....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಬೆಂಗಳೂರು: ರಾಜ್ಯದಲ್ಲಿ ಸೀಸನಲ್ ಫ್ಲೂ ಹೆಚ್ಚಳ ಆಗ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ ಹೆಚ್ಚಳದ ಭೀತಿ ಇರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಸೋಂಕಿತರ ಎಂಜಿಲಿನಿಂದ ಹರಡುವ ಸೋಂಕು ಇದಾಗಿದ್ದು ಮುನ್ನಚ್ಚರಿಕೆ ವಹಿಸುವಂತೆ ಮಾರ್ಗಸೂಚಿಯಲ್ಲಿ

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ 'ರಾಷ್ಟ್ರೀಯ ಪಲ್ಸ್ ಪೋಲಿಯೋ' ಲಸಿಕಾ ಕಾರ್ಯಕ್ರಮ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಯಾನಕ್ಕೆ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ರಾಷ್ಟ್ರೀಯ ಲಸಿಕಾ ದಿನವನ್ನು ಉದ್ಘಾಟಿಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಈ

ಬೆಂಗಳೂರು: ರೌಡಿ ಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನುಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಈ ವರ್ಷ ಜುಲೈನಲ್ಲಿ ನಗರದ ಭಾರತಿ ನಗರದಲ್ಲಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಎಂಬಾತನ ಕೊಲೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ತನಿಖೆ ವೇಳೆ ಎಫ್‌ಐಆರ್‌ನಲ್ಲಿ ಐದನೇ ಆರೋಪಿ ಎಂದು

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಮೆಜಿಸ್ಟಿಕ್ ಪ್ರಸ್ ನ ಈಗೀನ ಮಾಲಿಕರಾರಿರುವ ಕೆ.ಶ್ರೀಧರ್ ರಾವ್ ರವರ ಧರ್ಮಪತ್ನಿ ಶ್ರೀಮತಿ ಪ್ರತಿಭಾ ರಾವ್(50) ರವರು ಬೆ೦ಗಳೂರಿನಲ್ಲಿ ನಿಧನಹೊ೦ದಿದ್ದಾರೆ. ಮೃತರು ಗ೦ಡ ಮತ್ತು ಮಗಳನ್ನು ಹಾಗೂ ಕುಟು೦ಬವರ್ಗದವರನ್ನು ಬಿಟ್ಟು ಅಗಲಿದ್ದಾರೆ. ಮೃತರ ನಿಧನಕ್ಕೆ ತೆ೦ಕಪೇಟೆಯ ವರ್ತಕರು ಹಾಗೂ ರಿಕ್ಷಾ ಚಾಲಕರು, ಕರಾವಳಿಕಿರಣ ಡಾಟ್ ಕಾ೦ ಮತ್ತು ಅಭಿಮಾನಿಗಳು

ಬೆಳಗಾವಿ: ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಕಾರು ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ ಬೈರ್ನಟ್ಟಿ(30) ಮೃತ ಬೈಕ್​ ಸವಾರ. ಮೃತ ಮಂಜುನಾಥ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದರು.

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾನೆ. ಈ ಸುದ್ದಿ ಹರಡುತ್ತಿದ್ದಂತೆ ಬಾಂಗ್ಲಾದೇಶದಲ್ಲಿ ಪ್ರತಿಭಟನೆ ಮತ್ತೆ ಭುಗಿಲೆದ್ದಿದೆ. ಸಾವಿರಾರು

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಅವರನ್ನು ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದು, 1 ಲಕ್ಷ ರೂ. ಬಾಂಡ್ ನೀಡಿ ಅವರು ಜೈಲಿನಿಂದ ಹೊರಬಂದಿದ್ದಾರೆ. ಇದರ ಬೆನ್ನಲ್ಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಮತ್ತೆ ಗಡಿಪಾರಿ ನೋಟಿಸ್ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್