ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ನಂತರ ಅವರ ಕಚೇರಿ ನಿವಾಸದಲ್ಲಿ ತೀವ್ರ ಶೋಧ ನಡೆಸಿದ ಲೋಕಾಯುಕ್ತ ಸಿಬ್ಬಂದಿ ಮತ್ತು ಪೊಲೀಸರು ಬೆಚ್ಚಿಬಿದ್ದಿದ್ದರು. ಲೆಕ್ಕಕ್ಕೆ ಸಿಗದ 8
ದಾವಣಗೆರೆ: ಭಾಸ್ಕರ್ ರಾವ್ ಅವರು ಬಿಜೆಪಿಗೆ ಜಿಗಿದಿದ್ದಾರೆ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನದ ನಂತರ, ಎಎಪಿ ತನ್ನ ದಾವಣಗೆರೆ ಸಮಾವೇಶದಿಂದ ವಿಧಾನಸಭೆ ಚುನಾವಣೆಗೆ ದೊಡ್ಡ ಘೋಷಣೆಗಳನ್ನು ಮಾಡುವ ಸಾಧ್ಯತೆಯಿದೆ ಮತ್ತು ಚುನಾವಣಾ ಮಾರ್ಗಸೂಚಿಯನ್ನು ಹೊರಡಿಸಲಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ
ನವದೆಹಲಿ: ಸಂಪೂರ್ಣ ಕ್ಷೀಣವಾಗಿದ್ದ ಮಾರಕ ಕೋವಿಡ್ ಸೋಂಕು 97 ದಿನಗಳ ಬಳಿಕ ಮತ್ತೆ ಭಾರತದಲ್ಲಿ ಸುದ್ದಿಗೆ ಗ್ರಾಸವಾಗಿದ್ದು, ಕಳೆದ 24 ಗಂಟೆಗಳಲ್ಲಿ 300ಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿವೆ. ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ದೈನಂದಿನ ಕೋವಿಡ್ ಅಂಕಿ-ಅಂಶಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 334 ಹೊಸ
ಉಡುಪಿ: ನಿರಂತರವಾಗಿ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಸುವುದರ ಮೂಲಕ ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಜನರಿಗೆ ಭಾರವಗಿದೆ. ಮಹಿಳೆಯರ ಕಣ್ಣಲ್ಲಿ ನೀರು ತರಿಸುವಂತಹ ಪಾಪದ ಕೆಲಸವನ್ನು ಗ್ಯಾಸ್ ಬೆಲೆ ಏರಿಕೆ ಮಾಡುವ ಮೂಲಕ ಬಿಜೆಪಿ ಡಬಲ್ ಇಂಜಿನ್ ಸರಕಾರ ಬಾರವಗಿದೆ ಎಂದು ಉಡುಪಿ ವಿಧಾನ ಸಭಾ ಕ್ಷೇತ್ರದ
ಉಡುಪಿ:ಅಡುಗೆ ಅನಿಲ ಬೆಲೆ ಏರಿಕೆ ರಾಜ್ಯದ ಜನತೆಗೆ ಡಬಲ್ ಇಂಜಿನ್ ಸರ್ಕಾರದ ನೂತನ ಪ್ಯಾಕೇಜ್ ಘೋಷಣೆ ಸುರೇಶ್ ಶೆಟ್ಟಿ ಬನ್ನಂಜೆ ಇದೀಗಲೇ ಮೋದಿ ಸರಕಾರದ ಬೆಲೆ ಏರಿಕೆ ನೀತಿಯಿಂದ ಜನಸಾಮಾನ್ಯರು ಕಂಗೆಟ್ಟು ಹೋಗಿದ್ದಾರೆ ಆದರೂ ನಮ್ಮ ಜನತೆಯ ಬಗ್ಗೆ ಕಾಳಜಿಇಲ್ಲದ ಈ ಬಿಜೆಪಿ ಸರಕಾರ ಜನಸಾಮಾನ್ಯ ಬಳಸುವ ದಿನಬಳಕೆ
ಇಂದೋರ್: ನಿರೀಕ್ಷೆಯಂತೆಯೇ ಇಂದೋರ್ ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ತನ್ನ ಕಳಪೆ ಬ್ಯಾಟಿಂಗ್ ನಿಂದಾಗಿ ಆಸ್ಟ್ರೇಲಿಯಾ ಎದುರು 9 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ. 2ನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾಗೆ ಭಾರತ 76 ರನ್ಗಳ ಗುರಿ ನೀಡಿತ್ತು.. ಇಂದು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ತಂಡ 1
ಮುಂಬಯಿ: :ಪ್ರತಿ ವರ್ಷವೂ ಒಂದಿಲ್ಲೊಂದು ಮಹತ್ವದ ಜವಾಬ್ದಾರಿಯನ್ನು ದೀಪಿಕಾ ನಿರ್ವಹಿಸುತ್ತಿದ್ದಾರೆ. 2022ನೇ ಸಾಲಿನ ಕೇನ್ಸ್ ನಲ್ಲಿ ತೀರ್ಪುಗಾರರಾಗಿ ದೀಪಿಕಾ, ಆಸ್ಕರ್ ನಲ್ಲಿ ನಿರೂಪಕಿಯಾಗಿ ಮಿಂಚಲಿದ್ದಾರೆ. ಈ ಮಾಹಿತಿಯನ್ನು ಸ್ವತಃ ದೀಪಿಕಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಆ ದಿನಕ್ಕಾಗಿ ಕಾಯುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ. ಗುರುವಾರ ರಾತ್ರಿ, ದೀಪಿಕಾ ಇನ್
ಕಾಸರಗೋಡು: ಮಂಗಳೂರು ನಗರದ ಜುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಕಾಸರಗೋಡು ಡಿವೈಎಸ್ಪಿ ಪಿ.ಕೆ ಸುಧಾಕರನ್ ಹಾಗೂ ಅಪರಾಧ ಪತ್ತೆದಳದ ಡಿವೈಎಸ್ಪಿ ಅಬ್ದುಲ್ ರಹೀಮ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಕೋಜಿಕ್ಕೋಡ್ ಕೊಯಿಲಾಂಡಿ ತೂವಕ್ಕಾಡ್ ನ ಶಿಫಾಜ್ ( 33) ಬಂಧಿತ ಆರೋಪಿ. ಮಂಗಳೂರಿನಲ್ಲಿ ಒಂದು ತಿಂಗಳ ಹಿಂದೆ ಜ್ಯುವೆಲ್ಲರಿ
ಬೆಂಗಳೂರು: ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ . ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು ಲೋಕಾಯುಕ್ತ
ನವದೆಹಲಿ: ಮೇಘಾಲಯದ ನೂತನ ಸಿಎಂ ಆಗಿ ಮಾರ್ಚ್ 7ರಂದು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಅವರು ಮಾರ್ಚ್ 7 ರಂದು ಮೇಘಾಲಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ