37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕ ವಸ್ತು ವಿರೋಧಿ ವಿಭಾಗದ ಅಧಿಕಾರಿಗಳು ನಗರದಲ್ಲಿ ಭರ್ಜರಿ ಕಾರ್ಯಾಚರಣೆ ನಡಸಿದ್ದು, 10 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ವಶಕಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಮಂಗಳವಾರ ಬಂಧನಕ್ಕೊಳಪಡಿಸಿದೆ. ಬಂಧಿತರನ್ನು ಶ್ವಿನ್ (27) ಮತ್ತು ಮುಬೀನಾ (25) ಎಂದು ಗುರ್ತಿಸಲಾಗಿದೆ. ಇಬ್ಬರೂ ಕೇರಳ ಮೂಲದವರಾಗಿದ್ದು,

ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತ 35 ವರ್ಷದ ಎಂಜಿನಿಯರ್ ಒಬ್ಬರು ಮಂಗಳವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು 35 ವರ್ಷದ ಸುಷ್ಮಾ ಎಂದು ಗುರುತಿಸಲಾಗಿದ್ದು, ಅವರು ಈ ಹಿಂದೆ ಡೆಲ್ ಎಂಬ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪೊಲೀಸರ ಪ್ರಕಾರ, ಸುಷ್ಮಾ ಅವರು ಐದು ವರ್ಷಗಳ ಹಿಂದೆ ಪುನೀತ್ ಕುಮಾರ್

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಿಂದಾಗಿ ಇರಾನ್ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ನಾಯಕನನ್ನು ಕಳೆದುಕೊಂಡಿರುವ IRGC ಮನಬಂದಂತೆ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ತೀವ್ರಗೊಳಿಸಿದೆ. ಇದು ಮುಸ್ಲಿಂ ರಾಷ್ಟ್ರಗಳಲ್ಲಿ ಇರಾನ್ ಕುರಿತು ಅಸಹನೆಗೆ ಕಾರಣವಾಗಿದೆ. ಹೀಗಾಗಿ ಇರಾನ್‌ ಹೊಸ ಸರ್ವೋಚ್ಚ ನಾಯಕನ ಚುನಾವಣಾ ಪ್ರಕ್ರಿಯೆ ಶುರು

ಚಿತ್ತೂರು: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತಕ್ಕೀಡಾಗಿದ್ದು, ಅಪಘಾತದಲ್ಲಿ ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಜಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ಘಟನೆ ನಡೆದಿದ್ದು, ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಮೃತರನ್ನು ಮೋಹನ್‌ದಾಸ್ (71), ನಾಗರಾಜ್ (61) ಕುಸುಮಾ (61)

ಅಮೆರಿಕದ ದಾಳಿಯಲ್ಲಿ ಹತ್ಯೆಗೀಡಾದ ಅಲಿ ಖಮೇನಿ ಅವರ 56 ವರ್ಷದ ಪುತ್ರ ಮೊಜ್ತಾಬಾ ಖಮೇನಿ ಅವರನ್ನು ಇರಾನ್‌ನ ನೂತನ ಪರಮೋಚ್ಛ ನಾಯಕನಾಗಿ ದೇಶದ ಶಿಯಾ ಧಾರ್ಮಿಕ ಪಂಡಿತರನ್ನೊಳಗೊಂಡ ಸಂಸ್ಥೆ Assembly of Experts ಆಯ್ಕೆ ಮಾಡಿದೆ. ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್ ಅಲಿ ಖಮೇನಿ ಅವರ ಪುತ್ರ ಮೊಜ್ತಾಬಾನನ್ನು ಮುಂದಿನ ಪರಮೋಚ್ಛ

ನವದೆಹಲಿ: ಭಾರತದ ಅತಿದೊಡ್ಡ ನೈಸರ್ಗಿಕ ಅನಿಲ ಆಮದು ಪೂರೈಕೆದಾರ ಕತಾರ್, ಇರಾನಿನ ಡ್ರೋನ್ ದಾಳಿಯ ನಂತರ ಉತ್ಪಾದನೆಯನ್ನು ಸ್ಥಗಿತಗೊಳಿಸಿದ ನಂತರ ಪೂರೈಕೆಗಳ ಮೇಲೆ ಬಲವಂತದ ನಿರ್ಬಂಧವನ್ನು ಘೋಷಿಸಿದೆ. ಇದರ ಪರಿಣಾಮದಿಂದ ಭಾರತೀಯ ಉದ್ಯಮಕ್ಕೆ ನೈಸರ್ಗಿಕ ಅನಿಲ ಪೂರೈಕೆಯಲ್ಲಿ ಶೇ.40 ರಷ್ಟು ಕಡಿತಕ್ಕೆ ಕಾರಣವಾಗಿದೆ. ವಿದ್ಯುತ್ ಉತ್ಪಾದನೆ ಮತ್ತು ರಸಗೊಬ್ಬರ ಉತ್ಪಾದನೆಯಿಂದ ಹಿಡಿದು

ಕೋಟ್ಯಂತರ ರೂಪಾಯಿಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯವು (ಇಡಿ) ಮಂಗಳೂರಿನ ಪಿಎಂಎಲ್‌ಎ (ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ) ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ರೋಷನ್ ಸಲ್ಡಾನಾ, ಡಾಫ್ನಿ ಡಿಸೋಜಾ ಮತ್ತು ಇತರರ ವಿರುದ್ಧ ಅಂತಿಮ ವರದಿ (ಪ್ರಾಸಿಕ್ಯೂಷನ್ ಕಂಪ್ಲೇಂಟ್) ಸಲ್ಲಿಸಿದೆ. ಪ್ರಕರಣದ ಹಿನ್ನೆಲೆ: ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ,

ಟೆಹ್ರಾನ್/ಟೆಲ್ ಅವಿವ್, ಮಾ. 03 ,ಅಮೆರಿಕ ಹಾಗೂ ಇಸ್ರೇಲ್ ಸೇನೆಗಳು ಇರಾನ್ ಮೇಲಿನ ಸೇನಾ ಕಾರ್ಯಾಚರಣೆಯನ್ನ ತೀವ್ರಗೊಳಿಸಿದ್ದು, ಹಲವು ತಾಣಗಳನ್ನು ಗುರಿಯಾಗಿಸಿ ಬಾಂಬ್ ಹಾಗೂ ಕ್ಷಿಪಣಿ ದಾಳಿ ನಡೆಸಿವೆ. ಈ ದಾಳಿಗೆ ಇರಾನ್‌ನಲ್ಲೇ 700 ಕ್ಕೂ ಅಧಿಕ ಸಾವು ಸಂಭವಿಸಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರ

ಬೆಂಗಳೂರು, ಮಾರ್ಚ್​​ 03: ಡ್ರಗ್ಸ್​​ ದಂಧೆಕೋರರಿಗೆ ಬೆಂಗಳೂರು ಪೊಲೀಸರು ಭರ್ಜರಿ ಶಾಕ್​​ ಕೊಟ್ಟಿದ್ದಾರೆ. ನಗರದ ಪ್ರತಿಷ್ಠಿತ ಅಪಾರ್ಟ್​ಮೆಂಟ್​ನಲ್ಲಿ ಡ್ರಗ್ಸ್ ಪತ್ತೆ ಮಾಡಲಾಗಿದ್ದು, ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳ ಮೂಲದ ಅಶ್ವಿನ್(27), ಮೊಬಿನಾ(25) ಬಂಧಿತ ಆರೋಪಿಗಳಾಗಿದ್ದು, LSD,

ಲೆಬನಾನ್‌: ಪಶ್ಚಿಮ ಏಷ್ಯಾದಾದ್ಯಂತ ಮಂಗಳವಾರವೂ ಉದ್ವಿಗ್ನತೆ ಮುಂದುವರೆದಿದೆ. ಇರಾಕ್, ಸೌದಿ ಅರೇಬಿಯಾ ಮತ್ತು ಲೆಬನಾನ್‌ನಲ್ಲಿ ಹಲವು ದಾಳಿಯ ಘಟನೆಗಳ ಬಗ್ಗೆ ವಿವಿಧ ಮಾಧ್ಯಮಗಳು ವರದಿ ಮಾಡಿವೆ. ಎರ್ಬಿಲ್‌ನಲ್ಲಿರುವ ಹೋಟೆಲ್‌ನ ಮೇಲೆ ದಾಳಿಯ ಹೊಣೆಯನ್ನು ಇರಾಕಿನ ಸಶಸ್ತ್ರ ಗುಂಪು ಹೊತ್ತುಕೊಂಡಿದೆ. ಈ ಹೋಟೆಲ್ ನಲ್ಲಿ ಯುಎಸ್ ಪಡೆಗಳಿಗೆ ಆಶ್ರಯ ನೀಡಲಾಗಿತ್ತು ಎಂದು ಆರೋಪಿಸಿರುವುದಾಗಿ