ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮುಂಬೈ: 2023-24ರ ಭಾರತದ ದೇಶೀಯ ಋತುವಿನ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸೋಮವಾರ ಪ್ರಕಟಿಸಿದೆ. ಜೂನ್ 28 ರಂದು ದುಲೀಪ್ ಟ್ರೋಫಿ ಪಂದ್ಯಾವಳಿಯೊಂದಿಗೆ ದೇಶಿಯ ಕ್ರಿಕೆಟ್ ಪ್ರಾರಂಭವಾಗಲಿದ್ದು, ಮುಂದಿನ ವರ್ಷ ಜನವರಿ 5 ರಿಂದ ಪ್ರಮುಖ ರಣಜಿ ಟ್ರೋಫಿ ಪ್ರಾರಂಭವಾಗಲಿದೆ. ಆರು ವಲಯ ತಂಡಗಳ ನಡುವೆ ಆಡಲಾಗುವ ದುಲೀಪ್ ಟ್ರೋಫಿ ನಂತರ

ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಿದೆ ಇದನ್ನು ಅಲ್ಲಿಯ ನಾಗರಿಕ ವ್ಯವಹಾರಗಳ ಸಚಿವಾಲಯ ಸೋಮವಾರ ಬಿಡುಗಡೆ ಗೊಳಿಸಿದೆ ಆದರೂ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹಾಗೂ ಗ್ರಹ ಸಚಿವರಾದ ಅಮಿತ್ ಶಾ ರವರು ಅದರ ಪರಿವೇ ಇಲ್ಲದಂತೆ ನಮ್ಮ ರಾಜ್ಯಕ್ಕೆ ಬಂದು ಕಾಂಗ್ರೆಸ್ ಪಕ್ಷದ

ಉಡುಪಿ: ಒ೦ದೆಡೆ ಸೀಟಿಗಾಗಿ ಪರದಾಡುತ್ತಿರುವ ಅಭ್ಯರ್ಥಿಗಳಾದರೆ ಮತ್ತೊ೦ದೆಡೆಯಲ್ಲಿ ಮತದಾರರು ರಾಜಕೀಯ ಪಕ್ಷಗಳ ನಿರ್ಧಾರವನ್ನು ಏದುರು ನೋಡುತ್ತಿದ್ದಾರೆ. ಈ ಬಾರಿ ಜಾತಿರಾಜಕೀಯ ಬಹಳ ಮಹತ್ವವನ್ನು ಪಡೆದುಕೊ೦ಡ ವಾತಾವರಣ ನಿರ್ಮಾಣವಾಗಿದೆ ಎ೦ದರೆ ತಪ್ಪಾಗಲಾರದು. ಎಲ್ಲಾ ಸಮುದಾಯದ ಜನರು ಅವರ ಸಮಾಜಕ್ಕೆ ಸೀಟು ನೀಡದೇ ಇದ್ದಲ್ಲಿ ತಮ್ಮ ನಿರ್ಧಾರವನ್ನು ಬದಲಾಯಿಸಿ ಎಲ್ಲಾ ರಾಜಕೀಯ

ಉಡುಪಿ:ರಾಜ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ದಿನನಿಗತಿಯಾದನ೦ತೆ ಎಲ್ಲರಿಗೂ ಅಭ್ಯರ್ಥಿಗಳು ಯಾರು ಎ೦ಬುವುದು ಕುತೂಹಲವನ್ನು೦ಟು ಮಾಡಿತು.ಕಾ೦ಗ್ರೆಸ್ ಪಕ್ಷವು ತನ್ನ ಮೊದಲ ಹಾಗೂ ದ್ವಿತೀಯ ಹ೦ತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಮೂರನೇ ಹ೦ತ ಅಭ್ಯರ್ಥಿಗಳ ಪಟ್ಟಿ ಘೋಷಣೆಗೆ ಕ್ಷಣಗಣನೆ ಎದುರುನೋಡುತ್ತಿದೆ. ಪಟ್ಟಿ ಬಿಡುಗಡೆಯನ್ನು ಮಾಡಿ ಹಲವುಕಡೆಯಲ್ಲಿ ಪಕ್ಷದಲ್ಲಿನ ಕಾರ್ಯಕರ್ತರ

ಅಕೋಲಾ(ಮಹಾರಾಷ್ಟ್ರ): ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಭಾರೀ ಗಾಳಿ ಮತ್ತು ಮಳೆಯಿಂದಾಗಿ ದೇವಸ್ಥಾನದ ಆವರಣದಲ್ಲಿ ಜನರು ನಿಂತಿದ್ದ ಟಿನ್ ಶೆಡ್‌ನ ಮೇಲೆ ಮರವೊಂದು ಬಿದ್ದು ಏಳು ಜನರು ಮೃತಪಟ್ಟು 23 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ನಿನ್ನೆ ಭಾನುವಾರ ಸಂಜೆ 7.30ರ ಸುಮಾರಿಗೆ ಬಾಲಾಪುರ ತಾಲೂಕಿನ ಪಾರಸ್‌

ನೋಯ್ಡಾ: ನಾಪತ್ತೆಯಾಗಿದ್ದ ಎರಡು ವರ್ಷದ ಬಾಲಕಿಯ ಶವವು ಗ್ರೇಟರ್ ನೋಯ್ಡಾದ ನೆರೆಮನೆಯ ಬ್ಯಾಗಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಮಗುವನ್ನು ಕೊಚ್ಚಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸಂತ್ರಸ್ತೆಯ ಕುಟುಂಬವು ಬಾಡಿಗೆದಾರರಾಗಿ ಅದೇ ಕಟ್ಟಡದಲ್ಲಿ ವಾಸಿಸುತ್ತಿದ್ದರು ಎಂದು ಅವರು ಹೇಳಿದರು. ಪೊಲೀಸರ ಪ್ರಕಾರ, ಏಪ್ರಿಲ್ 7 ರಂದು ಸೂರಜ್‌ಪುರ

ನವದೆಹಲಿ: ಸಮುದ್ರದಲ್ಲಿ ಕಾರ್ಯಾಚರಣೆ ವೇಳೆ ದುರಂತವೊಂದು ಸಂಭವಿಸಿದ್ದು, ಐಎನ್‌ಎಸ್ ಬ್ರಹ್ಮಪುತ್ರದಲ್ಲಿ ನಿಯೋಜನೆ ಗೊಂಡಿದ್ದ ಭಾರತೀಯ ನೌಕಾಪಡೆ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಐಎನ್‌ಎಸ್ ಬ್ರಹ್ಮಪುತ್ರದಲ್ಲಿ ನಿಯೋಜನೆಗೊಂಡ 23 ವರ್ಷದ ಜವಾನ ಕೂಡ ಸಮುದ್ರದಲ್ಲಿ ಕಾರ್ಯಾಚರಣೆಯ ಸಮಯದಲ್ಲಿ ಸಾವನ್ನಪ್ಪಿದ್ದು, ಈ ಕುರಿತು ತನಿಖೆಗೆ ಆದೇಶ ನೀಡಲಾಗಿದೆ. ಸಮುದ್ರದಲ್ಲಿ ಕಾರ್ಯಾಚರಣೆಯ ವೇಳೆ ಕ್ಷಿಪಣಿ ಹೊಂದಿದ ಹಡಗಿನಲ್ಲಿ ಗಂಭೀರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿ ನಗರದಲ್ಲಿ ದಾಖಲಾಗಿದ್ದ 3 ಶೂಟೌಟ್‌ ಪ್ರಕರಣಗಳಲ್ಲಿ ಬನ್ನಂಜೆರಾಜ ನನ್ನು ಖುಲಾಸೆಗೊಳಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ ಎಂದು ತಿಳಿದು ಬಂದಿದೆ. 2000ನೇ ಇಸವಿಯಲ್ಲಿ ಬಂಟ್ಸ್‌ ಹಾಸ್ಟೆಲ್‌ ನಿವಾಸಿ ಇರವಿನ್‌ ಪಿಂಟೋ ಮತ್ತು ಅವರ ಪತ್ನಿ ರಾತ್ರಿ

ಉಡುಪಿ:ಶ್ರೀನಾಗ ದೇವರ ಹಾಗೂ ಶ್ರೀರಕ್ತೇಶ್ವರಿ ಸನ್ನಿಧಿ ಪಾಡಿಗಾರು ಇಲ್ಲಿನ ಆಶ್ಲೇಷಾ ಬಲಿ (48)ನೇ ಉದ್ಯಾಪನ ಸಮಾರ೦ಭ ಹಾಗೂ ಮ೦ಗಲೋತ್ಸವ ಕಾರ್ಯಕ್ರಮವು ಭಾನುವಾರ(ಏ.9)ರ೦ದು ಜರಗಲಿದ್ದು ಆಪ್ರಯುಕ್ತವಾಗಿ ಶನಿವಾರದ೦ದು ಗು೦ಡಿಬೈಲಿನ ನಾಗಬನದ ಮು೦ಭಾಗದಿ೦ದ ಹಸಿರುಹೊರೆಕಾಣಿಕೆಯ ಮೆರವಣಿಗೆಯು ಸನ್ನಿಧಿದಾನವರೆಗೆ ಜರಗಿತು. ಭಾನುವಾರದ ಬೆಳಿಗ್ಗೆಯಿ೦ದ ಪ್ರಾರ್ಥನೆ,ಪುಣ್ಯಾಹವಾಚನ,ಆಶ್ಲೇಷ ಬಲಿ,ಕಲಶಾಭೀಷೇಕ,ಪ೦ಚಾಮೃತ ಅಭಿಷೇಕ ಕಾರ್ಯಕ್ರಮವು ಜರಗಲಿದೆ. ಅದಮಾರು ಮಠದ ಯತಿಗಳಾದ ಶ್ರೀವಿಶ್ವಪ್ರಿಯ

ನವದೆಹಲಿ: ಕರ್ನಾಟಕದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನ ವಸ್ತುಗಳ ಸರ್ಕಾರಿ ಸ್ವಾಮ್ಯದ ಸಂಸ್ಥೆ ಬ್ರ್ಯಾಂಡ್ ನಂದಿನಿ. ಇದರ ಜಾಗಕ್ಕೆ ಗುಜರಾತ್ ಮೂಲದ ಅಮೂಲ್ ನ್ನು ತರಲು ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪ ಈಗ ಬಹುಚರ್ಚಿತ ವಿಷಯ. ಈ ವಿಚಾರದಲ್ಲಿ ಚುನಾವಣೆ ಹೊತ್ತಲ್ಲಿ ಆಡಳಿತ ಮತ್ತು ವಿಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಇದಕ್ಕೆ