ಬೆಂಗಳೂರು: ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಾಯಕರು ಮಾರ್ಚ್ 9 ರಂದು ಕರೆ ಕೊಟ್ಟಿದ್ದ ಕರ್ನಾಟಕ ಬಂದ್ ರದ್ದಾಗಿದೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ವಿರುದ್ಧ ನಾಳೆ ಬೆಳಿಗ್ಗೆ 9 ರಿಂದ 11ಗಂಟೆವರೆಗೆ ಅಂದರೆ ಎರಡು ಗಂಟೆಗಳ ಕಾಲ ಬಂದ್ ಗೆ ಕಾಂಗ್ರೆಸ್ ನಾಯಕರು ಕರೆ ನೀಡಿದ್ದರು. ಆದರೆ ನಾಳೆಯಿಂದ ದ್ವಿತೀಯ ಪಿಯು
ದಾವಣಗೆರೆ: ಲೋಕಾಯುಕ್ತ ದಾಳಿಯ ನಂತರ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಹಾಗೂ ಕೆಎಸ್ಡಿಎಲ್ ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮಂಗಳವಾರ ಹೈಕೋರ್ಟ್ನಿರೀಕ್ಷಣಾ ಜಾಮೀನು ನೀಡಿದ್ದು, ಜಾಮೀನು ಸಿಕ್ಕ ಬೆನ್ನಲ್ಲೇ ಚೆನ್ನಗಿರಿಯ ಚನ್ನೇಶಪುರದ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಅದ್ಧೂರಿ ಸ್ವಾಗತ: ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಮಾಡಾಳ್ ವಿರೂಪಾಕ್ಷಪ್ಪ
ಗುವಾಹಟಿ: 60 ಸದಸ್ಯ ಬಲದ ನಾಗಾಲ್ಯಾಂಡ್ ವಿಧಾನಸಭೆಗೆ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕೇವಲ ಐದು ದಿನಗಳ ನಂತರ ಸಲ್ಹೌಟುವೊನುವೊ ಕ್ರೂಸ್ ಅವರು ಮಂಗಳವಾರ ರಾಜ್ಯದ ಮೊದಲ ಮಹಿಳಾ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದ್ದಾರೆ. ನಾಗಾಲ್ಯಾಂಡ್ ರಾಜ್ಯದ ಸ್ಥಾನಮಾನ ಪಡೆದು 60 ವರ್ಷಗಳ
ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರನ್ನು ಸಿಬಿಐ ಅಧಿಕಾರಿಗಳು ಮಂಗಳವಾರ ವಿಚಾರಣೆಗೆ ಒಳಪಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ತಂದೆಗೆ ಮೂತ್ರಪಿಂಡ ದಾನ ಮಾಡಿರುವ ಲಾಲು ಪುತ್ರಿ ರೋಹಿಣಿ ಆಚಾರ್ಯ ಅವರು, ಅನಾರೋಗ್ಯದಿಂದ ಬಳಲುತ್ತಿರುವ
ಪಡುಬಿದ್ರಿ:ಮಾ 07, ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಮೂಲ್ಕಿ ಸೇತುವೆ ಮೇಲೆ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು
ಕಣ್ಣೂರು: ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಮಾನದ ಟಾಯ್ಲೆಟ್ನಲ್ಲಿ ಭಾರೀ ಮೌಲ್ಯದ ಚಿನ್ನವನ್ನು ಡಿಆರ್ಐ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಅಬುಧಾಬಿಯಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ‘ಗೋ ಫಸ್ಟ್’ ವಿಮಾನದ ಟಾಯ್ಲೆಟ್ನಲ್ಲಿ 2,536 ಗ್ರಾಂ ಚಿನ್ನ ಪತ್ತೆಯಾಗಿದೆ. ಸುಮಾರು 1.42 ಕೋಟಿ ರೂ. ಬೆಲೆಬಾಳುವ ಚಿನ್ನವನ್ನು ಕಪ್ಪು ಬಟ್ಟೆಯಿಂದ
ಮಾರ್ಚ್ 12ಕ್ಕೆ ಬೆಂಗಳೂರಿನ ರಾಣಿ ಅಬ್ಬಕ್ಕ ಕ್ರೀಡಾಂಗಣ, ಮಹಾಲಕ್ಷ್ಮೀ ಲೇಔಟ್ನಲ್ಲಿ ರಾಣಿ ಅಬ್ಬಕ್ಕ ಉತ್ಸವ 2023 ನಡೆಯಲಿದೆ ಎಂದು ರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಉಪಾಧ್ಯಕ್ಷೆ ಕಾಂತಿ ಶೆಟ್ಟಿ ತಿಳಿಸಿದ್ದಾರೆ. ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟ, ಪರಕೀಯರ ದಾಳಿಯನ್ನು ಸದೆ ಬಡಿದು,
ಉಡುಪಿ: ಮಾ 07, ಗೆಲ್ಲುವವರನ್ನು ಸೋಲಿಸುವ, ಸೋಲುವವರನ್ನು ಗೆಲ್ಲಿಸುವ ಶಕ್ತಿ ಬಂಟ ಸಮುದಾಯಕ್ಕೆ ಇದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಮತ್ತು ಉಡುಪಿ ಬಂಟರ ಸಂಘದ ಗೌರವಾಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ ಹೇಳಿದ್ದಾರೆ. ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು "ಜಾಗತಿಕ ಬಂಟರ ಸಂಘದ ಮೂಲಕ ಬಂಟರ
ಮುಂಬೈ: ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಡಬ್ಲ್ಯುಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಆರ್ ಸಿಬಿ ತಂಡವನ್ನು 9 ವಿಕೆಟ್ ಗಳಿಂದ ಮಣಿಸಿದ್ದು, 2 ನೇ ಗೆಲುವನ್ನು ದಕ್ಕಿಸಿಕೊಂಡಿದೆ. ಸ್ಮೃತಿ ಮಂದಾನ ನಾಯಕತ್ವದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ ತಂಡ 156 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ
ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸದ್ಯಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಪುತ್ರ ಮಾಡಾಳ್ ಪ್ರಶಾಂತ್ ಮೇಲೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯ ನಂತರ ಅವರ ನಿವಾಸ ಮತ್ತು ಕಚೇರಿಯಲ್ಲಿ ಸಿಕ್ಕಿದ 8 ಕೋಟಿಗೂ ಅಧಿಕ ಲೆಕ್ಕಕ್ಕೆ ಸಿಗದ ನಗದು ಪ್ರಕರಣ ಹಿನ್ನೆಲೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಆರು ಮಂದಿ