ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನವಾದ ಅತಿರಿಕ್ತ ಉಪವಾಸ:ಶ್ರೀದೇವರಿಗೆ "ಶ್ರೀರಾಮನ" ಅಲ೦ಕಾರ-ಮ೦ಗಳವಾರ ಬೆಳಿಗ್ಗೆ 2ಗ೦ಟೆಗೆ ಸಪ್ತಾಹದ ಸಾಳಿಯಲ್ಲಿ ಉರುಳುಸೇವೆ

ಅತ೦ಕದಲ್ಲಿ ಶ್ರೀಕೃಷ್ಣ-ಮುಖ್ಯಪ್ರಾಣ ಭಕ್ತರು

ಬೆಳಗಾವಿ: ಸಾಮಾಜಿಕ ಮಾಧ್ಯಮಗಳ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಪರಿಚಯ ಮಾಡಿಕೊಂಡು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸುತ್ತಿದ್ದ ಮಹಿಳೆಯನ್ನು ಬೆಳಗಾವಿಯ ಟಿಳಕವಾಡಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದ ದೀಪಾ ಅವಟಗಿ (33) ಎಂದು ಗುರುತಿಸಲಾಗಿದ್ದು, ಆಕೆಗೆ ಸಹಾಯ ಮಾಡುತ್ತಿದ್ದ ಆಪ್ತ ಶಿವಾನಂದ ಮಠಪತಿ ಪರಾರಿಯಾಗಿದ್ದು, ಆತನ

ಮಾಸ್ಕೋ: ಇರಾನ್- ಇಸ್ರೇಲ್ ನಡುವಿನ ಯುದ್ಧ ಜಿಯೋಪೊಲಿಟಿಕ್ಸ್ ನಲ್ಲಿ ಹಲವು ಪಲ್ಲಟಗಳಿಗೆ ಕಾರಣವಾಗಿದೆ. ಈ ವರೆಗೂ ಯುಕ್ರೈನ್ ವಿರುದ್ಧದ ಯುದ್ಧದಿಂದ ಪಶ್ಚಿಮದ ಜಗತ್ತಿನ ಶತ್ರುವಾಗಿದ್ದ ಪುಟಿನ್ ಈಗ ಏಕಾಏಕಿ ಆಪತ್ಬಾಂಧವನಂತೆ ಕಾಣತೊಡಗಿದ್ದಾರೆ. ಇದರ ಪರಿಣಾಮ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ರಷ್ಯಾ ಪ್ರಾಬಲ್ಯ ಸಾಧಿಸಿ ಲಾಭ ಮಾಡಿಕೊಳ್ಳಲು ಮುಂದಾಗಿದೆ. ಯುದ್ಧದ ಲಾಭಪಡೆಯುವುದಕ್ಕೆ ಮುಂದಾಗಿರುವ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮಾರ್ಚ್ 11 ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮಂಗಳವಾರ ಹಿಂಪಡೆದಿದೆ. ಮಾರ್ಚ್ 11 ರಿಂದ 15 ರವರೆಗೆ ಮೊದಲ ಹಂತದ ಮುಷ್ಕರದಲ್ಲಿ ತುರ್ತು ಸೇವೆ ಹೊರತುಪಡಿಸಿ, ಹೊರರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಮಾರ್ಚ್ 16 ರಿಂದ ವೈದ್ಯರು, ಅಧಿಕಾರಿಗಳು

ಉಡುಪಿ:ರಾಜ್ಯದ ಬಿಜೆಪಿ ನಾಯಕರುಗಳು ನಮ್ಮ ರಾಜ್ಯದ ಜನಸಾಮಾನ್ಯರಿಗೆ ಕಾಂಗ್ರೆಸ್ ಪಕ್ಷದ ನೀಡುತ್ತಿರುವ ಗ್ಯಾರೆಂಟಿಯ ವಿರುದ್ಧ ದಿನನಿತ್ಯ ಯಾವುದಾದರೂ ಒಂದು ಹೇಳಿಕೆಯನ್ನು ನೀಡಿ ಜನರನ್ನು ತಪ್ಪು ದಾರಿಗೆ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದಾರೆ. ಈ ಬಿಜೆಪಿಯು ಯಾವತ್ತೂ ಈ ಗ್ಯಾರಂಟಿ ಯೋಜನೆಯ ವಿರೋಧಿಗಳು ಎಂಬುದು ಸಾಬೀತುಪಡಿಸಿದ್ದಾರೆ. ಇದೀಗ ಅಮೆರಿಕದ ಕೈ ಗೊಂಬೆಯಾಗಿ ಕೇಂದ್ರ ಸರಕಾರ

ಉಡುಪಿ:09.03.2026 ರಂದು ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘ ಉಡುಪಿ ಇದರ ಮಹಿಳಾ ಸದಸ್ಯರಿಂದ ಉಡುಪಿಯ ಸಿಂಡಿಕೇಟ್ ಟವರ್ಸ್ ನಲ್ಲಿ" "ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ - ನಾರಿ ಶಕ್ತಿ" ಯನ್ನು ಆಚರಿಸಲಾಯಿತು. ಮುಖ್ಯ ಅತಿಥಿ ಯಾಗಿ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೆ ಭಾಜನರಾದ, "ವಾತ್ಸಲ್ಯದ ಒಸಗೆ "

ಉಡುಪಿ ಜಿಲ್ಲಾ ಆಸ್ಪತ್ರೆ ಉಡುಪಿ ಎನ್.ಸಿ.ಡಿ ವಿಭಾಗ ವಾಮನ ವಿಠ್ಠಲ ಟ್ರಸ್ಟ್ ಶಿರೂರು ಮಠ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು . ಈ ಕಾರ್ಯಕ್ರಮವನ್ನು ಕುಮಾರಿ ನಯನ ಇವರು ಪ್ರಾರ್ಥಸಿದರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಹೆಚ್

ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯೊಬ್ಬರನ್ನು ಆಯುಧದಿಂದ ಇರಿದು ಕೊಲೆ ಮಾಡಿರುವ ಘಟನೆ ಮಣಿಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಮಣಿಪುರ ಗ್ರಾಮದ ಅರಬಿ ಕೆನರಾಡಿ ನಿವಾಸಿ ವನಜಾ ಪೂಜಾರ್ತಿ (60) ಎಂದು ಗುರುತಿಸಲಾಗಿದೆ. ಕೊಲೆಗೆ ಸಂಬಂಧಿಸಿ ಮಣಿಪುರ ಗ್ರಾಮದ ಅರಬಿ ಕೆನರಾಡಿ ನಿವಾಸಿಗಳಾದ ವೆಲೇರಿಯನ್ ಮೆಂಡೊನ್ಸಾ ಮತ್ತು ಪ್ರವೀಣ್

ಉಡುಪಿ ; ಉಡುಪಿ ಬನ್ನಂಜೆ ಶ್ರೀ ಶನಿ ಕ್ಷೇತ್ರ ದಲ್ಲಿ ನೆಲೆ ನಿಂತಿರುವ ಶ್ರೀ ಶನಿ ದೇವರ 23 ಅಡಿ ಎತ್ತರದ ಏಕಶಿಲಾ ವಿಗ್ರಹದ ಸನ್ನಿಧಿಯಲ್ಲಿ ಪೂಜ್ಯ ಶ್ರೀ ಬನ್ನಂಜೆ ರಾಘವೇಂದ್ರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿಯಲ್ಲಿಇಂದು ಶ್ರೀ ರಾಮ ವಿಠಲ್ ಹಾಗೂ ಶ್ರೀ ಶನೈಶ್ವರಸ್ವಾಮೀ ಸನ್ನಿಧಿಯಲ್ಲಿ ಕೊರಂಗ್ರಪಾಡಿ

ಉಡುಪಿ: ಕರ್ನಾಟಕದ ಕಾಂಗ್ರೆಸ್ ಸರಕಾರ ಇಂದು ಮಂಡಿಸಿದ ಬಜೆಟ್ ಸರ್ವರ ಪಾಲಿಗೆ ಸಂತೋಷದಾಯಕ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಪಕ್ಷದ ಸರಕಾರದ ಬಜೆಟ್ ಜನಸಾಮಾನ್ಯರು ಮೆಚ್ಚುವಂತೆ ಮಾಡಿರುವುದು ಅಭಿನಂದನೀಯ. ಕರಾವಳಿಗೆ ಮೆಡಿಕಲ್ ಕಾಲೇಜ್. ಮೀನುಗಾರರಿಗೆ ಸಂಪೂರ್ಣ ಬೆಂಬಲದ ಬಗೆ. ರೈತರ