ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಪೀಡಿತ ಪ್ರದೇಶಗಳಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಪರಿಹಾರ ಕೇಂದ್ರವನ್ನು ತೆರೆಯಲಾಗಿದ್ದು, ಭೂಕುಸಿತಕ್ಕೆ ಗುರಿಯಾಗಿರುವ ಮಂಗಳೂರು ಸಮೀಪದ ಪಂಜಿಮಗರು ಎಂಬಲ್ಲಿ ಮತ್ತೊಂದು ಪರಿಹಾರ ಕೇಂದ್ರವನ್ನು ತೆರೆಯಲಾಗಿದೆ. ಭಾರೀ ಮಳೆಯಿಂದ ಭೂಕುಸಿತ ಸಂಭವಿಸುವ ಸಾಧ್ಯತೆ ಹೆಚ್ಚಿರುವ ಸುಬ್ರಹ್ಮಣ್ಯ ಪ್ರದೇಶದಲ್ಲಿ
ಪುಣೆ: ಮಳೆಗಾಲದಲ್ಲಿ ಜನರು ಜಲಸಮಾಧಿಯಾಗುವ ದುರ್ಘಟನೆಗಳು ಮುಂದುವರಿದಿದೆ. ಮಹಾರಾಷ್ಟ್ರ ರಾಜ್ಯದ ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿಂಭಾಗದ ಜಲಪಾತದಲ್ಲಿ ಮುಳುಗಿ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ಜಲಸಮಾಧಿಯಾಗಿದ್ದಾರೆ. ನಿನ್ನೆ ಭಾನುವಾರ ಮಧ್ಯಾಹ್ನ 12:30 ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಮೃತರನ್ನು ಶಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ (13)
ಹೊಸದಿಲ್ಲಿ: ದಿಲ್ಲಿಯಲ್ಲಿ ಸುರಿಯುತ್ತಿರುವ ಮಳೆಗೆ ಎರಡೇ ದಿನಗಳ ಅಂತರದಲ್ಲಿ ಒಟ್ಟು 11 ಮಂದಿ ಬಲಿಯಾಗಿದ್ದಾರೆ. ಶನಿವಾರ ಒಂದೇ ದಿನ ನಡೆದಿರುವ ಮಳೆ ಸಂಬಂಧಿ ಅವಘಡಗಳಲ್ಲಿ ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ ಮುಂಗಾರು ಮಳೆಯ ಅವಾಂತರಗಳನ್ನು ಎದುರಿಸಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರಾಧಿಕಾರಗಳು ತಿಳಿಸಿದ್ದರೂ, ರಸ್ತೆಗಳು ಜಲಾವೃತಗೊಂಡಿರುವುದರಿಂದ ಈವರೆಗೆ ಒಟ್ಟು
ಮುಂಬೈ : ಟಿ20 ವಿಶ್ವಕಪ್ ನಲ್ಲಿ ಭಾರತ ಚಾಂಪಿಯನ್ ಆದ ಬೆನ್ನಿಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾದಿಯಲ್ಲಿ ರವೀಂದ್ರ ಜಡೇಜ ಕೂಡ ಸಾಗಿದ್ದಾರೆ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ಗಳ ಜಯ ಸಾಧಿಸಿದ
ಈಶಾನ್ಯ ಬೊರ್ನೊ ರಾಜ್ಯದಲ್ಲಿ ಶನಿವಾರ ಶಂಕಿತ ಮಹಿಳಾ ಆತ್ಮಹತ್ಯಾ ಬಾಂಬರ್ ಗಳ ಸರಣಿ ದಾಳಿಯಲ್ಲಿ ಕನಿಷ್ಠ 18 ಮಂದಿ ಸಾವನ್ನಪ್ಪಿದ್ದಾರೆ ಮತ್ತು 30 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗ್ವೋ ಜಾ ಪಟ್ಟಣದಲ್ಲಿ ಮದುವೆ, ಅಂತ್ಯಕ್ರಿಯೆ ಮತ್ತು ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆದಿದೆ. ಈ ಪ್ರದೇಶದಲ್ಲಿ ದೀರ್ಘಕಾಲದಿಂದ ನಡೆಯುತ್ತಿರುವ ಇಸ್ಲಾಮಿಸ್ಟ್
ನವದೆಹಲಿ: ಜೂ.30.ಸೇನೆಯ ಮುಖ್ಯಸ್ಥರಾಗಿದ್ದ ಜನರಲ್ ಮನೋ ಜ್ ಪಾ ಡೆ ಅವರು ನಿವೃತ್ತರಾದ ಹಿನ್ನಲೆ ಇದೀಗ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂ ಟ್ ಜನರಲ್ ಉಪೇಂದ್ರ ದ್ವಿವೇ ದಿ ಅವರು ಇಂದು ಅಧಿಕಾರ ವಹಿಸಿಕೊಂಡರು. ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಅಪಾರ ಕಾರ್ಯಾಚರಣೆಯ ಅನುಭವ ಹೊಂದಿರುವ ಜನರಲ್ ದ್ವಿವೇದಿ ಅವರು
ಕಾರ್ಕಳ:ಜೂ, 30.ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ವೀರಪ್ಪ ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 46 ವರ್ಷದ ಹಂಸ ಮೊಯ್ಲಿ ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬ ತಿಳಿಸಿದೆ. ಹಂಸ ಮೊಯ್ಲಿ ಅವರು ಭರತನಾಟ್ಯ ನೃತ್ಯಗಾರ್ತಿ ಮತ್ತು
ಕಾರ್ಕಳ: ಜೂ.30,ಹಾಲಿನ ಬೆಲೆ ಏರಿಕೆಯನ್ನು ನೆಪವಾಗಿಸಿಕೊಂಡು ಶಾಸಕ ಸುನೀಲ್ ಕುಮಾರ್ ಕಾರ್ಕಳದಲ್ಲಿ ಹಾಲಿಲ್ಲದ ಚಾಹ ಮಾಡುವ ಮೂಲಕ ಪ್ರತಿಭಟನೆಯನ್ನು ಮಾಡಿದ್ದಾರೆ. ಶಾಸಕರಿಗೆ ಈ ರೀತಿ ಪ್ರತಿಭಟನೆ ಸಾಮಾನ್ಯವಾಗಬಹುದು ಯಾಕೆಂದರೆ ಕಂಚೇ ಇಲ್ಲದೆ ಕಂಚಿನ ಪ್ರತಿಮೆ ಮಾಡಿದ ಮಹಾನುಭಾವರಿಗೆ ಹಾಲಿಲ್ಲದ ಚಾಹ ಮಾಡುವುದು ದೊಡ್ಡ ವಿಷಯವಾಗಲಿಕ್ಕಿಲ್ಲ ಎಂದು ಬ್ಲಾಕ್ ಕಾಂಗ್ರೇಸ್
ಕೊಲ್ಲೂರು : ಆಕಸ್ಮಿಕವಾಗಿ ಕಾಲು ಜಾರಿ ಮನೆಯ ಬಾವಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಲ ಪಂಚಾಯತ್ ವ್ಯಾಪ್ತಿಯ ನಂದ್ರೋಳ್ಳಿ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು ನಂದ್ರೋಳ್ಳಿ ನಿವಾಸಿ ಶೀಲಾ ಹಾಗೂ ಸತೀಶ್ ಮಡಿವಾಳ ಎಂಬವರ ಮಗ ಧನರಾಜ್ (13) ಹಾಗೂ ಮಗಳು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಭೂ ಮಾಪನ ಇಲಾಖೆಯ ಅಧಿಕಾರಿ(ಡಿಡಿಎಲ್ಆರ್) ಮತ್ತು ಇಬ್ಬರು ಸರ್ವೇಯರ್ಗಳ ಕಚೇರಿ ಹಾಗೂ ಮನೆಗಳಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರು ತಪಾಸಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ನಗರದ ಡಿಡಿಎಲ್ಆರ್ ಕಚೇರಿ ಮತ್ತು ದೇರಳಕಟ್ಟೆ ಬಳಿ ಇರುವ ಉಳ್ಳಾಲದ ಸರ್ವೇಯರ್ ಕಚೇರಿಯಲ್ಲಿ ತಪಾಸಣೆ ನಡೆಸಲಾಗಿದೆ. ಅಲ್ಲದೆ