``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಶ್ರೀನಗರ: ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಅವರನ್ನು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಪರಾಧದಲ್ಲಿ ಭಾಗಿಯಾಗಿದ್ದ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭದ್ರತಾ ಪಡೆಗಳ ಜತೆ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಹತನಾದ ಉಗ್ರನನ್ನು

ನ್ಯೂಯಾರ್ಕ್: ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕ ಪ್ರಾರ ಎಲಾನ್ ಮಸ್ಕ್ ಮತ್ತೊಮ್ಮೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಇದು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳ ದೈನಂದಿನ ಶ್ರೇಯಾಂಕವಾಗಿದೆ. ಪ್ರತಿ ಬಿಲಿಯನೇರ್ ನ ಪ್ರೊಫೈಲ್ ಪುಟದಲ್ಲಿ ನಿವ್ವಳ ಮೌಲ್ಯದ ವಿಶ್ಲೇಷಣೆಯಲ್ಲಿ ಮಾಡಲಾದ ಲೆಕ್ಕಾಚಾರಗಳ ಕುರಿತು ವಿವರಗಳನ್ನು ಒದಗಿಸಲಾಗಿದೆ. ಅಂಕಿಅಂಶಗಳನ್ನು ನ್ಯೂಯಾರ್ಕ್‌ನಲ್ಲಿ ಪ್ರತಿ ವಹಿವಾಟು ದಿನದ

ಕಾಪು:ವರ್ಷ೦ಪ್ರತಿ ವಾಡಿಕೆಯ೦ತೆ ನಡೆಯುವ ಸುಗ್ಗಿಮಾರಿ ಪೂಜೆಯು ಈ ಬಾರಿ ಮಾರ್ಚ್ ತಿ೦ಗಳ 21ಮತ್ತು 22ರ೦ದು ನಡೆಸಲು ಮೂರು ಮಾರಿಗುಡಿಯ ಮುಖ್ಯಸ್ಥರು ನಿರ್ಧಾರಕ್ಕೆ ಬ೦ದಿದ್ದಾರೆ. ಮೀನ ಸ೦ಕ್ರಮಣವು 14ರ ರಾತ್ರೆಯಿ೦ದಲೇ ಆರ೦ಭಗೊಳ್ಳುವುದರಿ೦ದಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎ೦ದು ಮಾರಿಗುಡಿಯ ಪ್ರಕಟಣೆಯು ತಿಳಿಸಿದೆ. ಅದಕಾರಣ 14ರ೦ದು ಶ್ರೀದೇವರಿಗೆ ಹರಕೆಯಕುರಿಯನ್ನು ಬಿಡುವ ಕಾರ್ಯಕ್ರಮವು ನಡೆಯಲಿದೆ

ಉಡುಪಿ:ಇತಿಹಾಸ ಪ್ರಸಿದ್ಧ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನ ಪಣಿಯಾಡಿಯ ದೇವರ ಸನ್ನಧಿಯಲ್ಲಿ ಫೆ.27ರ ಸೋಮವಾರದ೦ದು ಪ್ರಪ್ರಥಮ ರಥೋತ್ಸವವು ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ವೇದಮೂರ್ತಿ ಹಯವದನ ತಂತ್ರಿ ನೇತ್ರತ್ವದಲ್ಲಿ ಶ್ರೀದೇವರಿಗೆ ವಿಶೇಷ ಪ್ರಾರ್ಥನೆ, ಮಹಾಪೂಜೆ, ಬಲಿ ಪೂಜೆ,ಯೊ೦ದಿಗೆ ಪಲ್ಲಪೂಜೆ, ದೇವರ ರಥಾರೋಹಣ ಕಾರ್ಯಕ್ರಮವು ಅದ್ದೂರಿಯಿ೦ದ

ಉಡುಪಿ:ಇತಿಹಾಸ ಪ್ರಸಿದ್ಧ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನ ಪಣಿಯಾಡಿಯ ದೇವರ ಸನ್ನಧಿಯಲ್ಲಿ ಫೆ.27ರ ಸೋಮವಾರದ೦ದು ನಡೆಯಲಿರುವ ಪ್ರಪ್ರಥಮ ರಥೋತ್ಸವಕ್ಕೆ ಶನಿವಾರದ೦ದು ಉಡುಪಿಯ ಎ೦ಜಿಎ೦ ಕಾಲೇಜಿನ ಎದುರುಗಡೆಯಲ್ಲಿರುವ ರಿಕ್ಷಾ ನಿಲ್ದಾಣದಿ೦ದ ಹೊರೆಕಾಣಿಕೆಯನ್ನು ಅದ್ದೂರಿಯ ಮೆರವಣಿಗೆಯಲ್ಲಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವರ ಸನ್ನಿದಾನಕ್ಕೆ ತಲುಪಿಸಲಾಯಿತು. ನ೦ತರ

ನೆವಾಡಾ: ಫೆ ,26. ಅಮೇರಿಕಾದ ಉತ್ತರ ನೆವಾಡಾದ ಪರ್ವತ ಪ್ರದೇಶದಲ್ಲಿ ವಿಮಾನವೊಂದು ಪತನಗೊಂಡು ಐವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ನೆ ವಾಡಾದ ಸ್ಟೇಜ್‌ಕೋಚ್ ಬಳಿ ಶುಕ್ರವಾರ ರಾತ್ರಿ 9:15 ರ ಸುಮಾರಿಗೆ ವೈದ್ಯಕೀಯ ವಿಮಾನ ಪತನವಾಗಿದೆ ಮೃತರಲ್ಲಿ ಪೈಲಟ್, ಫ್ಲೈಟ್ ನರ್ಸ್, ಫ್ಲೈಟ್ ಪ್ಯಾರಾಮೆಡಿಕ್, ರೋಗಿ ಮತ್ತು ರೋಗಿಯ ಕುಟುಂಬದ ಸದಸ್ಯರು ಸೇರಿದ್ದಾರೆ

ಮುಂಬೈ: ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ಮಾಜಿ ಪತ್ನಿ ಆಲಿಯಾ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಅಲಿಯಾ ಸಿದ್ದಿಕಿ ಅವರು ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಅವರು ನಟನ ವಿರುದ್ಧ ಗಂಭೀರ ಆರೋಪ ಮಾಡುತ್ತಿರುವುದು ಕಂಡುಬಂದಿದೆ. ವಿಡಿಯೋದಲ್ಲಿ ಅಲಿಯಾ ಸಿದ್ದಿಕಿ ಅಳುತ್ತಾ ನವಾಜುದ್ದೀನ್ ಸಿದ್ದಿಕಿ ತನ್ನ ಮಕ್ಕಳನ್ನು ತನ್ನಿಂದ ಕಸಿದುಕೊಳ್ಳಲು ಬಯಸುತ್ತಿದ್ದಾರೆ

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭಾನುವಾರ ನಕ್ಸಲೀಯರು ಅಳವಡಿಸಿದ್ದ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟಗೊಂಡು ಛತ್ತೀಸ್‌ಗಢ ಸಶಸ್ತ್ರ ಪಡೆ(ಸಿಎಎಫ್) ಹೆಡ್ ಕಾನ್‌ಸ್ಟೆಬಲ್ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಓರ್ಚಾ ಪೊಲೀಸ್ ಠಾಣಾ ವ್ಯಾಪ್ತಿಯ ಬಟಮ್ ಗ್ರಾಮದ ಬಳಿ ಇಂದು ಬೆಳಗ್ಗೆ 7 ಗಂಟೆಗೆ ಈ ಘಟನೆ ನಡೆದಿದೆ ಎಂದು ನಾರಾಯಣಪುರ ಹೆಚ್ಚುವರಿ