ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನವಾದ ಅತಿರಿಕ್ತ ಉಪವಾಸ:ಶ್ರೀದೇವರಿಗೆ "ಶ್ರೀರಾಮನ" ಅಲ೦ಕಾರ-ಮ೦ಗಳವಾರ ಬೆಳಿಗ್ಗೆ 2ಗ೦ಟೆಗೆ ಸಪ್ತಾಹದ ಸಾಳಿಯಲ್ಲಿ ಉರುಳುಸೇವೆ

ಮಂಗಳೂರು/ಉಡುಪಿ: ಕರಾವಳಿ ಭಾಗದ ಜನರಿಗೆ ಮುಂದಿನ ಐದು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗುವ ಸಾಧ್ಯತೆ ಇದೆ. ಏರುತ್ತಿರುವ ತಾಪಮಾನದ ನಡುವೆಯೇ, ಮತ್ತೊಂದೆಡೆ ದಿಢೀರ್ ಮಳೆ ಹಾಗೂ ಗುಡುಗು ಸಿಡಿಲಿನ ಆತಂಕ ಎದುರಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಏಪ್ರಿಲ್ 19 ರಿಂದ 22 ರವರೆಗೆ ಕೆಲವು ಪ್ರದೇಶಗಳಲ್ಲಿ

ಮೈಸೂರು: ಮೈಸೂರಿನ ಕೆಆರ್ ನಗರದ ಅರ್ಕೇಶ್ವರ ದೇಗುಲದ ಬಳಿ ಈಜಲು ಕಾವೇರಿ ನದಿಗೆ ಇಳಿದಿದ್ದ ಆರು ಮಂದಿ ನೀರುಪಾಗಿರುವ ಘಟನೆ ನಡೆದಿದೆ. ಉರೂಸ್ ಹಿನ್ನೆಲೆಯಲ್ಲಿ ಅರ್ಕೇಶ್ವರ ದೇಗುಲದ ಬಳಿಯಿದ್ದ ದರ್ಗಾಗೆ ಹಲವು ಮುಸ್ಲಿಂ ಕುಟುಂಬಗಳು ಬಂದಿತ್ತು. ಈ ವೇಳೆ ಈಜಾಡಲು 8 ಮಂದಿ ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಸಿಲುಕಿ

ಉಡುಪಿ ಎಂ ಜಿ ಎಂ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ, ಉಪನ್ಯಾಸಕರ ಜೊತೆ ಪ್ರತಿಯೆಾಂದು ವಿಷಯಗಳನ್ನು ಗಾಢವಾಗಿ ಚಚೆ೯ಮಾಡುತ್ತಿದ್ದ ಪ್ರತಿಭಾವಂತ ಮಾನವಿಕ ಶಾಸ್ತ್ರದ ವಿದ್ಯಾರ್ಥಿಯಾಗಿದ್ದ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಗಳಿಸಿಕೊಂಡ ವ್ಯಕ್ತಿ.  ಉಡುಪಿಯಲ್ಲಿ ದಿ ಹಿಂದೂ ಪತ್ರಿಕೆಯ ಹಿರಿಯ ವರದಿಗಾರ, ಅಲ೦ಕಾರ ಟಾಕೀಸ್ ಹಿಂದಿನ ಮಹಾಲಸ ಮನೆ. ಮಣಿಪಾಲದ ಮಾರ್ನಿ೦ಗ್ ನ್ಯೂಸ್

ಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಂತಿ ಒಪ್ಪಂದ ಇನ್ನೂ ಅಂತಿಮ ಹಂತ ತಲುಪಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ “ಮಾತುಕತೆಗಳು ಉತ್ತಮವಾಗಿ ಸಾಗುತ್ತಿವೆ” ಎಂಬ ಹೇಳಿಕೆಗೆ ತಿರುಗೇಟು ನೀಡಿರುವ ಇರಾನ್, ವಾಸ್ತವದಲ್ಲಿ ಒಪ್ಪಂದದ ದಾರಿ ಇನ್ನೂ ದೂರದಲ್ಲಿದ್ದು, ಅಂತಿಮ ಹಂತ

ಟೆಹ್ರಾನ್: ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ಕಾಲ ಕದನ ವಿರಾಮ ಒಪ್ಪಂದವಾಗಿದ್ದು, ಈ ನಡುವೆ ಅಮೆರಿಕಾ ವಿರುದ್ಧದ ಯುದ್ಧಲ್ಲಿ ವಿಜಯಶಾಲಿಯಾಗಿದ್ದೇವೆಂದು ಇರಾನ್ ಹೇಳಿದೆ. ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘೇರ್ ಘಾಲಿಬಾಫ್ ಅವರು ಈ ಕುರಿತು ಹೇಳಿಕೆ ನೀಡಿದ್ದು, ಯುದ್ಧದ ನಂತರ ಅಮೆರಿಕಾ ತನ್ನ ಗುರಿಗಳನ್ನು ಸಾಧಿಸಲು

ಬೆಂಗಳೂರು: ಬೆಂಗಳೂರು ಜನಪ್ರತಿನಿಧಿಗಳ ವಿಶೇಶ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಜಡ್ಜ್ ಸಂತೋಷ್ ಗಜಾನನ ಭಟ್ ಅವರನ್ನು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರನ್ನಾಗಿ ನೇಮಕ ಮಾಡಿ ವರ್ಗಾಯಿಸಲಾಗಿದೆ. ಗಜಾನನ ಭಟ್ ಸೇರಿದಂತೆ ರಾಜ್ಯಾದಾದ್ಯಂತ 114 ಜಡ್ಜ್ ಗಳನ್ನು ಏಕಕಾಲಕ್ಕೆ ವರ್ಗಾವಣೆಗೊಳಿಸಿ ಹೈಕೋರ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇತ್ತೀಚಿಗಷ್ಟೇ ಆರಂಭವಾಗಿದ್ದ ಶುದ್ಧ ತಿಂಡಿ ಎಂಬ ಹೊಸ ಹೋಟೆಲ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಇಂದು ಮಧ್ಯಾಹ್ನ ಬೆಂಗಳೂರಿನ ನೈಸ್ ರಸ್ತೆಯ ಸೋಂಪುರ ಸರ್ಕಲ್ ಸಮೀಪ ಕಳೆದ ತಿಂಗಳು ಆರಂಭವಾಗಿದ್ದ ಶುದ್ಧ ತಿಂಡಿ ಹೋಟೆಲ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಹೊತ್ತಿ ಉರಿದಿದೆ. ಕಳೆದ

ಟೆಹ್ರಾನ್: ಮಹತ್ವದ ಬೆಳವಣಿಗೆಯಲ್ಲಿ ಅಮೆರಿಕ ಮತ್ತು ಇಸ್ರೇಲ್ ಸೇನಾದಾಳಿಗಳಿಗೆ ಅನುವು ಮಾಡಿಕೊಟ್ಟ ಹಿನ್ನಲೆಯಲ್ಲಿ ಇರಾನ್ ಇದೀಗ ತನ್ನ ನೆರೆಹೊರೆಯ ಐದು ಅರಬ್ ರಾಷ್ಟ್ರಗಳಿಂದ ಪರಿಹಾರಕ್ಕೆ ಆಗ್ರಹಿಸಿದೆ. ಹೌದು.. ಇರಾನ್ ಐದು ಅರಬ್ ರಾಷ್ಟ್ರಗಳಿಂದ ಪರಿಹಾರವನ್ನು ಕೋರಿದ್ದು, ತಮ್ಮ ಪ್ರದೇಶಗಳನ್ನು ತನ್ನ ದೇಶದ ವಿರುದ್ಧದ ದಾಳಿಗಳಿಗೆ ಬಳಸಲು ಅವಕಾಶ ನೀಡುವ ಮೂಲಕ "ಅಮೆರಿಕ-ಇಸ್ರೇಲಿ