಲುಪಿವೆ. ಈ ಕುರಿತು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE) ಶನಿವಾರದಂದು ಈ ನಿರುದ್ಯೋಗ ದರ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ನಿರುದ್ಯೋಗ ದರವು ಡಿಸೆಂಬರ್ 2022

ಶಿರಸಿ:ಏ 02. ಜೆಡಿಎಸ್‌‌ನ ಶಿವಲಿಂಗೇಗೌಡ ಅವರು ಅರಸೀಕೆರೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ. ಅರಸಿಕೇರೆಯಿಂದ 2008, 2013, 2018ರಲ್ಲಿ ಜೆಡಿಎಸ್ ಪಕ್ಷದಿಂದ ವಿಧಾನ ಸಭೆಗೆ ಆಯ್ಕೆ ಆಗಿದ್ದ ಶಿವಲಿಂಗೇಗೌಡ ಅವರು ಐನೂರಕ್ಕೂ ಅಧಿಕ ಬೆಂಬಲಿಗರ ಜೊತೆ ಶಿರಸಿಗೆ ಆಗಮಿಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ

ಮೈಸೂರು: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಏಪ್ರಿಲ್ 4 ರಂದು ಪಕ್ಷದ ನಿರ್ಣಾಯಕ ಸಭೆಯ ನಂತರ ಪ್ರಕಟಿಸುವ ಸಾಧ್ಯತೆಯಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ. ವರುಣಾ ಜೊತೆಗೆ ಕೋಲಾರದಿಂದ ಸ್ಪರ್ಧಿಸುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ

ಮಂಗಳೂರು:ಏ 01. ಮಂಗಳೂರಿನಲ್ಲಿ ನಾಲ್ವರು ಸಾಮಾಜಿಕ ಹೋರಾಟಗಾರರಿಗೆ ನೀಡಿದ್ದ ಪೊಲೀಸ್ ಭದ್ರತಾ ಸಿಬ್ಬಂದಿ ಸೇವೆಯನ್ನು ಹಿಂಪಡೆಯಲಾಗಿದೆ. ವಿಚಾರವಾದಿ ಮತ್ತು ಸಾಮಾಜಿಕ ಹೋರಾಟಗಾರ ನರೇಂದ್ರ ನಾಯಕ್, ಬಿಜೆಪಿ ಮಾಜಿ ನಾಯಕ ಸತ್ಯಜಿತ್ ಸುರತ್ಕಲ್, ಬಿಜೆಪಿ ಮುಖಂಡರಾದ ರಹೀಮ್‌ ಉಚ್ಚಿಲ, ಮತ್ತು ಜಗದೀಶ್ ಶೇಣವ. ಈ ನಾಲ್ವರು ಸಾಮಾಜಿಕ ಹೋರಾಟಗಾರರಿಗೆ ನೀಡಿದ್ದ ಭದ್ರತಾ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಏಪ್ರಿಲ್ 6 ರವರೆಗೆ ವಿಸ್ತರಿಸಿದೆ. ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಮುಖಂಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ,

ನವದೆಹಲಿ: ನಿನ್ನೆಯಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅವರು ಶನಿವಾರ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಎಟಿ ರಾಮಸ್ವಾಮಿ ಅವರು ಕೇಸರಿ ಪಕ್ಷ ಸೇರ್ಪಡೆಯಾದರು. ಅನುರಾಗ್