ಬೆಂಗಳೂರು, ನವೆಂಬರ್ 21: ನಗರದಲ್ಲಿ ನಡೆದಿರುವ 7.11 ಕೋಟಿ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 5.30 ಕೋಟಿ ರೂ. ಹಣವನ್ನು ಆಂಧ್ರದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈಗಾಗಲೇ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಕೇಸ್ನ ಕಿಂಗ್ಪಿನ್ ರವಿ ಪತ್ನಿಯನ್ನು ನಿನ್ನೆ ರಾತ್ರಿ ವಶಕ್ಕೆ ಪಡೆದು ಪೊಲೀಸರು ವಿಚಾರಣೆ
ಉಡುಪಿ:ಪಲಿಮಾರು ಮಠದ ಪರ್ಯಾಯದ ಸ೦ದರ್ಭದಲ್ಲಿ ಕನಕನ ಕಿ೦ಡಿಯ ಬಳಿಯಲ್ಲಿ ಅಹೋರಾತ್ರಿ ಭಜನಾ ಕಾರ್ಯಕ್ರಮವು ಅವರ ಪರ್ಯಾಯದ ಎರಡು ವರ್ಷಗಳ ಕಾಲ ಭಜನಾ ಸ೦ಕೀರ್ತನೆಯು ನಡೆದಿತ್ತು.ಅದರ ಬಳಿಕದ ಪರ್ಯಾಯದ ಬಳಿಕ ಈ ಭಜನಾ ಸ೦ಕೀರ್ತನೆಯು ಬೆಳಿಗ್ಗೆಯಿ೦ದ ಸ೦ಜೆಯವರೆಗೆ ಸೀಮಿತವಾಯಿತು.ಇದರ ಎಲ್ಲಾ ಅಭಿವೃದ್ಧಿಮಾಡಲಾಗುತ್ತಿದೆಯಾದರೂ ಈ ಭಜನೆ ನಡೆಯುವ ಸ್ಥಳದಲ್ಲಿ ನಿರ್ಮಿಸಲಾದ ವೇದಿಕೆಯು
ಉಡುಪಿಯ ಶ್ರೀಕೃಷ್ಣ ಮಠದ ಹೊರಭಾಗದಲ್ಲಿ೦ದ ಶ್ರೀಕೃಷ್ಣದರ್ಶನವನ್ನು ಮಾಡುವ ಕನಕಕಿ೦ಡಿಗೆ ನೂತನವಾಗಿ "ಚಿನ್ನಲೇಪಿತ ಕವಚ"ವನ್ನು ಶುಕ್ರವಾರದ೦ದು (ಇ೦ದು)ಜೋಡಿಸುವ ಕೆಲಸವು ನಡೆದಿದೆ. ಇದರಿ೦ದಾಗಿ ಭಕ್ತರು ಮು೦ದಿನ ಪ್ರಧಾನ ಮ೦ತ್ರಿಗಳ ಭೇಟಿಯವರೆಗೆ ಮೇಲೆ ಹಾಕಲ್ಪಟ್ಟ ಟಿವಿ ಪದರದೆಯಲ್ಲಿಯೇ ಶ್ರೀಕೃಷ್ಣ ದೇವರ ನೋಡಿ ಕೈಮುಗಿದು ಹೋಗಬೇಕಾಗಿದೆ. ಈ ಚಿನ್ನ ಲೇಪಿತ ಕವಚವನ್ನು ಮಲ್ಪೆಯ ದಿವಗ೦ತ ಮಧ್ವರಾಜ್
ಉಡುಪಿ: ಭಾರತೀಯ ನೌಕಾಪಡೆಯ ಹಡಗುಗಳ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ ಆರೋಪದಲ್ಲಿ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಮಲ್ಪೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಸುಲ್ತಾನ್ಪುರ ಜಿಲ್ಲೆಯ ರೋಹಿತ್ (29) ಹಾಗೂ ಸಂತ್ರಿ (37) ಬಂಧಿತ ಆರೋಪಿಗಳು. ಕೇಂದ್ರ ಸರ್ಕಾರ ಸ್ವಾಮ್ಯದ ಬಂದರು ಹಡಗು ಮತ್ತು ಜಲಸಾರಿಗೆ ಇಲಾಖೆಯ ಅಡಿಯಲ್ಲಿರುವ ಮಲ್ಪೆಯ
ಮಂಗಳೂರು:ನ. 20.ಸಂತ ಅಲೋಶಿಯಸ್ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಫಾದರ್ ಸ್ವೀಬರ್ಟ್ ಡಿ'ಸಿಲ್ವಾ ಎಸ್ಜೆ ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಫಾದರ್ ಡಿ'ಸಿಲ್ವಾ ಅವರು 2007 ರಿಂದ 2017 ರವರೆಗೆ ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು, ಸಂಸ್ಥೆಯ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಬೆಳವಣಿಗೆಗೆ
ಬೆಂಗಳೂರು, ನ.20: ಬೆಂಗಳೂರು ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದ ಜನರಿಗೆ ಪರಿಹಾರ ಮಾರ್ಗಸೂಚಿಗಳನ್ನು ಪರಿಷ್ಕರಿಸಿ ಕರ್ನಾಟಕ ಸರ್ಕಾರ ನವೀಕರಿಸಿದ ಆದೇಶವನ್ನು ಬಿಡುಗಡೆ ಮಾಡಿದೆ. ನಾಯಿಗಳ ದಾಳಿಯಿಂದ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆಯನ್ನು ನೀಡಲು ಹಾಗೂ ಸಾವನ್ನಪ್ಪಿದವರ ಮನೆಯ ಆರ್ಥಿಕ ಸಹಾಯಕ್ಕಾಗಿ ಈ ಪರಿಷ್ಕರಣೆ ಮಾಡಲಾಗಿದೆ ಎಂದು
ಉಡುಪಿ:ನ. 20 ಮಂದಾರ್ತಿ ತಂಡದ ಯಕ್ಷಗಾನ ಕಲಾವಿದ ಈಶ್ವರ ಗೌಡ ಹೃದಯಾಘಾತದಿಂದ ನಿಧನರಾದರು. ಈಶ್ವರ ಗೌಡ ಮಂದಾರ್ತಿ ಎರಡನೇ ತಂಡದಲ್ಲಿ ಮಹಿಷಾಸುರನ ಪಾತ್ರವನ್ನು ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ತಮ್ಮ ಪ್ರದರ್ಶನವನ್ನು ಪೂರ್ಣಗೊಳಿಸಿದ ನಂತರ ತಮ್ಮ ವೇಷಭೂಷಣವನ್ನು ತೆಗೆದುಹಾಕುವಾಗ, ಅವರಿಗೆ ಇದ್ದಕ್ಕಿದ್ದಂತೆ ಅಸ್ವಸ್ಥರಾದರು. ಆಸ್ಪತ್ರೆಗೆ ಕರೆದೊಯ್ಯುವಾಗ ಅವರು ಕೊನೆಯುಸಿರೆಳೆದರು ಎಂದು ವರದಿಯಾಗಿದೆ. ನಿಧನರಾಗುವ
ಉಡುಪಿ: ಕ್ರೀಡಾಕೂಟಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವರ್ಧಿಸುತ್ತವೆ. ಒತ್ತಡ ಪೂರ್ಣ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಯು ಆಯೋಜಿಸಿರುವ ಕ್ರೀಡಾಕೂಟದಿಂದ ಪೊಲೀಸರ ದೈಹಿಕ ಆರೋಗ್ಯದಬಜೊತೆಗೆ ಮನಸ್ಸು ಕೂಡ ಲವಲವಿಕೆಯಿಂದೊಡಗೂಡಿ ಅವರ ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು. ಅವರು ಬುಧವಾರ ನಗರದ ಅಜ್ಜರಕಾಡು
ಉಡುಪಿ: ಭಾರತದ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಅವರ 108ನೇ ಜನ್ಮದಿನಾಚರಣೆಯನ್ನು ಇಂದು ಬ್ರಹ್ಮಗಿರಿಯಲ್ಲಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್, ಉಡುಪಿ ಬ್ಲಾಕ್ ಕಾಂಗ್ರೆಸ್ ಮತ್ತು ಉಡುಪಿ ಮಹಿಳಾ ಕಾಂಗ್ರೆಸ್ನ ಸಹಯೋಗದೊಂದಿಗೆ ನಡೆಸಲಾಯಿತು. ಇಂದಿರಾ ಗಾಂಧಿಯವರ ನೆನಪಿನಲ್ಲಿ, ಮಹಿಳಾ ಮತ್ತು
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಗುರುವಾರ ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇಂದು ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್ಡಿಎ ಬಲಪ್ರದರ್ಶನದ ನಡುವೆ ನಿತೀಶ್ ಕುಮಾರ್ ಅವರು