37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಈ ಪುಸ್ತಕವು ಹೊಸ ಉದ್ಯಮಿಗಳಿಗೆ ಮತ್ತು ಅಸ್ತಿತ್ವದಲ್ಲಿರುವ ಉದ್ಯಮಿಗಳಿಗೆ ಫ್ರ್ಯಾಂಚೈಸಿ ಮಾದರಿಯಲ್ಲಿ ಹೊಸ ವ್ಯಾಪಾರವನ್ನು ಪ್ರಾರಂಭಿಸಲು ಆಳವಾದ ಜ್ಞಾನವನ್ನು ಒಳಗೊಂಡಿದೆ/ಒಪ್ಪಂದದ ಮೂರನೇ ವ್ಯಕ್ತಿಯ ಉತ್ಪಾದನೆ ಮತ್ತು ಹೊಸ ಕೈಗಾರಿಕಾ ಉತ್ಪಾದನಾ ಘಟಕಗಳು ಉತ್ತಮ ಉತ್ಪಾದನಾ ಅಭ್ಯಾಸಗಳ ಅಡಿಯಲ್ಲಿ [GMP] ಪುಸ್ತಕವು ಅಧ್ಯಾಯ 1 ರಿಂದ ಅಧ್ಯಾಯ 50 ರವರೆಗೆ

ಪಾಟ್ನಾ, ನ. 23,ಬಿಹಾರದ 6 ಜಿಲ್ಲೆಗಳಲ್ಲಿ ಎದೆಹಾಲಿನಲ್ಲಿ ವಿಷಕಾರಿ ಯುರೇನಿಯಂ ಪತ್ತೆಯಾಗಿದೆ. ವೈದ್ಯಕೀಯ ಸಂಶೋಧನೆಯಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ. ನವದೆಹಲಿಯ ಏಮ್ಸ್ ಸಹಯೋಗದಲ್ಲಿ ಪಾಟ್ನಾದ ಮಹಾವೀರ ಕ್ಯಾನ್ಸರ್ ಸಂಸ್ಥಾನವು ಜೀವರಸಾಯನಶಾಸ್ತ್ರ ವಿಭಾಗದ ಡಾ. ಅಶೋಕ್ ಶರ್ಮಾ ಅವರ ನೇತೃತ್ವದಲ್ಲಿ ನಡೆಸಿದ ಸಂಶೋಧನೆಯಲ್ಲಿ ಈ ಆಘಾತಕಾರಿ ವಿಚಾರ ಬಹಿರಂಗಗೊಂಡಿದೆ. ಈ

ಭಾರತದ ಯುವ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಕೊನೆಗೂ ತಮ್ಮ ಪ್ರಶಸ್ತಿ ಬರವನ್ನು ಕೊನೆಗೊಳಿಸಿದ್ದಾರೆ. ಸಿಡ್ನಿಯಲ್ಲಿ ನಡೆದ  ಆಸ್ಟ್ರೇಲಿಯನ್ ಓಪನ್ ಫೈನಲ್‌ನಲ್ಲಿ ಜಪಾನ್‌ನ ಯುಶಿ ತನಕಾ ಅವರನ್ನು ನೇರ ಗೇಮ್‌ಗಳಲ್ಲಿ ಸೋಲಿಸಿ ಲಕ್ಷ್ಯ ಗೆದ್ದರು. ಜಪಾನ್‌ನ ಯುಶಿ ತನಕಾ ಅವರನ್ನು 21-15, 21-11 ಅಂತರದಿಂದ ಸೋಲಿಸಿದ ಲಕ್ಷ್ಯ ಕೇವಲ

ಬೆಂಗಳೂರು: ನಾಯಕತ್ವ ಬದಲಾವಣೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅಲ್ಲದೆ ಅನೇಕ ಶಾಸಕರು ದೆಹಲಿ ಪ್ರವಾಸಕೈಗೊಳ್ಳುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ

ಸಾಂಗ್ಲಿ: ಆಘಾತಕಾರಿ ಬೆಳವಣಿಗೆಯಲ್ಲಿ ಇಂದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ಭಾರತ ಕ್ರಿಕೆಟ್ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರ ಮದುವೆ ಮುಂದೂಡಿಕೆಯಾಗಿದೆ. ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಮತ್ತು ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರ ವಿವಾಹ ಸಮಾರಂಭ ಹಠಾತ್ ಮುಂದೂಡಿಕೆಯಾಗಿದೆ. ಸ್ಮೃತಿ ಮಂಧಾನ ಅವರ ತಂದೆಗೆ ಹೃದಯಾಘಾತವಾಗಿದ್ದು

ಕರ್ನಾಟಕ-ಕೇರಳ ಗಡಿಯಲ್ಲಿ ಅಪರಾಧ ನಿಯಂತ್ರಣ, ಆರೋಪಿಗಳನ್ನು ಪತ್ತೆಹಚ್ಚುವುದು ಮತ್ತು ಅಪರಾಧ ಚಟುವಟಿಕೆಗಳ ಕುರಿತು ಮಾಹಿತಿ ವಿನಿಮಯ ಮಾಡಿಕೊಳ್ಳುವ ಜಂಟಿ ಕಾರ್ಯಾಚರಣೆಗಳ ಕುರಿತು ಚರ್ಚಿಸಲು ನವೆಂಬರ್ 22 ರಂದು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ  ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಗಡಿ ಅಪರಾಧ ಸಭೆ ನಡೆಯಿತು. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್

ಬೆಂಗಳೂರು: ಲೇಖಕ ಡಾ. ನಟರಾಜ್ ತಲಘಟ್ಟಪುರ ಅವರ 'ಬಣ್ಣ ಮೆಚ್ಚಿದವರು' ಕನ್ನಡ ನಾಟಕದ ಇಂಗ್ಲೀಷ್ ಅನುವಾದ 'ಅಡ್ಮೈರರ್ಸ್ ಆಫ್ ಕಲರ್' ಮತ್ತು ಹಿಂದಿ ಅನುವಾದ 'ರಂಗೋನ್ ಕೆ ಉಪಾಸಕ್'' ಕೃತಿಗಳು ಸೇರಿದಂತೆ ಐದು ಕೃತಿಗಳನ್ನು ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷರಾದ ಬಿ.ಎಲ್. ಶಂಕರ್ ಅವರು ಶನಿವಾರ ಸಂಜೆ ಲೋಕಾರ್ಪಣೆ ಮಾಡಿದರು. ಜಯನಗರ

ಗಾಜಾ: ಹಮಾಸ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಮತ್ತೊಮ್ಮೆ ಉಲ್ಲಂಘನೆಯಾಗಿದೆ. ಉತ್ತರ ಮತ್ತು ಮಧ್ಯ ಗಾಜಾದಾದ್ಯಂತ ಇಸ್ರೇಲ್ ನಡೆಸಿದ ಡ್ರೋನ್, ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 24 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ. ಡಜನ್ ಗಟ್ಟಲೇ ಜನರು ಗಾಯಗೊಂಡಿದ್ದಾರೆ. ಇಸ್ರೇಲ್ ವೈಮಾನಿಕ ದಾಳಿಯಲ್ಲಿ 24 ಜನರು ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ 54 ಜನರು ಗಾಯಗೊಂಡಿದ್ದಾರೆ

ಉಡುಪಿ:ಶ್ರೀವಿಬುಧೇಶತೀರ್ಥ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್(ರಿ)ಉಡುಪಿ ಇದರ ಆಶ್ರಯದಲ್ಲಿ ಇದೇ ತಿ೦ಗಳ ನವೆ೦ಬರ್ 27ರ ಗುರುವಾರದ೦ದು ಉಡುಪಿಯ ಕಲ್ಸ೦ಕದ ಬಡಗುಪೇಟೆಯಲ್ಲಿರುವ ಅದಮಾರು ಮಠದ ಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ "ಅತಿಥಿಗೃಹ" ಸಮುಚ್ಚಾಯಕ್ಕೆ ಭೆಳಿಗ್ಗೆ 9.20ಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಜರಗಲಿದೆ. ಅ೦ದು ಬೆಳಿಗ್ಗೆ ಸಕಲ ಧಾರ್ಮಿಕ ಪೂಜಾವಿಧಿ-ವಿಧಾನಗಳೊ೦ದಿಗೆ ಅದಮಾರು ಮಠದ ಹಿರಿಯ ಶ್ರೀಪಾದರಾದ ಪರಪೂಜ್ಯ