ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ವಾಷಿಂಗ್ಟನ್‌:ಸೆ. 12 : ಅಮೆರಿಕದ ಡಲ್ಲಾಸ್​ನಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ವ್ಯಕ್ತಿ ಕರ್ನಾಟಕದವರು ಎನ್ನಲಾಗಿದೆ. ಪೊಲೀಸರ ಪ್ರಕಾರ, ಈ ಘಟನೆ ಸೆಪ್ಟೆಂಬರ್ 10 ರಂದು ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ನಡೆದಿದೆ. ಭಾರತ ಮೂಲದ 50 ವರ್ಷದ ಚಂದ್ರಮೌಳಿ ನಾಗಮಲ್ಲಯ್ಯ ಅವರನ್ನು ಅವರ

ಮಂಗಳೂರು: ಸೆಪ್ಟೆಂಬರ್ 12: ಧರ್ಮಸ್ಥಳ ‘ಬುರುಡೆ’ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಇದೀಗ ಮತ್ತೊಂದು ಪ್ರಮುಖ ನಿರ್ಧಾರಕ್ಕೆ ಬಂದಿದೆ. ‘ಬುರುಡೆ’ ಪ್ರಕರಣದ ಜತೆಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಶವ ದಫನ ದಾಖಲೆಗಳತ್ತವೂ ಎಸ್ಐಟಿ ಗಮನ ಕೇಂದ್ರೀಕರಿಸಿದೆ. ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶವಗಳ ದಫನದಲ್ಲೇ

ಮಂಗಳೂರು:ಸೆ.11: ಧರ್ಮಸ್ಥಳ ಬುರುಡೆ ಪ್ರಕರಣ ತನಿಖೆ ಚುರುಕುಗೊಳಿಸಿರುವ ಎಸ್ಐಟಿ, ಈಗಾಗಲೇ ಬುರುಡೆ ಚಿನ್ನಯ್ಯನನ್ನು ತೀವ್ರ ವಿಚಾರಣೆಗೊಳಪಡಿಸಿ ಶಿವಮೊಗ್ಗ ಜೈಲಿಗೆ ಸ್ಥಳಾಂತರ ಮಾಡಿದೆ. ಚಿನ್ನಯ್ಯ ನೀಡಿದ ಹೇಳಿಕೆ ಆಧರಿಸಿ ಹಲವರ ವಿಚಾರಣೆಯನ್ನು ತೀವ್ರಗೊಳಿಸಲಾಗಿದ್ದು, ಯಾವುದೇ ಕ್ಷಣದಲ್ಲಿ ಗ್ಯಾಂಗ್‌ನ ಹಲವರನ್ನು ಬಂಧಿಸುವ ಸಾಧ್ಯತೆ ಇದೆ. ಬುರುಡೆ ಕೇಸ್‌ನಲ್ಲಿ 6 ಮಂದಿಗೆ ಸಂಕಷ್ಟ

ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ನಾಯಕ ಮತ್ತು ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ಪ್ರಕರಣ ದಾಖಲಾಗಿದೆ. ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ನೀಡಿದ ದೂರಿನನ್ವಯ ಸಿಟಿ ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ದೂರು ಹಿನ್ನೆಲೆಯಲ್ಲಿ ಅನ್ಯ ಸಮುದಾಯಗಳ ಮಧ್ಯೆ

ಬೆಳಗಾವಿ: ಆರು ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆಗೈದು ಅಪಘಾತ ಎಂದು ಬಿಂಬಿಸಿದ್ದ ಪತಿ ಹಾಗೂ ಆತನ ಇಬ್ಬರು ಸಹಜರರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಚೈತಾಲಿ ಪ್ರದೀಪ್ ಕಿರಣಗಿ (23) ಹತ್ಯೆಯಾದ ಗರ್ಭಿಣಿ ಮಹಿಳೆ. ಆರೋಪಿಗಳನ್ನು ಮಹಿಳೆಯ ಪತಿ ಪ್ರದೀಪ್ ಅನ್ನಾಸಾಬ್ ಕಿರಣಗಿ ಈತನ ಸಹಚರರಾದ ಸದ್ದಾಂ ಅಕ್ಬರ್ ಇಮಂದರ್ ಮತ್ತು ರಾಜನ್

ಬೆಂಗಳೂರು: 14 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ಗೋರಕ್ಷಕ. ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ಅವರನ್ನು ಬಸವನಗುಡಿ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಪುನೀಕ್ ಕೆರೆಹಳ್ಳಿ ಅವರನ್ನು ಬಿಎನ್‌ಎಸ್‌ಎಸ್‌ನ ಸೆಕ್ಷನ್ 127 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ದಕ್ಷಿಣ ವಿಭಾಗದ ವಿಶೇಷ

ಬೆಂಗಳೂರು: ಕಾರಾಗೃಹದಲ್ಲಿರುವ ವಿಚಾರಣಾಧೀನ ಹಾಗೂ ಸಜಾ ಕೈದಿಗಳಿಗೆ ಕದ್ದುಮುಚ್ಚಿ ಮೊಬೈಲ್‌ ಪೂರೈಕೆ ಸೇರಿದಂತೆ ಇತ್ತೀಚಿಗಿನ ನಟ ದರ್ಶನ್‌ಗೆ ದೊರಕುತ್ತಿದ್ದ ರಾಜಾತಿಥ್ಯ ವಿಚಾರವಾಗಿ ಪರಪ್ಪನ ಅಗ್ರಹಾರ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಇದೀಗ ಪರಪ್ಪನ ಅಗ್ರಹಾರ ಮತ್ತೆ ಸುದ್ದಿಯಲ್ಲಿದ್ದು ಜೈಲು ವಾರ್ಡನ್​ನಿಂದಲೇ ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮಾಡಲಾಗಿದೆ ಎಂಬುದು ಬಹಿರಂಗಗೊಂಡಿದೆ. ಕೈದಿಗಳಿಗೆ

ಮಂಗಳೂರು: ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಚರಿಸುತ್ತಿದ್ದ ಆರೋಮಾಝೆನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಸೆ.10ರ ಬುಧವಾರ ಮುಂಜಾನೆ ಸುಮಾರು 5 ಗಂಟೆಗೆ ಬೆಂಕಿ ತುಗುಲಿದ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಎಂಸಿಎಫ್‌, ಎನ್‌ಎಂ

ಪ್ಯಾರಿಸ್: ನೇಪಾಳದಲ್ಲಿ ಹಿಂಸಾಚಾರದ ಬೆಂಕಿಯ ಕಾವು ಇನ್ನೂ ಕಡಿಮೆಯಾಗಿಲ್ಲ. ಇದರ ಬೆನ್ನಲ್ಲೇ ಫ್ರೆಂಚ್ ರಾಜಧಾನಿ ಪ್ಯಾರಿಸ್ ಕೂಡ ಧಗಧಗಿಸುತ್ತಿದೆ. ಬ್ಲಾಕ್ ಎವೆರಿಥಿಂಗ್ ಆಂದೋಲನದ ನಂತರ, ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಬೀದಿಗಿಳಿದಿದ್ದಾರೆ. ಪ್ಯಾರಿಸ್‌ನ ಎಲ್ಲೆಡೆ ಬೆಂಕಿ ಹಚ್ಚಿದ್ದಾರೆ. ಪ್ರತಿಭಟನೆ ಹಿನ್ನಲೆ ಪೊಲೀಸರು 200 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಪ್ಯಾರಿಸ್‌ನಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ

ಮಂಗಳೂರಿನ ಫೆರಾರ್‌ನ ಆಶ್ನಾ ಜುವೆಲ್ ಡಿಸೋಜಾ, ಶನಿವಾರ ಬೆಂಗಳೂರಿನ ದಿ ಕಿಂಗ್ಸ್ ಮೀಡೋಸ್ನಲ್ಲಿ ನಡೆದ ವೈಭವಮಯ ಅಂತಿಮ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ ಆಸ್ಟ್ರಲ್ 2025ರಾಗಿ ಆಯ್ಕೆಯಾದರು. ದೇಶದ ವಿವಿಧ ಭಾಗಗಳಿಂದ ಬಂದ 45 ಸ್ಪರ್ಧಿಗಳ ನಡುವೆ ನಡೆದ ಈ ಸ್ಪರ್ಧೆ, ಮಿಸ್ & ಮಿಸೆಸ್ ಇಂಡಿಯಾ ಆಸ್ಟ್ರಲ್ ಪೇಜೆಂಟ್ಸ್‌ನ 9ನೇ