ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ ನಡೆದ ಉಗ್ರರ ದಾಳಿಯಲ್ಲಿ ನಿವೃತ್ತ ಸೇನಾ ಯೋಧ ಸಾವಿಗೀಡಾಗಿದ್ದು, ಅವರ ಪತ್ನಿ ಮತ್ತು ಮಗಳು ಗಾಯಗೊಂಡಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಬೆಹಿಬಾಗ್ ಪ್ರದೇಶದಲ್ಲಿ ಮಧ್ಯಾಹ್ನ ನಿವೃತ್ತ ಸೇನಾಧಿಕಾರಿ ಮಂಜೂರ್ ಅಹ್ಮದ್ ವಾಗೆ, ಅವರ ಪತ್ನಿ ಮತ್ತು ಮಗಳ ಕಡೆಗೆ ಉಗ್ರರು

ಮಂಡ್ಯ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವಿಸಿ ನಾಲೆಗೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇಬ್ಬರು ನಾಪತ್ತೆಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ತಿಬ್ಬನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದು ಓರ್ವ ವ್ಯಕ್ತಿ ಸಾವಪ್ಪಿದ್ದಾರೆ. ಅಂತೆಯೇ ಈ ಘಟನೆಯಲ್ಲಿ

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು

ಪಾಮ್ ಬೀಚ್: ಮೆಕ್ಸಿಕೋ, ಕೆನಡಾ ಮತ್ತು ಚೀನಾದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಕಠಿಣ ಸುಂಕ ವಿಧಿಸುವ ಆದೇಶಕ್ಕೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ದೇಶದಲ್ಲಿ ಹಣದುಬ್ಬರವನ್ನು ಹೆಚ್ಚಿಸುವ ಮತ್ತು ಉತ್ತರ ಅಮೆರಿಕಾದಾದ್ಯಂತ ವ್ಯವಹಾರಗಳಿಗೆ ಅಡ್ಡಿಪಡಿಸುವ ಬೆದರಿಕೆಯನ್ನು ಹೊಂದಿದ್ದರಿಂದ ಚುನಾವಣಾ ಪೂರ್ವ ಮತದಾರರಿಗೆ ನೀಡಿದ್ದ ಬದ್ಧತೆಗಳಲ್ಲಿ

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಕೇವಲ ಬಿಹಾರ ರಾಜ್ಯವನ್ನು ವಿಶೇಷ ಗಮನದಲ್ಲಿಟ್ಟುಕೊಂಡು ತಯಾರಿಸಿದ ಬಜೆಟ್ ಆಗಿದ್ದು ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್ ಪ್ರತಿಕ್ರಿಯಿಸಿದ್ದಾರೆ. ಮುಂಬರುವ ಬಿಹಾರ ಚುನಾವಣೆ ಹಾಗೂ ತಮ್ಮ ಮಿತ್ರ

ಉಡುಪಿ:ಶ್ರೀ ಪುತ್ತಿಗೆ ಮಠದ ಆಡಳಿತದಲ್ಲಿರುವ ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭಕ್ತರ ಸಹಕಾರದಿಂದ 20 ಲಕ್ಷಕ್ಕೂ ಹೆಚ್ಚಿನ ವೆಚ್ಚದಲ್ಲಿ ನಿರ್ಮಾ ಣಗೊಂಡ ನೂತನ ರಥದ ಸಮರ್ಪಣಾ ಕಾರ್ಯಕ್ರಮದ ಶೋಭಾಯಾತ್ರೆಗೆ ಪರ್ಯಾಯಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ

ಉಡುಪಿ: ನಕ್ಸಲ್ ಚಟುವಟಿಕೆಯಲ್ಲಿ ಕಳೆದ 20 ವರ್ಷಗಳ ಹಿಂದೆ ತೊಡಗಿಸಿಕೊಂಡಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ. ಈ ಮೂಲಕ ಉಡುಪಿ ಜಿಲ್ಲೆಯ ಪ್ರಥಮ ನಕ್ಸಲ್ ಹೋರಾಟಗಾರ್ತಿ ಸಮಾಜದ ಮುಖ್ಯ ವಾಹಿನಿಗೆ ಆಗಮಿಸಿದ್ದಾರೆ. ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ

ಗಾಂಧೀನಗರ:ಫೆ.2. ಖಾಸಗಿ ಬಸ್‌ವೊಂದು ಕಂದಕಕ್ಕೆ ಉರುಳಿ 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ, 15 ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಸಂಭವಿಸಿದೆ. ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ನಾಸಿಕ್‌ನಿಂದ ಗುಜರಾತ್‌ಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ನಾಸಿಕ್-ಗುಜರಾತ್ ಹೆದ್ದಾರಿಯ ಸಪುತಾರಾ ಘಾಟ್‌ನಲ್ಲಿ 200

ಉಡುಪಿ:ಫೆ.2: ಎರಡೂವರೆ ದಶಕದಿಂದ ಕಾಡೊಳಗೆ ಇದ್ದುಕೊಂಡೇ ಹೋರಾಟ ನಡೆಸುತ್ತಿದ್ದ ಮೋಸ್ಟ್ ವಾಂಟೆಡ್ ಆರು ನಕ್ಸಲರು (Naxal) ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದರು. ಇದೀಗ ಮತ್ತೋರ್ವ ನಕ್ಸಲ್ ಮಹಿಳೆ ಶರಣಾಗತಿಗೆ ಮುಂದಾಗಿದ್ದಾರೆ. ನಾಳೆ ಉಡುಪಿ ಎಸ್‌ಪಿ ಕಚೇರಿಯಲ್ಲಿ ಬೆಳಗ್ಗೆ 10.30ಕ್ಕೆ ನಕ್ಸಲ್​ ಮಹಿಳೆ ಲಕ್ಷ್ಮೀ ತೊಂಬಟ್ಟು ಶರಣಾಗುತ್ತಿದ್ದಾರೆ. ನಕ್ಸಲ್

ಬೆಳಗಾವಿ:ಫೆಬ್ರವರಿ 02: ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಗಂಗವ್ವ ಗೊಡಕುಂದ್ರಿ (31) ಮೃತ ದುರ್ದೈವಿ. ಗಂಗವ್ವ ಗೊಡಕುಂದ್ರಿ ಅವರು ಜನವರಿ 28 ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜನವರಿ 30ರ ರಾತ್ರಿ ಗಂಗವ್ವ ಗೊಡಕುಂದ್ರಿ ಅವರಿಗೆ ಹೆರಿಗೆ ಆಗಿತ್ತು. ಗಂಗವ್ವ