ಉಡುಪಿ:ಬೆಂಗಳೂರಿನ ಚಿತ್ರಸಂತೆ ಸಂಸ್ಥೆಯು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನೀಡುವ "ವೀರವನಿತೆ 2026" ವರ್ಷದ ಮಹಿಳೆ ಪ್ರಶಸ್ತಿಗೆ ಉಡುಪಿಯ ಸಮಾಜ ಸೇವಕಿ ವೀಣಾ ಎಸ್. ಶೆಟ್ಟಿ ಆಯ್ಕೆಯಾಗಿದ್ದು, ಮಾರ್ಚ್ 6 ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಖ್ಯಾತ ಚಲನಚಿತ್ರ ತಾರ ಅನುರಾದ ಪ್ರಶಸ್ತಿ ಪ್ರದಾನ ಮಾಡಿದರು.
ಬಳ್ಳಾರಿ: ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ ದಾಳಿ ಮಾಡಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, 7 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ನಡೆದಿದೆ. ಮೃತ ಬಾಲಕನನ್ನು ಆಂಧ್ರ ಪ್ರದೇಶದ ಅದವಾನಿಯ ಹೇಮಂತ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂಪಾಯಿ ಅಭಿವೃದ್ಧಿ ನಿಧಿ ತಂದಿದ್ದರೂ ಮಾಜಿ ಸಚಿವ ಬಿ. ರಮಾನಾಥ್ ರೈ ಅವರು 2023ರ ಚುನಾವಣೆಯಲ್ಲಿ ಸೋತಿರುವುದು ನ್ಯಾಯವಲ್ಲ, 2028ರ ಚುನಾವಣೆಯಲ್ಲಿ ಅವರು ಮತ್ತೆ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ, ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಂಟ್ವಾಳದಲ್ಲಿ ನಡೆದ
ಬೆಂಗಳೂರು: ಬೆಂಗಳೂರು ಹೊರವಲಯದ ಅಗರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತಪಟ್ಟ ಯುವಕರನ್ನು ಸೈಫ್ ಪಾಷಾ, ಯೂಸುಫ್ ಖಾನ್ ಮತ್ತು ಅಜರ್ ಪಾಷಾ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಹಾರೋಹಳ್ಳಿ ಕಡೆಗೆ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ
ವಾಷಿಂಗ್ಟನ್: ಇರಾನ್ ಮೇಲೆ ಯುದ್ಧ ಸಾರಿರುವ ಅಮೆರಿಕಕ್ಕೆ ಭಾರಿ ದೊಡ್ಡ ಹಿನ್ನಡೆಯುಂಟಾಗಿದ್ದು, ಯುದ್ಧಸಾಮಗ್ರಿಗಳ ಗಂಭೀರ ಕೊರತೆ ಎದುರಾಗಿದೆ ಎಂದು ಅಲ್ ಜಜೀರಾ (Al Jazeera) ಸುದ್ದಿಸಂಸ್ಥೆ ವರದಿ ಮಾಡಿದೆ. ಇರಾನ್-ಇಸ್ರೇಲ್ ಮತ್ತು ಅಮೆರಿಕ ಸಂಘರ್ಷದಲ್ಲಿ ನಿರ್ಣಾಯಕ ಪಾತ್ರವಹಿಸಿರುವ ಅಮೆರಿಕಕ್ಕೆ ಹಾಲಿ ಯುದ್ಧದಲ್ಲಿ ಗಂಭೀರ ಹಿನ್ನಡೆಯಾಗುವ ಕುರಿತು ಪೆಂಟಗಾನ್ ಎಚ್ಚರಿಕೆ ನೀಡಿದ್ದು, ಮುಂದಿನ
ಹಾಸನ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದಡಿ ಹಾಸನ ನಗರದ ರಕ್ಷಣಾಪುರಂನಲ್ಲಿರುವ ಹಾಸನ ಮಹಾನಗರಪಾಲಿಕೆ ಎಇಇ ಎಂ.ಸಿ ಸತ್ಯನಾರಾಯಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಕುಮಾರ್, ಇನ್ಸ್ಪೆಕ್ಟರ್ ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆದಿದ್ದು ಬೆಳಗ್ಗೆ 5.15 ಕ್ಕೆ ಸತ್ಯನಾರಾಯಣ ಅವರ ಮನೆಯೊಳಗೆ ಪರಿಶೀಲನೆ
ಬೆಂಗಳೂರು, ಮಾರ್ಚ್ 05: ಅನರ್ಹವಾಗಿ ಬಿಬಿಎಲ್ ಕಾರ್ಡ್ ಹೊಂದಿರುವವರ ವಿರುದ್ಧ ಸಮರ ಮುಂದುವರಿಸಿರುವ ರಾಜ್ಯ ಸರ್ಕಾರ ಕಳೆದ 5 ತಿಂಗಳಲ್ಲಿ 15.12 ಲಕ್ಷ ಮಂದಿಗೆ ಭಾರಿ ಆಘಾತ ನೀಡಿದೆ. ಅನರ್ಹರನ್ನು ಹೆಕ್ಕಿ ಹೆಕ್ಕಿ ಗುರುತಿಸಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಈ ಪೈಕಿ ಸುಮಾರು ಐದೂವರೆ ಸಾವಿರ ಬಿಪಿಎಲ್ ಕಾರ್ಡ್ಗಳನ್ನು
ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಂತೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 20 ವರ್ಷಕ್ಕಿಂತ ಹೆಚ್ಚು ಕಾಲ ವಹಿಸಿಕೊಂಡಿದ್ದ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ಸೇರುವುದಾಗಿ ದೃಢಪಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದು, ನನ್ನ ರಾಜಕೀಯ ಜೀವನದ ಆರಂಭದಿಂದಲೇ ಬಿಹಾರ ವಿಧಾನಮಂಡಲದ ಎರಡೂ ಸದನಗಳಲ್ಲೂ ಹಾಗೂ
ಉಡುಪಿ: ಪವಿತ್ರ ಕ್ಷೇತ್ರ ಉಡುಪಿಯ ಅದಮಾರು ಮಠ ಶಿಕ್ಷಣ ಮಂಡಳಿಯ ಆಡಳಿತಕ್ಕೊಳಪಟ್ಟ ಪೂರ್ಣಪ್ರಜ್ಞ ವ್ಯವಸ್ಥಾಪನಾ ಸಂಸ್ಥೆಯು (PIM), 2026ನೇ ಸಾಲಿನ ಬಿ.ಬಿ.ಎ (ಲಾಜಿಸ್ಟಿಕ್ಸ್ ಮತ್ತು ಸಪ್ಲೈ ಚೈನ್ ಮ್ಯಾನೇಜ್ಮೆಂಟ್) ಪದವಿ ಕೋರ್ಸ್ಗೆ ಅರ್ಜಿ ಆಹ್ವಾನಿಸಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆ ಹಾಗೂ ಎಐಸಿಟಿಇ (AICTE) ಅನುಮೋದನೆ ಪಡೆದಿರುವ ಈ ಸಂಸ್ಥೆಯು, ಎನ್.ಎ.ಎ.ಸಿ
ಉಡುಪಿ: ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಲಿಮಾರು ನಿವಾಸಿಗಳಾದ ಪ್ರಜೇಶ್, ಪುನೀತ್, ಅಮೃತ್, ಅಭಿಜಿತ್ ಹಾಗೂ ಇನೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಘಟನೆ ವಿವರ: ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸುವ ಸಲುವಾಗಿ