ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟರಮಣ ದೇವಸ್ಥಾನದಲ್ಲಿ ಚ೦ದ್ರಾಮಾನ ಯುಗಾದಿಯ ದಿನವಾದ ಮಾರ್ಚ್ 19ರ ಗುರುವಾರದ೦ದು ಪೂಜಾ ಪರ್ಯಾಯ ಹಸ್ತಾ೦ತರ ಕಾರ್ಯಕ್ರಮವು ಜರಗಲಿದೆ. ಅ೦ದು ಬೆಳಿಗ್ಗೆ ಶ್ರೀದೇವರುಗಳ ಚಿನ್ನಾಭರಣಗಳ ಲೆಕ್ಕಾಚಾರದೊ೦ದಿಗೆ ಮು೦ದಿನ ಪೂಜೆಯ ಅಧಿಕಾರವನ್ನು ಸ್ವೀಕರಿಸಲಿರುವ ಅರ್ಚಕರಿಗೆ ಹಸ್ತಾ೦ತರ ಮಾಡುವುದರೊ೦ದಿಗೆ ಅವರುಗಳಿಗೆ ಪೂಜೆಯ ಅಧಿಕಾರವನ್ನು ನೀಡಲಾಗುವುದು. ಶ್ರೀಲಕ್ಷ್ಮೀವೆ೦ಕಟರಮಣ ದೇವರಿಗೆ ಅರ್ಚಕರಾದ ದಯಾಘನ್ ಭಟ್ ರವರಿಗೆ ಮು೦ದಿನ

ಗೂರ್ಖಾ:ನೇಪಾಳದಲ್ಲಿ ಮನಕಾಮನಾ ದೇವಸ್ಥಾನದಿಂದ ಹಿಂದಿರುಗುವಾಗ ಭಾರತೀಯರಿದ್ದ ಬಸ್ ರಸ್ತೆಯಿಂದ ಇಳಿಜಾರಿನ ಪ್ರದೇಶಕ್ಕೆ ಉರುಳಿಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೇಪಾಳದಗೂರ್ಖಾದ ಶಾಹಿದ್ ಲಖನ್ ಗ್ರಾಮೀಣ ಪುರಸಭೆ -3 ರ ಕಾಂಟಾರ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮನಕಾಮನಾದಿಂದ ಮಜುವಾ ಕಡೆಗೆ ಬರುತ್ತಿದ್ದ ಮೈಕ್ರೋಬಸ್ (ಬಾಗ್ಮತಿ ಪ್ರಾಂತ್ಯ

ಉಡುಪಿ: ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರೊಂದು ಕಟಪಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಅಗ್ನಿಶಾಮಕ ದಳದವರು ನಿರಂತರ ನೀರು ಹಾಯಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿರಿಸಿದ್ದಾರೆ. ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ಕಟಪಾಡಿ

ಚಿತ್ರದುರ್ಗ: ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 7 ಗಂಟೆಗೆ ಅಫಘಾತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ಐದು ಸಬ್ ಇನ್ಸ್‌ಪೆಕ್ಟರ್‌ಗಳ ಕಾರು, ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು

ಭುವನೇಶ್ವರ: ಒಡಿಶಾದಲ್ಲಿ ಸಂಭವಿಸಿದ ಸುಂಟರಗಾಳಿ ಭಾರಿ ಅನಾಹುತ ಸೃಷ್ಟಿಸಿದ್ದು, ಸುಂಟರಗಾಳಿ ರುದ್ರನರ್ತನಕ್ಕೆ ಓರ್ವ ಸಾವನ್ನಪ್ಪಿದ್ದರೆ, ಬರೊಬ್ಬರಿ 70 ಮನೆಗಳು ಧ್ವಂಸಗೊಂಡಿವೆ ಎಂದು ಹೇಳಲಾಗಿದೆ. ಭಾನುವಾರ ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ಬೀಸಿದ ಪ್ರಬಲವಾದ ನಾರ್ವೆಸ್ಟರ್ ಸುಂಟರಗಾಳಿಯು ವ್ಯಾಪಕ ನಷ್ಟವನ್ನುಂಟುಮಾಡಿದ್ದು, ಸುಮಾರು 70 ಮನೆಗಳಿಗೆ ಹಾನಿಯಾಗಿದೆ. ಅಂತೆಯೇ ಹಲವಾರು ಜನರು ಗಾಯಗೊಂಡಿದ್ದಾರೆ. ಆರಂಭಿಕ ವರದಿಗಳ ಪ್ರಕಾರ,

ಕಟಕ್: ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 10 ಮಂದಿ ರೋಗಿಗಳು ಮೃತಪಟ್ಟಿರುವ ದುರ್ಘಟನೆ ಸೋಮವಾರ ಮುಂಜಾನೆ ನಡೆದಿದೆ. ಈ ಘಟನೆ ಕಟಕ್ ನಗರದಲ್ಲಿರುವ ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯು ವಿಭಾಗದಲ್ಲಿ ಸಂಭವಿಸಿದೆ. ಸೋಮವಾರ ಮುಂಜಾನೆ ಸುಮಾರು 2.59 ಗಂಟೆ ವೇಳೆಗೆ ಐಸಿಯುವಿನಲ್ಲಿ

ಧಾರವಾಡ: ವಿದ್ಯಾಕಾಶಿ ಧಾರವಾಡಲ್ಲಿ ಶನಿವಾರ ಆಲಿಕಲ್ಲು ಸಹಿತ ಭಾರಿ ಮಳೆ ಆಗಿದ್ದು, ಬಿಸಿಲಿನ ಬೇಗೆಯಿಂದ ಬಳಲಿದ್ದ ಜನತೆಗೆ ವರುಣ ತಂಪೆರೆದಿದೆ. ಧಾರವಾಡದ ವಿವಿಧ ಭಾಗಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಈ ಮಳೆ ಬಿಸಿಲ ಬೇಗೆಯಿಂದ ಹೈರಾಣಾಗಿದ್ದ ಜನತೆಗೆ ತುಸು ಸಮಾಧಾನ ತಂದಿದೆ. ಆದರೆ ಗಾಳಿ ಜೋರಾಗಿ ಬೀಸುತ್ತಿರುವುದರಿಂದ

ಉಡುಪಿ:ಉಡುಪಿಯ ರಾಷ್ಟ್ರೀಯ ಹೆದ್ದಾರಿ 169A ಇಲ್ಲಿ ಇರುವ ಜಯಲಕ್ಷ್ಮಿ ಸಿಲ್ಕ್ ಇದರ ಎದುರುಗಡೆ ಇರುವ ದಿವೈಡರನ್ನು ಅಗಲಗೊಳಿಸಿ ಎಲೆಕ್ಟ್ರಿಕ್ ಕಂಬಗಳನ್ನು ಬೇರ್ಪಡಿಸಲು ಕಾರಣವೇನು.ಇದಕ್ಕೆ ಯಾರ ಕುಮ್ಮಕ್ಕು ಇತ್ತು. ಹಾಗೂ 169A ರಾಷ್ಟ್ರೀಯ ಹೆದ್ದಾರಿ ಬನ್ನಂಜೆ ಮತ್ತು ಸಿರಿಬೀಡು ವ್ಯಾಪ್ತಿಯಲ್ಲಿ ನಾರಾಯಣ ಗುರು ಮಂದಿರದ ಎದುರು ದೊಡ್ಡ ವಾಣಿಜ್ಯ ಸಂಕೀರ್ಣ

ಹೊಸಬೆಟ್ಟು ಪ್ರದೇಶದ ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಕದ್ದ ವಸ್ತುಗಳನ್ನು ಮತ್ತು ಅಪರಾಧಕ್ಕೆ ಬಳಸಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ರಾಜಸ್ಥಾನದ ಜೋಧಪುರದ ನಿವಾಸಿ ಮುಖೇಶ್ ದಾಸ್ (46) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಬೆಂಗಳೂರಿನ ಬನಶಂಕರಿಯ ಶ್ರೀನಿವಾಸ ನಗರದಲ್ಲಿ ವಾಸಿಸುತ್ತಿದ್ದಾನೆ. ಪೊಲೀಸರ

ಇರಾನ್‌ನ ಹೊಸ ಸರ್ವೋಚ್ಚ ನಾಯಕನಾಗಿ ಅಧಿಕಾರ ವಹಿಸಿಕೊಂಡ ನಂತರ ಜಗತ್ತಿಗೆ ಮೊದಲ ಸಂದೇಶ ರವಾನಿಸಿರುವ ಮೊಜ್ತಬಾ ಖಮೇನಿ, ಅಮೆರಿಕ ಮತ್ತು ಇಸ್ರೇಲ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಾಳಿಗಳಲ್ಲಿ ಮೃತಪಟ್ಟ ಇರಾನಿಯನ್ನರ ಪ್ರತಿ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲಾಗುತ್ತದೆ. ಅಗತ್ಯವಿದ್ದರೆ ಸಂಘರ್ಷ ಹೊಸ ಮಜಲುಗಳನ್ನು ಪಡೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಇರಾನ್