ಬೆಂಗಳೂರು: ಬೆಂಗಳೂರಿನ ಕಗ್ಗದಾಸಪುರದಲ್ಲಿ ಬೀದಿನಾಯಿಗಳ ನಾಪತ್ತೆ ಕುರಿತಂತೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿಗಳ ಮೇಲಿನ ಹಿಂಸೆ ನೆನೆದು ರಮ್ಯಾ ರಸ್ತೆಯಲ್ಲೇ ಗಳಗಳನೆ ಅತ್ತಿದ್ದಾರೆ. ಫ್ರೀಡಂಪಾರ್ಕ್ನಲ್ಲಿ ಬೀದಿ ನಾಯಿಗಳ ಬಲವಂತದ ಸ್ಥಳಾಂತರ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರಮ್ಯಾ ನಾಯಿಗಳನ್ನು ಚೀಲಗಳಲ್ಲಿ ಕಟ್ಟಿ ಸಾಗಿಸುತ್ತಿರುವುದು ಅಮಾನವೀಯ ಎಂದು ಹೇಳಿದರು. ನಾಪತ್ತೆಯಾಗಿರುವ ನಾಯಿಗಳಿಗೆ
ಉಡುಪಿ, ಏ. 12 .ಮಣಿಪಾಲ ಆಸ್ಪತ್ರೆಯ ಎದುರಿನಿಂದ ವ್ಯಕ್ತಿಯೊಬ್ಬನನ್ನು ಅಪಹರಿಸಿದ್ದ ಪ್ರಕರಣವನ್ನು ಭೇದಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ತೆಲಂಗಾಣದ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅಪಹರಣಕ್ಕೊಳಗಾಗಿದ್ದ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಟನೆಯ ಹಿನ್ನೆಲೆ: ಪೊಲೀಸ್ ದೂರಿನ ಪ್ರಕಾರ, ಈ ಘಟನೆಯು ಮಾರ್ಚ್ 31 ರಂದು ಮಧ್ಯಾಹ್ನ ಸುಮಾರು 12:15 ಕ್ಕೆ
ನವದೆಹಲಿ, ಏ. 12 ಮಧ್ಯಪೂರ್ವ ಉದ್ವಿಗ್ನತೆ ಮತ್ತು ದೇಶೀಯ ರಾಜಕೀಯ ಬೆಳವಣಿಗೆಗಳ ನಡುವೆ ಗಮನಕ್ಕೆ ಬರದೇ ಹೋದರೂ, ಭಾರತದಲ್ಲಿ ನಡೆದಿರುವ ಒಂದು ಮಹತ್ವದ ವೈಜ್ಞಾನಿಕ ಸಾಧನೆ ಭವಿಷ್ಯದಲ್ಲಿ ದೇಶದ ಶಕ್ತಿ ಕ್ಷೇತ್ರದ ದಿಕ್ಕನ್ನೇ ಬದಲಾಯಿಸುವ ಸಾಧ್ಯತೆಯಿದೆ. ತಮಿಳುನಾಡಿನ ಕಲ್ಪಕ್ಕಂನಲ್ಲಿ ನಿರ್ಮಿಸಲಾದ ಪ್ರೋಟೋಟೈಪ್ ಫಾಸ್ಟ್ ಬ್ರೀಡರ್ ರಿಯಾಕ್ಟರ್ (PFBR) ಏಪ್ರಿಲ್
ಉಡುಪಿ: ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಅವರು ದೀಪಾಲಂಕಾರ ಉದ್ಘಾಟನೆಯನ್ನು ನೆರವೇರಿಸಿದರು. ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾಧವ ಪೂಜಾರಿ ಬನ್ನಂಜೆ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರಾದ ರಮೇಶ್ ಕಾಂಚನ್, ದೇವಸ್ಥಾನದ ಪ್ರಧಾನ ಅರ್ಚಕ ವಾಸುದೇವ
ಕೊಡಗು: ಕಳೆದ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40ವ) ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ನಡೆದಿದೆ. ಭೀಕರ ಅಪಘಾತಕ್ಕೆ ಸ್ಥಳದಲ್ಲೇ ನಟ ಸಾವು ರಾಷ್ಟ್ರೀಯ ಹೆದ್ದಾರಿ 275 ರ ಆನೆಕಾಡು ಸಮೀಪದಲ್ಲಿ ಈ
ಉಡುಪಿ: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆತನ ಪತ್ನಿ ಸೌಮ್ಯ ಸುದೀಪ್ ಜೊತೆಗೆ ಎರಡನೇ ಮದುವೆಯಾಗಿದ್ದು, ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದಾಳೆಂದು ಆತನ ತಂದೆ ದಾಮೋದರ ಶೆಟ್ಟಿ ಕೇಸ್ ದಾಖಲಿಸಿದ್ದರು. ಸೌಮ್ಯ ಮೇಲಿನ ಆರೋಪಗಳು ಪ್ರಾಥಮಿಕ ತನಿಖೆಯಲ್ಲಿ ಸಾಬೀತಾದ ಹಿನ್ನೆಲೆ ಕಾರ್ಕಳ ನಗರ ಪೊಲೀಸರು ಬಂಧಿಸಿದ್ದು,
ನವದೆಹಲಿ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರು ಇಂದು ಭಾನುವಾರ ನಿಧನರಾದರು. ಅವರ ಆರೋಗ್ಯ ಏಕಾಏಕಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ನಿನ್ನೆ ಸಾಯಂಕಾಲ ದಾಖಲಿಸಲಾಗಿತ್ತು. ಗಾಯಕಿಯ ಮೊಮ್ಮಗಳು ಜನೈ ಭೋಸ್ಲೆ ಈ ಮಾಹಿತಿ ನೀಡಿದ್ದಾರೆ. ಆಶಾ ಭೋಸ್ಲೆ ಅವರಿಗೆ
ಮಣಿಪಾಲ; ಮಹಿಳಾ ಸಮಾಜ ಮಣಿಪಾಲ ಇದರ ವತಿಯಿಂದ ನೂತನ ಅಧ್ಯಕ್ಷೆ ಹಾಗೂ ಪದಾಧೀಕಾರಿಗಳ ಆಯ್ಕೆ ಪ್ರಕ್ರಿಯೇ ಮಣಿಪಾಲದ ಹೋಟೆಲ್ ಆಶ್ಲೇಷ್ ವಜ್ರ ಹಾಲ್ ನಲ್ಲಿ ಇತ್ತೀಚಿಗೆ ನೆಡೆಯಿತು. ಮುಖ್ಯ ಅತಿಥಿಯಾಗಿದ ಸ್ನೇಹ ಪ್ರಭು , ಡಾ. ಜನೆಟ್ ಮಾರಿಯಾ ಆಂದ್ರಾದೆ ದೀಪ ಬೆಳಗಿಸಿ ಕಾರ್ಯ ಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮಹಿಳಾ
ಬ್ರಹ್ಮಗಿರಿ: ಕಿಡ್ಸ್ ಐಲ್ಸ್ ಪ್ಲೇ ಸ್ಕೂಲ್, ಬ್ರಹ್ಮಗಿರಿಯಿಂದ ಮಕ್ಕಳಿಗಾಗಿ ಅನೇಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಬೇಸಿಗೆ ರಜೆಯ ಪ್ರಯುಕ್ತ ಮಕ್ಕಳಿಗಾಗಿ ಈಜು, ಕರಾಟೆ, ಚಿತ್ರ ಬಿಡಿಸುವುದು, ನೃತ್ಯ, ಗಾಯನ, ಒಳಾಂಗಣ ಆಟಗಳು, ಹೊರಾಂಗಣ ಆಟಗಳು ಆಯೋಜಿಸಿದ್ದು.ಆಹಾರ ತಿಂಡಿಗಳು ಮತ್ತು ಸಾರಿಗೆ ಸೌಲಭ್ಯಗಳು ಲಭ್ಯವಿದೆ. ಮಾಹಿತಿಗಾಗಿ ಸಂಪರ್ಕಿಸಿ: 9480641998, 9483301698, 8748058569, 9901866998 ಸ್ಥಳ :