ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಲೆಬನಾನ್‌: ಪಶ್ಚಿಮ ಏಷ್ಯಾದಾದ್ಯಂತ ಮಂಗಳವಾರವೂ ಉದ್ವಿಗ್ನತೆ ಮುಂದುವರೆದಿದೆ. ಇರಾಕ್, ಸೌದಿ ಅರೇಬಿಯಾ ಮತ್ತು ಲೆಬನಾನ್‌ನಲ್ಲಿ ಹಲವು ದಾಳಿಯ ಘಟನೆಗಳ ಬಗ್ಗೆ ವಿವಿಧ ಮಾಧ್ಯಮಗಳು ವರದಿ ಮಾಡಿವೆ. ಎರ್ಬಿಲ್‌ನಲ್ಲಿರುವ ಹೋಟೆಲ್‌ನ ಮೇಲೆ ದಾಳಿಯ ಹೊಣೆಯನ್ನು ಇರಾಕಿನ ಸಶಸ್ತ್ರ ಗುಂಪು ಹೊತ್ತುಕೊಂಡಿದೆ. ಈ ಹೋಟೆಲ್ ನಲ್ಲಿ ಯುಎಸ್ ಪಡೆಗಳಿಗೆ ಆಶ್ರಯ ನೀಡಲಾಗಿತ್ತು ಎಂದು ಆರೋಪಿಸಿರುವುದಾಗಿ

ಹ್ಯೂಸ್ಟನ್: ಆಸ್ಟಿನ್‌ನ ನಗರದ ವೆಸ್ಟ್ ಸಿಕ್ಸ್‌ಥ್ ಸ್ಟ್ರೀಟ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 21 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವನ್ನಪ್ಪಿದ್ದು, ಭಯೋತ್ಪಾದನಾ ಕೃತ್ಯ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಎಫ್'ಬಿಐ ತನಿಖೆ ಕೈಗೊಂಡಿದೆ. ಮೃತ ಭಾರತೀಯ ವಿದ್ಯಾರ್ಥಿನಿಯನ್ನು ಸವಿತಾ ಶನ್ (ಶಣ್ಮುಗಸುಂದರಂ) ಎಂದು ಗುರುತಿಸಲಾಗಿದೆ. ಸವಿತಾ

ಚಿಕ್ಕಬಳ್ಳಾಪುರ: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಬಾಂಬ್ ದಾಳಿ ನಡೆಸಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಮಾಡಿದೆ. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಅಲಿಪುರ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಶೋಕಾಚರಣೆ

ಟೆಹ್ರಾನ್: ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ ಖಮೇನಿ ಅಮೆರಿಕ ಮತ್ತು ಇಸ್ರೇಲ್ ಸೇನಾದಾಳಿಯಲ್ಲಿ ಹತರಾದ ಬೆನ್ನಲ್ಲೇ ಇರಾನ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದ್ದು, 40 ದಿನಗಳ ಶೋಕಾಚರಣೆಗೆ ಸ್ಥಳೀಯ ಆಡಳಿತ ಆದೇಶ ನೀಡಿದೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಸೇನಾದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ

ಕಾಕಿನಾಡ: ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯ ಸಮರ್ಲಕೋಟ ಮಂಡಲದ ವೆಟ್ಲಪಲೆಂ ಗ್ರಾಮದಲ್ಲಿ ಶನಿವಾರ ಪಟಾಕಿ ಉತ್ಪಾದನಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 20 ಜನ ಮೃತಪಟ್ಟಿದ್ದಾರೆ. ಈ ಭೀಕರ ಸ್ಫೋಟದಲ್ಲಿ ಹಲವಾರು ಜನ ಗಾಯಗೊಂಡಿದ್ದು, ಬೆಂಕಿ ಹತ್ತಿರದ ಹಳ್ಳಿಗಳಿಗೂ ವ್ಯಾಪಿಸುವ ಭೀತಿ ಹುಟ್ಟಿಸಿತ್ತು. ಇಂದು "ಭೂಕಂಪದಂತಹ" ಸ್ಫೋಟ ಎಂದು ಬಣ್ಣಿಸಿದ ಸ್ಥಳೀಯರು, ಸ್ಫೋಟದ

ಮಂಗಳೂರು:ಫೆ. 28.ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2021 ರಲ್ಲಿ ವರದಿಯಾದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಖಾಲಿದ್ ಅಬ್ದುಲ್ ಖಾದರ್ ಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ. ಎರಡೂ ಕಡೆಯ ವಾದಗಳನ್ನು

ಉಡುಪಿ: ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದರು. ಬ್ರಹ್ಮಾವರ ಕ್ರಾಸ್‌ ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಅವರು ಇಂದು ಬೆಳಿಗ್ಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿದ್ದವು. ಇದೇ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್​ಗೇರಿದ್ದ ಜಮ್ಮು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕ ತಂಡವನ್ನು ಏಕಪಕ್ಷೀಯವಾಗಿ ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ರಣಜಿ ಟ್ರೋಫಿ

ಬೊಲಿವಿಯಾ, ಫೆ. 28: ಹೊಸ ಕರೆನ್ಸಿ ನೋಟುಗಳನ್ನು ಸಾಗುತ್ತಿದ್ದ ಬೊಲಿವಿಯನ್ ವಾಯುಪಡೆಗೆ ಸೇರಿದ ಸೇನಾ ಸರಕು ವಿಮಾನವೊಂದು (Cargo Plane) ಪತನಗೊಂಡು ಕನಿಷ್ಠ 15 ಜನರು ಸಾವನ್ನಪ್ಪಿರುವುದು ವರದಿಯಾಗಿದೆ.  ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನವು ನೇರವಾಗಿ ಹೆದ್ದಾರಿಯ ಮೇಲೆ ಅಪ್ಪಳಿಸಿದೆ. ಕ್ಷಣಾರ್ಧದಲ್ಲಿ ರಸ್ತೆಯಲ್ಲಿದ್ದ ನೂರಾರು ವಾಹನಗಳು ಬೆಂಕಿಯ

ಮುಂಬೈ: ಅಬಕಾರಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿರುವುದು ದ್ವೇಷದ ರಾಜಕೀಯಕ್ಕೆ ಮಾಡಿದ ಕಪಾಳ ಮೋಕ್ಷ ಎಂದು ಶಿವಸೇನಾ (ಯುಬಿಟಿ) ಶನಿವಾರ ಹೇಳಿದೆ. ದೆಹಲಿ ಮಾಜಿ ಮುಖ್ಯಮಂತ್ರಿ ವಿರುದ್ಧ ಸುಳ್ಳಿ ಕೇಸ್ ಹಾಕಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ. ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ