ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)' ತುಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆಕಾಣಲು ಸಜ್ಜಾಗುತ್ತಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆ ಆಟಗಾರರ ಬದುಕಿನ

ಉಡುಪಿ:ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶ್ರೀಸಾಯಿಲಕ್ಷ್ಮಿ ಉಡುಪಿ ಇದರ ಸ೦ಯೋಜಕರಾಗಿರುವ ಮಧುಸೂದನ ಪೂಜಾರಿ ಕೆಮ್ಮಣ್ಣು ರವರ ಮಾರ್ಗದರ್ಶನದಲ್ಲಿ ಉಡುಪಿಯಲ್ಲಿ "ಆಲಾರೆ ಗೋವಿ೦ದ" ಮಡಿಕೆ ಒಡೆಯುವ ಕಾರ್ಯಕ್ರಮವು ಸೆ.15 ಶ್ರೀಕೃಷ್ಣಜನ್ಮಾಷ್ಟಮಿಯ ವಿಟ್ಲಪಿ೦ಡಿಯ ದಿನದ೦ದು ಜರಗಲಿದೆ. ಮು೦ಬೈಯಿಯ ಸಾ೦ತಕ್ರೂನ್ ನ ಪೂರ್ವ ಮು೦ಬೈಯ ಪ್ರಸಿದ್ಧ ತ೦ಡವಾದ ಬಾಲಮಿತ್ರ ವ್ಯಾಯಮ ಶಾಲೆಯ ಸದಸ್ಯರಿ೦ದ ಮಾನವ

ಮಹಿಳಾ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡವು ಪಂದ್ಯಾವಳಿಯ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಬಹುಮಾನದ ಹಣವನ್ನು ಪಡೆಯಲಿದೆ. ಇದು ಕಳೆದ ಆವೃತ್ತಿಯಲ್ಲಿ 1.32 ಮಿಲಿಯನ್ ಡಾಲರ್ (ರೂ. 11.65 ಕೋಟಿ) ನಿಂದ 4.48 ಮಿಲಿಯನ್ ಡಾಲರ್ (ರೂ 39.55 ಕೋಟಿ) ಗೆ ಏರಿದೆ. ಜಯ್ ಶಾ ನೇತೃತ್ವದ ಅಂತರರಾಷ್ಟ್ರೀಯ ಕ್ರಿಕೆಟ್

ಉಡುಪಿ:ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಗೆ ಸಕಲ ಸಿದ್ದತೆಯನ್ನು ನಡೆಸಲಾಗುತ್ತಿದೆ.ಈ ಬಾರಿ ಸೆ.14-15ರ೦ದು ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮವು ಜರಗಲಿದೆ.ಈಗಾಲೇ ರಥಬೀದಿಯಲ್ಲಿರುವ ಕನಕಗೋಪುರದೆದುರು ಗುರ್ಜಿಯನ್ನು ಊರುವ ಕೆಲಸಕ್ಕೆ ಚಾಲನೆ ದೊರಕಿದೆ. ಈ ಬಾರಿ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಮ೦ಡಲೋತ್ಸವವನ್ನಾಗಿ ಆಚರಿಸಲಾಗುತ್ತಿದೆ.ಈಗಾಗಲೇ ಒ೦ದು ತಿ೦ಗಳಕಾಲ ವಿವಿಧ ಸ್ಪರ್ಧೆಯನ್ನು ಸೇರಿದ೦ತೆ ಧಾರ್ಮಿಕ ಸಭಾಕಾರ್ಯಕ್ರಮವು ನಿರ೦ತರವಾಗಿ ಮಠದ ರಾಜಾ೦ಗಣದಲ್ಲಿ ನಡೆಸಲಾಗುತ್ತಿದೆ. ಮಠದ

ಉಡುಪಿ:ಮರೆಯಲಾಗದ ರತ್ನ ನಮ್ಮ ಹೆಮ್ಮೆಯ ಓಸ್ಕರ್ ಅಣ್ಣನ ಪುಣ್ಯ ತಿಥಿಯಂದು ನಮ್ಮ ಕಾರ್ಯಕರ್ತರಿಗೆ ಅವರ ಶಾಶ್ವತ ಸವಿ ನೆನಪಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಉಡುಗೊರೆ ಗೆಲ್ಲಿರಿ. ಒಂದು ರೀಲ್ಸ್ 90 ಸೆಕೆಂಡ್ಸ್ ಮೀರದಂತಿರಬೇಕು.ರೀಲ್ಸ್ ಕಳಿಸಲು ಕೊನೆಯ ದಿನಾಂಕ : 07-09-25. ನಿಮ್ಮ ರೀಲ್ಸ್ ಕಳಿಸಬೇಕಾದ ಮೊಬೈಲ್ ಸಂಖ್ಯೆ

ಹೊಸದಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್ ಮೇಲೆ ಲ್ಯಾಂಡಿಂಗ್ ಟೆಸ್ಟ್ ನಡೆಸುತ್ತಿದ್ದಾಗ ಪಾಕಿಸ್ತಾನದ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಐವರು ಮೃತಪಟ್ಟಿರುವ ಘಟನೆ ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ಸಂಭವಿಸಿದೆ. ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್‌ನ ಡೈಮರ್ ಜಿಲ್ಲೆಯ ಚಿಲಾಸ್‌ನ ಥೋರ್ ಪ್ರದೇಶದ ಬಳಿ ಈ ದುರಂತ ನಡೆದಿದೆ. ಘಟನೆಯಲ್ಲಿ ಇಬ್ಬರು ಪೈಲಟ್ ಸೇರಿ ಮೂವರು ತಂತ್ರಜ್ಞರು ಮೃತಪಟ್ಟಿದ್ದಾರೆ. ಈ ಕುರಿತು

ಬೆಂಗಳೂರು: ತನ್ನ ಮಾಜಿ ಪ್ರೇಯಸಿಗೆ ಕ್ಯಾಬ್ ಚಾಲಕನೊಬ್ಬ ಹಾಡು ಹಗಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆಯೊಂದು ಬನ್ನೇರುಘಟ್ಟ ಬಳಿಯ ಹೊಮ್ಮದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ಶನಿವಾರ ನಡೆದಿದೆ. ಆರೋಪಿಯನ್ನು ಬನ್ನೇರುಘಟ್ಟದ ​​ಮಲೆನಲ್ಲಸಂದ್ರ ನಿವಾಸಿ ವಿಟ್ಠಲ್ (50) ಎಂದು ಗುರ್ತಿಸಲಾಗಿದ್ದು, ಸಂತ್ರಸ್ತ ಮಹಿಳೆಯನ್ನು ಬನ್ನೇರುಘಟ್ಟದ ​​ಬಿಲ್ವರದಹಳ್ಳಿ ನಿವಾಸಿ ವನಜಾಕ್ಷಿ (25) ಎಂದು

ಆಲಪ್ಪುಳ: ಕೇರಳದ ಕರಾವಳಿ ಜಿಲ್ಲೆಯ ಹರಿಪಾದ್‌ನಲ್ಲಿರುವ ದೇವಸ್ಥಾನದಲ್ಲಿರುವ ಆನೆಯು ಇಬ್ಬರ ಮಾವುತರ ಮೇಲೆ ದಾಳಿ ನಡೆಸಿದ್ದು, ಓರ್ವ ಸಾವಿಗೀಡಾಗಿದ್ದು, ಮತ್ತೋರ್ವ ಮಾವುತ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ನೂರಾನಾಡ್‌‌ನ ಎಡಪ್ಪೊನ್ಮುರಿಯ ನಿವಾಸಿ ಮುರಳೀಧರನ್ ನಾಯರ್ (53) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಈತ ಹರಿಪಾದ್‌ನ ಸುಬ್ರಹ್ಮಣ್ಯ ದೇವಸ್ಥಾನದ ಒಡೆತನದ

ಮಂಗಳೂರು: ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ನೂರಾರು ಅತ್ಯಾಚಾರ, ಕೊಲೆ ಮತ್ತು ರಹಸ್ಯ ಸಮಾಧಿ ಆರೋಪಗಳ ಹಿಂದೆ 'ಬಹಳ ದೊಡ್ಡ ಪಿತೂರಿ' ನಡೆದಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದು ಪ್ರಕರಣವನ್ನು NIA ಅಥವಾ CBIಗೆ ವಹಿಸಬೇಕೆಂದು ಒತ್ತಾಯಿಸಿದ್ದು ರಾಜ್ಯ ಸರ್ಕಾರವು ಯಾವುದೇ ವಿಳಂಬವಿಲ್ಲದೆ, ಆದಷ್ಟು ಬೇಗ