......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

ಹೊಸಬೆಟ್ಟು ಪ್ರದೇಶದ ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಕದ್ದ ವಸ್ತುಗಳನ್ನು ಮತ್ತು ಅಪರಾಧಕ್ಕೆ ಬಳಸಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ರಾಜಸ್ಥಾನದ ಜೋಧಪುರದ ನಿವಾಸಿ ಮುಖೇಶ್ ದಾಸ್ (46) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಬೆಂಗಳೂರಿನ ಬನಶಂಕರಿಯ ಶ್ರೀನಿವಾಸ ನಗರದಲ್ಲಿ ವಾಸಿಸುತ್ತಿದ್ದಾನೆ. ಪೊಲೀಸರ

ಇರಾನ್‌ನ ಹೊಸ ಸರ್ವೋಚ್ಚ ನಾಯಕನಾಗಿ ಅಧಿಕಾರ ವಹಿಸಿಕೊಂಡ ನಂತರ ಜಗತ್ತಿಗೆ ಮೊದಲ ಸಂದೇಶ ರವಾನಿಸಿರುವ ಮೊಜ್ತಬಾ ಖಮೇನಿ, ಅಮೆರಿಕ ಮತ್ತು ಇಸ್ರೇಲ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಾಳಿಗಳಲ್ಲಿ ಮೃತಪಟ್ಟ ಇರಾನಿಯನ್ನರ ಪ್ರತಿ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲಾಗುತ್ತದೆ. ಅಗತ್ಯವಿದ್ದರೆ ಸಂಘರ್ಷ ಹೊಸ ಮಜಲುಗಳನ್ನು ಪಡೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಇರಾನ್

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ರಿಲೀಫ್ ನೀಡಿದ್ದು, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್

ಅತ೦ಕದಲ್ಲಿ ಶ್ರೀಕೃಷ್ಣ-ಮುಖ್ಯಪ್ರಾಣ ಭಕ್ತರು

ಬೆಳಗಾವಿ: ಸಾಮಾಜಿಕ ಮಾಧ್ಯಮಗಳ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಪರಿಚಯ ಮಾಡಿಕೊಂಡು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸುತ್ತಿದ್ದ ಮಹಿಳೆಯನ್ನು ಬೆಳಗಾವಿಯ ಟಿಳಕವಾಡಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದ ದೀಪಾ ಅವಟಗಿ (33) ಎಂದು ಗುರುತಿಸಲಾಗಿದ್ದು, ಆಕೆಗೆ ಸಹಾಯ ಮಾಡುತ್ತಿದ್ದ ಆಪ್ತ ಶಿವಾನಂದ ಮಠಪತಿ ಪರಾರಿಯಾಗಿದ್ದು, ಆತನ

ಮಾಸ್ಕೋ: ಇರಾನ್- ಇಸ್ರೇಲ್ ನಡುವಿನ ಯುದ್ಧ ಜಿಯೋಪೊಲಿಟಿಕ್ಸ್ ನಲ್ಲಿ ಹಲವು ಪಲ್ಲಟಗಳಿಗೆ ಕಾರಣವಾಗಿದೆ. ಈ ವರೆಗೂ ಯುಕ್ರೈನ್ ವಿರುದ್ಧದ ಯುದ್ಧದಿಂದ ಪಶ್ಚಿಮದ ಜಗತ್ತಿನ ಶತ್ರುವಾಗಿದ್ದ ಪುಟಿನ್ ಈಗ ಏಕಾಏಕಿ ಆಪತ್ಬಾಂಧವನಂತೆ ಕಾಣತೊಡಗಿದ್ದಾರೆ. ಇದರ ಪರಿಣಾಮ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ರಷ್ಯಾ ಪ್ರಾಬಲ್ಯ ಸಾಧಿಸಿ ಲಾಭ ಮಾಡಿಕೊಳ್ಳಲು ಮುಂದಾಗಿದೆ. ಯುದ್ಧದ ಲಾಭಪಡೆಯುವುದಕ್ಕೆ ಮುಂದಾಗಿರುವ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮಾರ್ಚ್ 11 ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮಂಗಳವಾರ ಹಿಂಪಡೆದಿದೆ. ಮಾರ್ಚ್ 11 ರಿಂದ 15 ರವರೆಗೆ ಮೊದಲ ಹಂತದ ಮುಷ್ಕರದಲ್ಲಿ ತುರ್ತು ಸೇವೆ ಹೊರತುಪಡಿಸಿ, ಹೊರರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಮಾರ್ಚ್ 16 ರಿಂದ ವೈದ್ಯರು, ಅಧಿಕಾರಿಗಳು

ಉಡುಪಿ:ರಾಜ್ಯದ ಬಿಜೆಪಿ ನಾಯಕರುಗಳು ನಮ್ಮ ರಾಜ್ಯದ ಜನಸಾಮಾನ್ಯರಿಗೆ ಕಾಂಗ್ರೆಸ್ ಪಕ್ಷದ ನೀಡುತ್ತಿರುವ ಗ್ಯಾರೆಂಟಿಯ ವಿರುದ್ಧ ದಿನನಿತ್ಯ ಯಾವುದಾದರೂ ಒಂದು ಹೇಳಿಕೆಯನ್ನು ನೀಡಿ ಜನರನ್ನು ತಪ್ಪು ದಾರಿಗೆ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದಾರೆ. ಈ ಬಿಜೆಪಿಯು ಯಾವತ್ತೂ ಈ ಗ್ಯಾರಂಟಿ ಯೋಜನೆಯ ವಿರೋಧಿಗಳು ಎಂಬುದು ಸಾಬೀತುಪಡಿಸಿದ್ದಾರೆ. ಇದೀಗ ಅಮೆರಿಕದ ಕೈ ಗೊಂಬೆಯಾಗಿ ಕೇಂದ್ರ ಸರಕಾರ

ಉಡುಪಿ:09.03.2026 ರಂದು ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘ ಉಡುಪಿ ಇದರ ಮಹಿಳಾ ಸದಸ್ಯರಿಂದ ಉಡುಪಿಯ ಸಿಂಡಿಕೇಟ್ ಟವರ್ಸ್ ನಲ್ಲಿ" "ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ - ನಾರಿ ಶಕ್ತಿ" ಯನ್ನು ಆಚರಿಸಲಾಯಿತು. ಮುಖ್ಯ ಅತಿಥಿ ಯಾಗಿ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೆ ಭಾಜನರಾದ, "ವಾತ್ಸಲ್ಯದ ಒಸಗೆ "

ಉಡುಪಿ ಜಿಲ್ಲಾ ಆಸ್ಪತ್ರೆ ಉಡುಪಿ ಎನ್.ಸಿ.ಡಿ ವಿಭಾಗ ವಾಮನ ವಿಠ್ಠಲ ಟ್ರಸ್ಟ್ ಶಿರೂರು ಮಠ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು . ಈ ಕಾರ್ಯಕ್ರಮವನ್ನು ಕುಮಾರಿ ನಯನ ಇವರು ಪ್ರಾರ್ಥಸಿದರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಹೆಚ್