ಉಡುಪಿ: ಅಂಬಲಪಾಡಿಯ ಶ್ರೀ ಲಕ್ಷ್ಮಿ ಜನಾರ್ಧನ ಯಕ್ಷಗಾನ ಕಲಾಮಂಡಳಿಯ 67ನೇ ವಾರ್ಷಿಕ ಮಹಾಸಭೆ ದಿನಾಂಕ: 7-9 -2025ರಂದು ಕೆ.ಅಜಿತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಶ್ರೀ ಪ್ರಕಾಶ ಹೆಬ್ಬಾರ ಗತ ಸಭೆಯ ವರದಿ ಮಂಡಿಸಿದರು. ಎ ನಟರಾಜ ಉಪಾಧ್ಯಾಯ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಸಿಎ ಗಣೇಶ ಹೆಬ್ಬಾರರನ್ನು 2025
ಉಡುಪಿ: ಉಡುಪಿ ಹಾಗು ಮಂಗಳೂರು ಜಿಲ್ಲೆಯ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು ಸಂಪೂರ್ಣವಾಗಿ ಹಾಳಾಗಿ ಕಳೆದ ಕೆಲವು ವರ್ಷಗಳಿಂದ ಇದರ ನಿರ್ವಹಣೆ ಇಲ್ಲದಂತಾಗಿದೆ. ಆದರೆ ನಮ್ಮ ಲೋಕಸಭಾ ಸದಸ್ಯರು ಇದರ ಬಗ್ಗೆ ಹೇಳಿಕೆಯನ್ನು ನೀಡಿ ನಾವು ಇದನ್ನು ಕೂಡಲೆ ಸರಿಪಡಿಸುತ್ತಿವೆ ಎಂಬುದನ್ನು ಕೆಲವು ತಿಂಗಳುಗಳ ಹಿಂದೆ ಪತ್ರಿಕಾ ಹೇಳಿಕೆ ನೀಡುತ್ತಾ
ಭಾಲ್ಕಿ: ಒಂದೇ ಕುಟುಂಬದ ನಾಲ್ವರು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನಲ್ಲಿ ಮಂಗಳವಾರ ನಡೆದಿದೆ. ಕಾರಂಜಾ ಜಲಾಶಯದ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಬೀದರ್ ನ ಮೈಲೂರಿನವರಾದ ಶಿವಮೂರ್ತಿ ಮಾರುತಿ ಬ್ಯಾನರ್ಜಿ (45) ಅವರ ಮೂವರು ಮಕ್ಕಳಾದ ಶ್ರೀಶಾಂತ (9)
ನವದೆಹಲಿ: ಭಾರತ-ಅಮೇರಿಕಾ ಆಪ್ತ ಸ್ನೇಹಿತರು ಮತ್ತು ನೈಸರ್ಗಿಕ ಪಾಲುದಾರರು. ನಿಮ್ಮೊಂದಿಗೆ ಮಾತನಾಡಲು ನಾನೂ ಉತ್ಸುಕನಾಗಿದ್ದೇನೆಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಹೇಳಿದ್ದಾರೆ. ಆತ್ಮೀಯ ಸ್ನೇಹಿತನೊಂದಿಗೆ ಮಾತನಾಡಲು ಎದುರು ನೋಡುತ್ತಿದ್ದೇನೆಂಬ ಟ್ರಂಪ್ ಅವರ ಹೇಳಿಕೆ ಕುರಿತು ಪ್ರಧಾನಿ ಮೋದಿಯವರು ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್
ಮಂಗಳೂರು, ಸೆಪ್ಟೆಂಬರ್ 07: ಧರ್ಮಸ್ಥಳ ಬುರುಡೆ ಪ್ರಕರಣದ (Dharmasthala Case) ಒಂದೊಂದೆ ಸತ್ಯಗಳು ಹೊರ ಬರುತ್ತಿವೆ. ಇಷ್ಟು ದಿನ ಬುರುಡೆ ಕಥೆ ಕೇಳಿ ಗುಂಡಿ ತೋಡಿದ್ದ ಎಸ್ಐಟಿ ಅಧಿಕಾರಿಗಳಿಗೂ ಪಿತ್ತ ನೆತ್ತಿಗೇರಿತ್ತು. ತನಿಖೆ ವೇಳೆ ಒಬ್ಬೊಬ್ಬರದ್ದೂ ಒಂದೊಂದು ಹೇಳಿಕೆ ನೀಡಿದ್ದರು. ಜಯಂತ್.ಟಿ ನೋಡಿದರೆ ನಾನು ಕೊಟ್ಟಿರೋದು ಅಲ್ಲ, ಗಿರೀಶ್
ಉಡುಪಿ: 06.09.2025ರ ಶನಿವಾರದ೦ದು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಅನಂತನ ಚತುರ್ದಶಿ ಪ್ರಯುಕ್ತ ಉಡುಪಿಯ ತೆಂಕಪೇಟೆ ಆಚಾರ್ಯ ಮಠದಲ್ಲಿ ಪೂಜೆಗೊಳ್ಳುವ ಕಲಶಕ್ಕೆ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಪಾದರಿಂದ ವಿಶೇಷ ಪೂಜೆಯನ್ನು ನೆರವೇರಿಸಿದರು. ಆಚಾರ್ಯಮಠದ ರಘುರಾಮ್ ಆಚಾರ್ಯ ಹಾಗೂ ಅವರ ಮಕ್ಕಳು ಈ ಸ೦ದರ್ಭದಲ್ಲಿ
ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅನುಭವಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೆಲಸ ಹಂಚಿಕೆ ಮಾಡಲಾಗಿದ್ದು, ಗ್ರಂಥಾಲಯದಲ್ಲಿ ಕ್ಲರ್ಕ್ ಕೆಲಸ ನೀಡಲಾಗಿದೆ. ಜೈಲು ಅಧಿಕಾರಿಗಳ ಪ್ರಕಾರ, ವಿಚಾರಣಾಧೀನ ಕೈದಿಗಳು ಮತ್ತು ಸಜಾಬಂದಿಗಳಿಗೆ ಗ್ರಂಥಾಲಯದಿಂದ ಪುಸ್ತಕ ವಿತರಣೆ
ಉಡುಪಿಯ ಶ್ರೀಕೃಷ್ಣಮಠದಲ್ಲಿ ಸೆ.14,15ರ೦ದು ನಡೆಯಲಿರುವ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಮಕ್ಕಳಿಗೆ ಹಾಗೂ ಮಹಿಳೆಯರಿಗಾಗಿ ವಿವಿಧ ಆಟೋಸ್ಪರ್ಧೆಯನ್ನು ಭಾನುವಾರದ೦ದು ನಡೆಸಲಾಯಿತು. ಟೊ೦ಕ,ತಲೆಮೇಲೆ ಬಟ್ಟಲನ್ನು ಹಿಡಿದು ನಡೆದುಕೊ೦ಡು ಹೋಗುವ ಸ್ಪರ್ಧೆ, ಗೋಣಿ ಚೀಲದೊಳಗೆ ಕಾಲು ಹಾಕಿ ಹಾರಿಹೋಗುವ ಸ್ಪರ್ಧೆ, ನಿಧಾನ ಸೈಕಲ್ ಬಿಡುವ ಸ್ಪರ್ಧೆ ಹಾಗೂ ಇತರರ ಆಟಗಳ ಸ್ಪರ್ಧೆಯನ್ನು ಉಡುಪಿಯ ರಥಬೀದಿಯ ಪುತ್ತಿಗೆ ಮಠದ
ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಸಾಂಸ್ಕೃತಿಕ ಮಂಡಲೋತ್ಸವದ ಪ್ರಯುಕ್ತ ಗೆಜ್ಜೆನಾದ ನೃತ್ಯಮಂದಿರ, ಬೆಂಗಳೂರು ಇವರಿಂದ ನೃತ್ಯ ನಾಟಕ ನೆರವೇರಿತು.
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರದ೦ದು ಅನ೦ತವೃತವನ್ನು ಸ೦ಭ್ರಮದಿ೦ದ ಆಚರಿಸಲಾಯಿತು.