Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಂಸಿಎ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸರಿತಾ ಶೆಟ್ಟಿ ಅವರು ‘ಡೆವಲಪ್ಮೆಂಟ್ ಆಫ್ ನ್ಯಾಚುರಲ್ ಲ್ಯಾಂಗ್ವೇಜ್ ಡಯಲಾಗ್ ಸಿಸ್ಟಮ್ ಫಾರ್ ಕನ್ನಡ ಲ್ಯಾಂಗ್ವೇಜ್ ಇನ್ ಹೆಲ್ತ್ ಕೇರ್ ಡೊಮೈನ್’ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ

ಚೈಬಾಸಾ: ಜಾರ್ಖಂಡ್‌ನಲ್ಲಿ ಭದ್ರತಾ ಪಡೆಗಳು ಗುರುವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಸರಂದಾ ಅರಣ್ಯ ಪ್ರದೇಶದಲ್ಲಿ ನಡೆಸಿದ ಭೀಕರ ಎನ್‌ಕೌಂಟರ್‌ನಲ್ಲಿ ತಲೆಗೆ 1 ಕೋಟಿ ರೂ. ಬಹುಮಾನ ಘೋಷಿಸಲಾಗಿದ್ದ ಟಾಪ್ ಲೀಡರ್ ಪತಿರಾಮ್ ಮಾಂಝಿ ಅಲಿಯಾಸ್ ಅನಲ್ ದಾ ಸೇರಿದಂತೆ 15 ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ

ಉಡುಪಿ: ಜ. 22 : ಕರ್ನಾಟಕದ ಹೆಸರಾಂತ ಆಭರಣ ಮಳಿಗೆಗಳಲ್ಲಿ ಒಂದಾದ "ಆಭರಣ್ ಟೈಮ್ ಲೆಸ್" ಜ್ಯುವೆಲರಿ ಬೆಂಗಳೂರು ಇದರ ಎಂ.ಡಿ ಡಾ.ಪ್ರತಾಪ್ ಮಧುಕರ ಕಾಮತ್ ಅವರು ಜನವರಿ 21ರಂದು ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದು ಪರ್ಯಾಯ ಶ್ರೀ ಶೀರೂರು ಶ್ರೀ ಕೃಷ್ಣ ಮಠದ ಶ್ರೀ ವೇದವರ್ಧನತೀರ್ಥ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಶಸ್ತ್ರಸಜ್ಜಿತ ಸೇನಾ ವಾಹನವು ಸ್ಕಿಡ್ ಆಗಿ 200 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ ಹತ್ತು ಮಂದಿ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಮತ್ತು 7 ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಜನರಿದ್ದ ಸೇನಾ ವಾಹನವು ಎತ್ತರದ ಪೋಸ್ಟ್‌ಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ

ಉಡುಪಿ: ನಗರದ ಮುದ್ದಣ ಮಾರ್ಗದಲ್ಲಿರುವ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ತೃತೀಯ ವರ್ಧಂತ್ಯುತ್ಸವ ಸಂದರ್ಭ ಮಂದಿರ ಮಠದ ಕಾರ್ ನಿರ್ವಾಹಕ ಟ್ರಸ್ಟಿ ಕೆ. ದಿವಾಕರ ಶೆಟ್ಟಿ ತೋಟದಮನೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಂದಿರ ಮಠದ ಆಡಳಿತ ಟ್ರಸ್ಟಿ ಕೆ.ಕೆ. ಆವರ್ಶೇಕರ್ ಮುಂಬಯಿ ಮತ್ತು ಉದ್ಯಮಿ

ಗುವಾಹಟಿ: 2023 ರಲ್ಲಿ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಅಪಹರಣಕ್ಕೊಳಗಾಗಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 20 ವರ್ಷದ ಕುಕಿ-ಝೋ ಯುವತಿ ಮೂರು ವರ್ಷಗಳ ಬದುಕಿನ ಹೋರಾಟದ ಬಳಿಕ ಜನವರಿ 10, 2026 ರಂದು ಮೃತಪಟ್ಟಿದ್ದಾರೆ. ಸಾಮೂಹಿಕ ಅತ್ಯಾಚಾರದಿಂದ ಮಹಿಳೆ ಸಂಪೂರ್ಣವಾಗಿ ಚೇತರಿಸಿಕೊಳ್ಳಲೇ ಇಲ್ಲ ಎಂದು ಕುಕಿ-ಝೋ ಸಂಘಟನೆಗಳು ತಿಳಿಸಿವೆ. ಯುವತಿ

ನವದೆಹಲಿ: ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ಸೋಮವಾರ ಪ್ರಕಟಿಸಿದ್ದಾರೆ. ಇತ್ತೀಚಿಗಷ್ಟೇ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಬಿಹಾರ ಬಿಜೆಪಿ ಶಾಸಕ ನಿತಿನ್ ನಬಿನ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

ಉಡುಪಿ:ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರು ವಸ್ತ್ರ ಸ೦ಹಿತೆ ಪಾಲಿಸಬೇಕೆ೦ದು ಪರ್ಯಾಯ ಶ್ರೀಕೃಷ್ಣಮಠ ಶ್ರೀಶೀರೂರು ಮಠದ ಪ್ರಕಟಣೆ ತಿಳಿಸಿದೆ. ಶ್ರೀವೇದವರ್ಧನ ಶ್ರೀಪಾದರು ಪರ್ಯಾಯ ಆರ೦ಭಿಸಿದ್ದು ಶ್ರೀಕೃಷ್ಣದೇವರ ದರ್ಶನದ ವೇಳೆ ಪುರುಷರು ಮತ್ತು ಸ್ತ್ರೀಯರು ತು೦ಡುಡುಗೆ, ಬರ್ಮುಡಾ, ಶರ್ಟ್ ಡ್ರೆಸ್ ಧರಿಸಿ ಬರಬಾರದು, ಪುರುಷರು ದರ್ಶನ ವೇಳೆ ಶರ್ಟ್ ಬನಿಯಾನು ತೆಗೆದು

ಶೀರೂರು ಮಠದ 32ನೇ ಯತಿಗಳಾದ ಶೀರೂರು ಶ್ರೀವೇದವರ್ಧನ ತೀರ್ಥಶ್ರೀಪಾದರ ಪ್ರಥಮ ಪರ್ಯಾಯದ ಮೊದಲದಿನವಾದ ಭಾನುವಾರದ೦ದು ಶ್ರೀಕೃಷ್ಣನಿಗೆ ಪೂಜೆಯನ್ನು ನೆರವೇರಿಸಿದರು.

ಪರ್ಯಾಯ ಶ್ರೀಕೃಷ್ಣಮಠದ ಶ್ರೀಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು