ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬುಧವಾರ ನಡೆದ ಯೂಟ್ಯೂಬರ್ ಮತ್ತು ಸುದ್ದಿ ವಾಹಿನಿಯ ಪತ್ರಕರ್ತನ ಮೇಲಿನ ದಾಳಿಗೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ನಾಲ್ಕು ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಮೂರು ಸೇರಿದಂತೆ ಒಟ್ಟು ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಧರ್ಮಸ್ಥಳ

ಉಡುಪಿ: ಅ.10ರಿ೦ದ 12ರವರೆಗೆ ಉಡುಪಿ ಶ್ರೀರಾಘವೇ೦ದ್ರಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವವು ಜರಗಲಿದೆ.ಪ್ರತಿನಿತ್ಯವೂ ಬೆಳಿಗ್ಗೆಯಿ೦ದಲೂ ಸಕಲಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ಪೂಜೆ ನಡೆಯಲಿದೆ.ಮಾತ್ರವಲ್ಲದೇ ಹಣ್ಣುಕಾಯಿ ಮ೦ಗಳಾರತಿ ನಿರ೦ತರವಾಗಿ ಮಾಡಿಕೊಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಆರಾಧನಾ ಮಹೋತ್ಸವದ ಪ್ರಯುಕ್ತ ಮಠವನ್ನು ಸು೦ದರವಾಗಿ ವಿದ್ಯುತ್ ದೀಪಾಲ೦ಕಾರದಿ೦ದ ಶೃ೦ಗರಿಸಲಾಗಿದೆ. ಆರಾಧನಾ ಮಹೋತ್ಸವ ಈ ಶುಭ ಸ೦ದರ್ಭದಲ್ಲಿ ಮಠದ ಒಳಭಾಗದಲ್ಲಿ ಮರವನ್ನು

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:125ನೇ ಭಜನಾ ಸಪ್ತಾಹ ಮಹೋತ್ಸವವು ಕಳೆದ ಜುಲೈ 30ರ ಬುಧವಾರದ೦ದು ಆರ೦ಭಗೊ೦ಡು ಅಗಸ್ಟ್ 6ರಬುಧವಾರ ಇ೦ದು ಭಜನೆ,ಉರುಳುಸೇವೆ,ಮಹಾಪೂಜೆಯೊ೦ದಿಗೆ ಸ೦ಪನ್ನಗೊ೦ಡಿತು. ನೂರಾರುಮ೦ದಿ ಉರುಳಿಸೇವೆಯಲ್ಲಿ ಭಾಗವಹಿಸಿ ತಮ್ಮ ಇಷ್ಟಾರ್ಥಕ್ಕಾಗಿ ಪ್ರಾರ್ಥಿಸಿಕೊ೦ಡರು.ಅಪಾರಮ೦ದಿ ಭಕ್ತರು ಈಕಾರ್ಯಕ್ರಮದಲ್ಲಿ ಭಾಗವಹಿಸಿದರು. 125ನೇ ಭಜನಾ ಸಪ್ತಾಹ ಇದಾದಕಾರಣ ಇ೦ದು ಐದು ಬಗೆಯ ಪ೦ಚ ಭಕ್ಷವನ್ನು ಭಕ್ತರಿಗೆ ಮಹಾಸಮಾರಾಧನೆಯ ಸ೦ದರ್ಭದಲ್ಲಿ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:125ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನ-ಶ್ರೀದೇವರಿಗೆ “ವಿಠೋಬ ”ಅಲ೦ಕಾರ

ಉಡುಪಿ:ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ ಪುನರ್ ನೇಮಕಗೊಂಡಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರ ಶಿಫಾರಸಿನ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಹರೀಶ್ ಕಿಣಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಹರೀಶ್ ಕಿಣಿ ಅವರು ಈ

ಉಡುಪಿ:ಅಂಬೇಡ್ಕರ್ ಇಲ್ಲದೆ ಹೋಗಿದ್ದರೆ ಈ ದೇಶದ ದಲಿತರು ಹಾಗೂ ಹಿಂದುಳಿದ ವರ್ಗದವರು ಇಂದಿಗೂ ಮಾಲೀಕರ ಹಂಡೆಗೆ ನೀರು ತುಂಬುವ ಕೆಲಸ ಮಾಡಿಕೊಂಡಿರುತ್ತಿದ್ದರು ಎಂದು ಮಾಜಿ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್ ಹೇಳಿದರು. ಅವರು ಭಾನುವಾರ ಉಡುಪಿಯ ಟೌನ್ ಹಾಲ್ ನಲ್ಲಿ ನಡೆದ ಉಡುಪಿ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:125ನೇ ಭಜನಾ ಸಪ್ತಾಹ ಮಹೋತ್ಸವ 6ನೇ ದಿನದತ್ತ-ಶ್ರೀದೇವರಿಗೆ “ಗರುಡವಾಹನ ”ಅಲ೦ಕಾರ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 125ನೇ ಭಜನಾ ಸಪ್ತಾಹ ಮಹೋತ್ಸವವು ಭಾನುವಾರದ೦ದು 5ನೇ ದಿನದತ್ತ ಸಾಗಿತು. ಭಾನುವಾರದ೦ದು ಶ್ರೀದೇವರಿಗೆ “ಶೇಷ ಶ್ರೀವಿಷ್ಣು”ಅಲ೦ಕಾರವನ್ನು ಮಾಡಲಾಯಿತು. ಪರಿವಾರ ದೇವರಿಗೆ ವಿಶೇಷ ಅಲ೦ಕಾರವನ್ನು ಪೂಜೆಯ ಅರ್ಚಕರು ನೆರವೇರಿಸಿದರು. ಮಧ್ಯಾಹ್ನ ಶ್ರೀದೇವರಿಗೆ ಹಾಗೂ ಶ್ರೀವಿಠೋಬರಖುಮಾಯಿ ದೇವರಿಗೆ 125 ಬಗೆಯ ವಿವಿಧ ಪದಾರ್ಥ ಸೇರಿದ೦ತೆ ಹಣ್ಣು ಹ೦ಪಲು ಸೇರಿದ೦ತೆ

ಉಡುಪಿ: Aug.1.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಕಚೇರಿಯಲ್ಲಿ ಕಳೆದ 26 ವರ್ಷ ಗಳಿಂದ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಪ್ರೇಮಾನಂದ್ ರಾವ್ ಇವರಿಗೆ ಬೀಳ್ಕೊಡುಗೆ ವಾರ್ತಾ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಇಲಾಖೆಯ ಸಹಾಯಕ ನಿರ್ದೇಶಕ ಬಿ.ಮಂಜುನಾಥ್ ಮಾತನಾಡಿ ಪ್ರೇಮಾನಂದ್ ರಾವ್ 1999ರಿಂದ ಉಡುಪಿ ಕಚೇರಿಯಲ್ಲೇ ಕರ್ತವ್ಯವನ್ನು ಉತ್ತಮವಾಗಿ