ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ನವದೆಹಲಿ: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲ, ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸಂಸದ ಸುರೇಶ್ ಅವರು ಸದನದಲ್ಲಿ ಬೇಷರತ್ ಕ್ಷಮೆಯಾಚಿಸಬೇಕೆಂದು ಆಡಳಿತ ಪಕ್ಷದ ಸದಸ್ಯರು ಆಗ್ರಹಿಸುತ್ತಿದ್ದಾರೆ. ಡಿಕೆ ಸುರೇಶ್ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಗೋಯಲ್ ಇಂದು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದರು. ಜೊತೆಗೆ

ಉಡುಪಿಯ ಖ್ಯಾತ ಹುಲಿವೇಷಧಾರಿ ಕಾಡಬೆಟ್ಟು ಅಶೋಕ್ ರಾಜ್ ಇನ್ನಿಲ್ಲ.ವರುಷ 56ಹುಲಿವೇಷ ಕಟ್ಟಿಕೊಂಡು ನವರಾತ್ರಿಯಲ್ಲಿ ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸುತ್ತಿರುವಾಗಲೇ ಕುಸಿದು ಬಿದ್ದ ಅವರು ಬೆಂಗಳೂರಿನ ಆಸ್ಪತ್ರೆಗೆ ಸೇರಿ  ನಂತರದ ದಿನಗಳಲ್ಲಿ ಹೆಚ್ಚಿನ ಚಿಕಿಸ್ಥೆ ಗಾಗಿ ಉಡುಪಿ ಯ ಆದರ್ಶ ಆಸ್ಪತ್ರೆ ಸೇರಿಸಲಾಗಿತ್ತು ಇಂದು ಸಂಜೆ ನಿಧನರಾಗಿದ್ದಾರೆ೦ದು ಅವರ ಸಹೋದರ ಕಲಾವಿದ

ಮುಂಬೈ: ವಾಣಿಜ್ಯ ನಗರಿ ಮುಂಬೈಯ 6 ಕಡೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್​ ಪೊಲೀಸ್​ ಕಂಟ್ರೋಲ್​ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ. ಮುಂಬೈ ಸಂಚಾರ

ಮುಂಬೈ: ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಸಾವನ್ನಪ್ಪಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು. ಗರ್ಭಕೋಶದ ಕ್ಯಾನ್ಸರ್‌ನಿಂದ ಸಾವನನ್ನಪ್ಪಿದ್ದಾರೆ ಎಂದು ಅವರ ಮ್ಯಾನೇಜರ್‌ ಖಚಿತಪಡಿಸಿದ್ದಾರೆ. ಪೂನಮ್‌ ಪಾಂಡೆ ಅವರ ಮ್ಯಾನೇಜರ್‌ ಹಾಗೂ ಅವರ ಟೀಮ್‌ ಈ ಕುರಿತಾಗಿ ಇನ್ಸ್‌ಟಾಗ್ರಾಮ್‌ನಲ್ಲಿ ಅಧಿಕೃತವಾಗಿ ಪೋಸ್ಟ್‌ ಮಾಡಿದ್ದಾರೆ. “ಇಂದಿನ ಬೆಳಗ್ಗೆಯು ನಮಗೆ