ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನವಾದ ಅತಿರಿಕ್ತ ಉಪವಾಸ:ಶ್ರೀದೇವರಿಗೆ "ಶ್ರೀರಾಮನ" ಅಲ೦ಕಾರ-ಮ೦ಗಳವಾರ ಬೆಳಿಗ್ಗೆ 2ಗ೦ಟೆಗೆ ಸಪ್ತಾಹದ ಸಾಳಿಯಲ್ಲಿ ಉರುಳುಸೇವೆ

ನವದೆಹಲಿ: ಖ್ಯಾತ ಗೀತೆ ರಚನೆಕಾರ, ಬರಹಗಾರ ಮತ್ತು ಸಂವಹನ ತಜ್ಞ ಪ್ರಸೂನ್ ಜೋಶಿ ಅವರನ್ನು ಪ್ರಸಾರ ಭಾರತಿಯ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಜೋಶಿ ಅವರನ್ನು ಪ್ರಮುಖ ಹುದ್ದೆಗೆ ನೇಮಿಸಿದೆ ಎಂದು ಅಧಿಕೃತ ಹೇಳಿಕೆಯೊಂದು ಶನಿವಾರ ತಿಳಿಸಿದೆ. ಸಾಹಿತ್ಯ, ಜಾಹೀರಾತು, ಸಿನಿಮಾ ಮತ್ತು ಸಾರ್ವಜನಿಕ ಸಂವಹನದಲ್ಲಿ ವ್ಯಾಪಕ

ಚಿಕ್ಕಮಗಳೂರು: 2023ರ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು Congress ಅಭ್ಯರ್ಥಿ ಟಿಡಿ ರಾಜೇಗೌಡ ಅವರೇ ಮತ್ತೆ ಗೆಲುವು ಸಾಧಿಸಿದ್ದಾರೆ. ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಅಂಚೆ ಮತಗಳ ಮರು ಎಣಿಕೆ ಕಾರ್ಯ ನಡೆಯಿತು. ಈ ಹಿಂದೆ 201 ಮತಗಳ ಅಂತರದಿಂದ

ಬೆಂಗಳೂರು: ಧಾರವಾಡದ ಬಿಜೆಪಿ ಜಿ.ಪಂ ಸದಸ್ಯ ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ರದ್ದುಗೊಂಡಿದೆ. ಈ ಸಂಬಂಧ ಕರ್ನಾಟಕ ವಿಧಾನಸಭೆ ಶನಿವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಸದ್ಯ ಜೈಲಿನಲ್ಲಿದ್ದು, ಕೇಸ್ ನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಧಾರವಾಡ ಕ್ಷೇತ್ರವನ್ನು

ಕಾರ್ಕಳ: ಎ.28: ಮೂರು ದಶಕಗಳಿಗೂ ಅಧಿಕ ಕಾಲ ಅಧ್ಯಾಪಕರಾಗಿ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸಿದ್ದ, ಸಮಾಜ ಸೇವಕ ನಲ್ಲೂರು ನಿವಾಸಿ ನಾರಾಯಣ ಮಾಸ್ಟರ್ (97) ಇಂದು ಉಪ್ಪೂರಿನಲ್ಲಿರುವ ತನ್ನ ಮಗಳ ಮನೆ ಯಲ್ಲಿ ಎಪ್ರಿಲ್ 21ರ೦ದುನಿಧನರಾದರು. ಮೂಲತ: ಕಾರ್ಕಳ ತಾಲೂಕು ಬೈಲೂರು ಕುಂಚೆಬೆಟ್ಟುನವರಾದ ನಾರಾಯಣ ಮಾಸ್ಟರ್ ಅವರು ಆರಂಭದಲ್ಲಿ ನಾಯರ್‌ಬೆಟ್ಟು,

ಉಡುಪಿಯಲ್ಲಿ ಕುಡಿಯಲು ನೀರಿಲ್ಲ .ಅದ್ರೆ ಇ೦ದು ಮ೦ಗಳವಾರದ೦ದು ಕುಡಿಯುವ ನೀರಿನ ಟ್ಯಾ೦ಕರ್ ನ್ನು ಬಳಿಸಿ ರಥಬೀದಿಗೆ ನೀರನ್ನು ಚೆಲ್ಲಿ ವಸ೦ತಮಾಸದ ಪೂಜೆಯನ್ನು ನಡೆಸಿರುವುದು ತು೦ಬ ಬೇಸರದ ವಿಷಯವಾಗಿದೆ. ಪರ್ಯಾಯ ಶ್ರೀರೂರು ಮಠದ ಸ್ವಾಮಿಜಿಯವರಿಗೂ ಸ್ವಲ್ಪವಾದರೂ ತಿಳುವಳಿಕೆಯಿಲ್ಲವೇ? ಎ೦ದು ಜನರು ವಿಷಾದವನ್ನು ವ್ಯಕ್ತಪಡಿಸಿದ್ದಾರೆ. ಜನರು ನೀರಿಗಾಗಿ ಕೊಡಪಾನ, ಮಣ್ಣಿನ ಮಡಿಕೆಯನ್ನು ನಳ್ಳಿ

ಪೂರ್ವ ಚಾಡ್‌ನಲ್ಲಿ ನೀರಿಗಾಗಿ ಎರಡು ಕುಟುಂಬಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಕನಿಷ್ಠ 42 ಜನರು ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ನೀರಿನ ಮೂಲದ ಹಕ್ಕುಗಳ ಬಗ್ಗೆ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿದೆ. ಸುಡಾನ್ ಗಡಿಯ ಬಳಿಯ ವಾಡಿ ಫಿರಾ ಪ್ರಾಂತ್ಯದ ಇಗೋಟ್ ಗ್ರಾಮಕ್ಕೆ ಚಾಡ್‌ನ ಉಪ ಪ್ರಧಾನ ಮಂತ್ರಿ ಲಿಮಾನೆ

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಕಲ್ಲಂಗಡಿ ಹಣ್ಣು ಸೇವಿಸಿದ ನಂತರ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಸಾವಿಗೆ ನಿಖರ ಕಾರಣವೇನೆಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ದಕ್ಷಿಣ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ನಡೆದ ಕುಟುಂಬ ಕಾರ್ಯಕ್ರಮದ ನಂತರ ಕಲ್ಲಂಗಡಿ ಹಣ್ಣು ತಿಂದು ಮಲಗಿದ್ದ ದಂಪತಿ ಮತ್ತು ಅವರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪ್ರತಿಷ್ಠಿತ ಖಾಸಗಿ ಕಂಪನಿಯೊಂದರ ಉದ್ಯೋಗಿಯೊಬ್ಬರು ನಿಗೂಢವಾಗಿ ಮೃತಪಟ್ಟಿದ್ದು, ಆಡುಗೋಡಿ ಮನೆಯಲ್ಲಿ ಬೆತ್ತಲೆ ದೇಹ ಪತ್ತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಯುವತಿಯನ್ನು 34 ವರ್ಷದ ಪೂಜಾ ದತ್ತ ಎಂದು ಗುರುತಿಸಲಾಗಿದ್ದು, ಆಕೆಯ ಮೃತದೇಹ, ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ

ಮಂಗಳೂರು: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್, ಸೋಮವಾರ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ