ಮಂಗಳೂರು: ಧರ್ಮಸ್ಥಳ ದೇವಸ್ಥಾನ ಆಡಳಿತ ಮಂಡಳಿಯಿಂದ ನಡೆದಿದೆ ಎನ್ನಲಾದ ಭೂಕಬಳಿಕೆ, ಆರ್ಥಿಕ ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪಗಳ ಕುರಿತು ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ತನಿಖೆ ನಡೆಸುವಂತೆ ಖ್ಯಾತ ಬರಹಗಾರ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಮತ್ತು ಹಲವಾರು ಸಾಮಾಜಿಕ ಕಾರ್ಯಕರ್ತರು ಕೇಂದ್ರ
ಜೈಪುರ: ಕೋಮು ಸಾಮರಸ್ಯ ಮತ್ತು ಮಾನವೀಯತೆಗೆ ಉದಾಹರಣೆಯಾಗಿ ಮುಸ್ಲಿಂ ಯುವಕನೊಬ್ಬ ಮಗನಂತೆ ಹಿಂದೂ ಮಹಿಳೆಯ ಅಂತ್ಯಕ್ರಿಯೆಯನ್ನು ನೆರವೇರಿಸಿದ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ. ನಗರದ ಜಂಗಿ ಚೌಕ್ನಲ್ಲಿ 67 ವರ್ಷದ ಶಾಂತಿ ದೇವಿ ನಿಧನರಾಗಿದ್ದರು. ಅವರ ಕುಟುಂಬದಲ್ಲಿ ಯಾರೂ ಇರಲಿಲ್ಲ. ಇದರಿಂದಾಗಿ ಮೂವತ್ತು ವರ್ಷದ ಯುವಕ ಅಸ್ಗರ್ ಅಲಿ
ಡೆಹ್ರಾಡೂನ್ (ಉತ್ತರಾಖಂಡ): ಡೆಹ್ರಾಡೂನ್ನಲ್ಲಿ ಸೋಮವಾರ ರಾತ್ರಿ ಭಾರೀ ಮಳೆಯಾಗಿದ್ದು, ತಮ್ಸಾ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ಇಲ್ಲಿನ ಪ್ರಮುಖ ದೇವಾಲಯಗಳಲ್ಲಿ ಒಂದಾಗಿರುವ ತಪಕೇಶ್ವರ ಮಹಾದೇವ ದೇವಾಲಯ ಜಲಾವೃತಗೊಂಡಿದೆ. ದೇವಾಲಯದ ಅರ್ಚಕ ಆಚಾರ್ಯ ಬಿಪಿನ್ ಜೋಶಿ ಅವರು ಮಾತನಾಡಿ, ಬೆಳಿಗ್ಗೆಯಿಂದಲೇ ನದಿಯ ನೀರಿ ಮಟ್ಟ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿ, ಉಕ್ಕಿ ಹರಿಯುತ್ತಿತ್ತು. ಇದೀಗ
ಬೆಂಗಳೂರು: ಈ ದೇಶದ ಭವಿಷ್ಯಕ್ಕೆ ಬುನಾದಿ ಹಾಕುವಲ್ಲಿ ಇಂಜಿನಿಯರ್ ಗಳ ಜವಾಬ್ದಾರಿ ಮಹತ್ವದ್ದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು. ಇಂಜಿನಿಯರುಗಳ ದಿನಾಚರಣೆ ಅಂಗವಾಗಿ ನಗರದ ಕೆ.ಆರ್. ವೃತ್ತದಲ್ಲಿರುವ ಸರ್.ಎಂ. ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ
ಬೆಂಗಳೂರು: ಎಂಜಿನ್ನಲ್ಲಿ ಕಾಣಿಸಿಕೊಂಡ ಬೆಂಕಿ ದಿಢೀರನೇ ವ್ಯಾಪಿಸಿ ಇಡೀ ಬಿಎಂಟಿಸಿ ಬಸ್ ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಹೆಚ್ಎಎಲ್ ಏರ್ಪೋರ್ಟ್ ಮುಖ್ಯ ಗೇಟ್ ಬಳಿ ಸೊಮವಾರ ಮುಂಜಾನೆ ಸಂಭವಿಸಿದೆ. ಮೆಜೆಸ್ಟಿಕ್ನಿಂದ ಕಾಡುಗೋಡಿಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ನ ಎಂಜಿನ್ನಲ್ಲಿ ಬೆಳಗ್ಗೆ 5.15ಕ್ಕೆ ಬೆಂಕಿ ಕಾಣಿಸಿದೆ. ತಕ್ಷಣವೇ ಎಚ್ಚೆತ್ತ ಚಾಲಕ ಬಸ್
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಪಿತೂರಿ ನಡೆಸಿದವರನ್ನು ಮುಟ್ಟದಂತೆ ಎಸ್ಐಟಿ ಮೇಲೆ ರಾಜಕೀಯ ಒತ್ತಡವಿದೆ. ನಿರೀಕ್ಷೆಯಂತೆ ತನಿಖೆ ನಡೆಯುತ್ತಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿಯವರು ಭಾನುವಾರ ಆರೋಪಿಸಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಸ್ಕ್ ಮ್ಯಾನ್ನ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗುತ್ತಿವೆ. ಎಸ್ಐಟಿಗೆ ಉತ್ತರದಾಯಿತ್ವ ಇದೆ,
ಬೆಂಗಳೂರು: ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಹೈಕೋರ್ಟ್ ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (PIL) ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿದೆ. ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಬಾರದು ಎಂದು
ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಸ೦ಭ್ರಮ ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿದೆ.ಇ೦ದು ವಿಟ್ಲಪಿ೦ಡಿಯ ಸ೦ಭ್ರಮ ಶ್ರೀಕೃಷ್ಣನಿಗೆ ಇ೦ದು ಮಡಿಕೆ ಒಡೆಯುವ ಅಲ೦ಕಾರವನ್ನು ಪರ್ಯಾಯಮಠದ ಕಿರಿಯ ಯತಿಗಳಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರು ನೆರವೇರಿಸಿದ್ದಾರೆ. ಮಧ್ಯಾಹ್ನದ ಮಹಾಪೂಜೆಯನ್ನು ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ನೆರವೇರಿಸಿದರು ಮತ್ತು ಪಲ್ಲಪೂಜೆಯನ್ನು ವಿಜೃ೦ಭಣೆಯಿ೦ದ ನೆರವೇರಿಸಿದರು. ರಥಬೀದಿಯಲ್ಲಿ ಮಡಿಕೆ ಒಡೆಯುವ ಸ್ಪರ್ಧೆಯನ್ನು
ಉಡುಪಿಯ ಶ್ರೀಕೃಷ್ಣಮಠದಲ್ಲಿ ಈ ಬಾರಿ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಬಹಳ ವಿಜೃ೦ಭಣೆಯಿ೦ದ ಆಚರಿಸಲಾಗುತ್ತಿದೆ.ದೇವಸ್ಥಾನದ ಒಳಭಾಗದಲ್ಲಿ ಸು೦ದರ ಹೂವಿನ ಅಲ೦ಕಾರದೊ೦ದಿಗೆ ಹೊರಭಾಗದ ಸ್ವಾಗತಗೋಪುರದ ಎದುರುಗಡೆಯಲ್ಲಿಯೂ ಹೂವಿನ ಅಲ೦ಕಾರವನ್ನು ಮಾಡಲಾಗಿದೆ. ಭಾನುವಾರ ರಾತ್ರೆ12.11ಗ೦ಟೆಗೆ ಸರಿಯಾಗಿ ಅರ್ಘ್ಯಪ್ರಧಾನ ಕಾರ್ಯಕ್ರಮವು ನಡೆಯಲಿದೆ.ಸೋಮವಾರದ೦ದು ಮಧ್ಯಾಹ್ನ3.00ಗ೦ಟೆಗೆ ವಿಟ್ಲಪಿ೦ಡಿಯ ಮೆರವಣಿಗೆ ಜರಗಲಿದೆ. ಅಹಿತಕರ ಘಟನೆ ನಡೆಯದ೦ತೆ ರಥಬೀದಿಯನ್ನು ಸ೦ಪರ್ಕಿಸುವ ಎಲ್ಲಾ ಪ್ರಮುಖರಸ್ತೆಗಳಲ್ಲಿ ಮೆಟಲ್ ಡಿಟೆಕ್ಟರ್
ಉಡುಪಿಯಲ್ಲಿ ಭಾನುವಾರ ಮತ್ತು ಸೋಮವಾರದ೦ದು ಶ್ರೀಕೃಷ್ಣಜನ್ಮಾಷ್ಟಮಿಯ ಸ೦ಭ್ರಮ ಈ ಬಾರಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ನಾಲ್ಕನೇ ಪರ್ಯಾಯವಾಗಿರುವುದರಿ೦ದಾಗಿ ಈ ಬಾರಿಯ ಶ್ರೀಕೃಷ್ಣಜನ್ಮಾಷ್ಟಮಿಯ ಸ೦ಭ್ರಮಕ್ಕೆ ಮತ್ತಷ್ಟು ಮೆರಗೂ ಉತ್ಸಾಹ ಜನರಲ್ಲಿ ಮೂಡಿಬ೦ದಿದೆ.(ವಿಟ್ಲಪಿ೦ಡಿಯ ದಿನದ೦ದು ಚಿನ್ನದ ರಥದಲ್ಲಿ ಶ್ರೀಕೃಷ್ಣನ "ಮೃಣ್ಮಯ"ಮೂರ್ತಿಯ ನೋಟ